ಕರಾವಳಿ

ಉಡುಪಿ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಸಮಗ್ರ ನ್ಯೂಸ್ : ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ನಾಪತ್ತೆ ಯಾದ ಯುವತಿ, 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ.9480805452, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು

ಉಡುಪಿ: ಕಾಲೇಜಿಗೆ ಹೋದ ಯುವತಿ ನಾಪತ್ತೆ Read More »

ಪುತ್ತೂರು: ಕರ್ನಾಟಕದ ಆರ್ಥಿಕ ಸ್ಥಿತಿ, ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ| ಸಂಜೀವ ಮಠಂದೂರು

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ ಆಗಿಲ್ಲ. ಅಂಗನವಾಡಿ ಕಟ್ಟಡ ಬಿಡಿ ದುರಸ್ಥಿಗೂ ಹಣವಿಲ್ಲ. ಹೈನುಗಾರರಿಗೆ ಪ್ರೋತ್ಸಾಹ ಧನವಿಲ್ಲ ಹೀಗೆ ಕರ್ನಾಟಕದ ಆರ್ಥಿಕ ಸ್ಥಿತಿ ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸರಕಾರ ಒಂದು ವರ್ಷದಲ್ಲಿ ಎನೂ ಮಾಡಿಲ್ಲ ಎಂಬುದಕ್ಕೆ ಹಲವು ಉದಾಹರಣೆ ಇದೆ. ಇವತ್ತು ಪುತ್ತೂರಿನಲ್ಲಿ

ಪುತ್ತೂರು: ಕರ್ನಾಟಕದ ಆರ್ಥಿಕ ಸ್ಥಿತಿ, ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ| ಸಂಜೀವ ಮಠಂದೂರು Read More »

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ‌ ಕಾರೊಂದು ಚರಂಡಿಗಿಳಿದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ಮೇ.17ರಂದು ನಡೆದಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಪರಿಣಾಮ ರಸ್ತೆ ಪಕ್ಕದ ಚರಂಡಿಗಿಳಿದು ಜಖಂಗೊಂಡಿದೆ. ಚಾಲಕ ಮಾತ್ರ ಇದ್ದು, ಅಪಾಯದಿಂದ ಪಾರಾಗಿದ್ದಾನೆ.

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು Read More »

ಹವಾಮಾನ ವರದಿ| ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ| ಮೇ.18 ಮತ್ತು 19ರಂದು ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಹವಾಮಾನ ವರದಿ| ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ| ಮೇ.18 ಮತ್ತು 19ರಂದು ಭಾರೀ ಮಳೆ ಸಾಧ್ಯತೆ Read More »

ಪುತ್ತೂರು: ಜಾಹೀರಾತು ಹೋರ್ಡಿಂಗ್ಸ್ ತೆರವಿಗೆ ಕ್ರಮ – ಎಸಿ

ಸಮಗ್ರ ನ್ಯೂಸ್: ಮುಂಬೈನಲ್ಲಿ ಇತ್ತೀಚೆಗೆ ಬಂದ ಬಿರುಗಾಳಿಗೆ ಭಾರೀ ದೊಡ್ಡ ಗಾತ್ರದ ಜಾಹಿರಾತು ಫಲಕ ಪೆಟ್ರೋಲ್ ಪಂಪ್ ಮೇಲೆ ಬಿದ್ದು 14ಕ್ಕೂ ಅಧಿಕ ಮಂದಿ ಸಾವನಪ್ಪಿದ್ದರು. ಈ ಪ್ರಕರಣದ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು ಅಪಾಯಕಾರಿಯಾಗಿರುವ ಜಾಹಿರಾತು ಫಲಕಗಳನ್ನು ತೆಗೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಜಿಲ್ಲಾಧಿಕಾರಿಯವರು ಈಗಾಗಲೇ ಎಲ್ಲಾ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನಲೆ ಉಪವಿಭಾಗದ ಕಡೆಯಿಂದ

ಪುತ್ತೂರು: ಜಾಹೀರಾತು ಹೋರ್ಡಿಂಗ್ಸ್ ತೆರವಿಗೆ ಕ್ರಮ – ಎಸಿ Read More »

