ಕುಕ್ಕೆ ಸುಬ್ರಹ್ಮಣ್ಯ: ನೂತನ ಬಂಡಿ ರಥ ಆಗಮನ
ಸಮಗ್ರ ನ್ಯೂಸ್: ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಅವರು ಸೇವಾರೂಪದಲ್ಲಿ ಸಮರ್ಪಿಸುವ ನೂತನ ಬಂಡಿ ರಥವು ಮೆರವಣಿಗೆಯೊಂದಿಗೆ ಸೋಮವಾರ ಕುಕ್ಕೆಗೆ ತಲುಪಿತು. ಆನೆ, ಬಿರುದಾವಳಿ ಮತ್ತು ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ರಥವನ್ನು ಸ್ವಾಗತಿಸಲಾಯಿತು. ರಥವನ್ನು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಸ್ವಾಗತಿಸಲಾಯಿತು. ಮಹಾಗಣಪತಿಗೆ ಪೂಜೆ ನೆರವೇರಿಸಿದ ಬಳಿಕ ಪುರೋಹಿತ ಪ್ರಸಾದ್ ಕಲ್ಲೂರಾಯ ನೂತನ ಬಂಡಿ ರಥಕ್ಕೆ ಪೂಜೆ ನೆರವೇರಿಸಿದರು. ಬಳಿಕ ದೇವಳದ ಆಡಳಿತಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಅವರು ರಥಕ್ಕೆ ಪುಷ್ಪಾರ್ಚನೆ
ಕುಕ್ಕೆ ಸುಬ್ರಹ್ಮಣ್ಯ: ನೂತನ ಬಂಡಿ ರಥ ಆಗಮನ Read More »