ಮಡಿಕೇರಿ : ಮೇ.16 ರಂದು ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್: ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮೇ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಶಾಂತಳ್ಳಿ, ಗೌಡಳ್ಳಿ, ಸೋಮವಾರಪೇಟೆ ಪಟ್ಟಣ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಮಡಿಕೇರಿ : ಮೇ.16 ರಂದು ವಿದ್ಯುತ್ ವ್ಯತ್ಯಯ Read More »

ಸುಬ್ರಹ್ಮಣ್ಯ: ಮರ ಬಿದ್ದು ಮಹಿಳೆ ಸಾವು

ಸಮಗ್ರ ನ್ಯೂಸ್: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಲ್ಕುಂದದಲ್ಲಿ ಮೇ15ರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಇಲ್ಲಿನ ನಿವಾಸಿ ಮೀನಾಕ್ಷಿ ಎಂದು ಗುರುತಿಸಲಾಗಿದೆ. ತೋಟದಲ್ಲಿ ಕಟ್ಟಿದ್ದ ಕರುವನ್ನು ಬಿಡಿಸಲು ಹೋಗುವ ಸಂದರ್ಭದಲ್ಲಿ ಬೀಸಿದ ವಿಪರೀತ ಗಾಳಿ ಸಹಿತ ಮಳೆಗೆ ಮರ ಮುರಿದು ಬಿದ್ದಿದ್ದು, ಇದರಿಂದ ಅವರು ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮರ ಬಿದ್ದು ಮಹಿಳೆ ಸಾವು Read More »

ಪುತ್ತೂರು:ಮುಳಿಯ ಚಿನ್ನೋತ್ಸವ ಸ್ಪೆಷಲ್|ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಸಮಗ್ರ ನ್ಯೂಸ್: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಅಂತಹ ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ

ಪುತ್ತೂರು:ಮುಳಿಯ ಚಿನ್ನೋತ್ಸವ ಸ್ಪೆಷಲ್|ರುದ್ರಾಕ್ಷಿ ಕಲೆಕ್ಷನ್ ಅನಾವರಣ Read More »

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್‌ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಜೇಶ್ವರ – ಸುಬ್ರಹ್ಮಣ್ಯ ಹೆದ್ದಾರಿಯ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಇಂದು (ಮೇ.15) ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (23) ಎಂದು ಗುರುತಿಸಲಾಗಿದೆ. ಮೋಕ್ಷಿತ್ ಗೌಡ ಅವರು ಪುರುಷರಕಟ್ಟೆಯಲ್ಲಿರುವ ಬಿಂದು ಫ್ಯಾಕ್ಟರಿಯಲ್ಲಿ ಸಿಫಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪುರುಷರಕಟ್ಟೆಯಲ್ಲಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದ ಮೋಕ್ಷಿತ್

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ದುರ್ಮರಣ Read More »

ಬೆಳ್ತಂಗಡಿ: ಬೆನ್ನು ತಟ್ಟಿ ಆರೋಗ್ಯ ವಿಚಾರಿಸಿದ ಪಶುವೈದ್ಯ| ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ| ಪಶು ವೈದ್ಯಾಧಿಕಾರಿಯ ಬಂಧಿಸಿದ ಪೊಲೀಸರು!!

ಸಮಗ್ರ ನ್ಯೂಸ್: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದ ಮರಳುತ್ತಿದ್ದಂತೆ ಆತನನ್ನು ಕಂಡು ಪರಿಚಿತ‌‌ ಪಶು ವೈದ್ಯಾಧಿಕಾರಿಯೊಬ್ಬರು ಬೆನ್ನುತಟ್ಟಿ ವಿಚಾರಿಸಿದ್ದು, ಇದೇ ವೇಳೆ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ. ಆರೋಪಿ ಡಾಕ್ಟರ್ ಕುಮಾರ್ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕೊಕ್ಕಡ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಮೃತ ದುರ್ದೈವಿ. ಕೊಕ್ಕಡದ‌‌‌ ಸ್ಥಳೀಯ ನಿವಾಸಿ ಮೃತ ಕೃಷ್ಣ ಅವರು ವಿಪರೀತ ಜ್ವರ ಇದ್ದ

ಬೆಳ್ತಂಗಡಿ: ಬೆನ್ನು ತಟ್ಟಿ ಆರೋಗ್ಯ ವಿಚಾರಿಸಿದ ಪಶುವೈದ್ಯ| ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ| ಪಶು ವೈದ್ಯಾಧಿಕಾರಿಯ ಬಂಧಿಸಿದ ಪೊಲೀಸರು!! Read More »