ವೇಷ ಕಳಚುವಾಗ ಹೃದಯಾಘಾತ| ಹಿರಿಯ ಯಕ್ಷ ಕಲಾವಿದ ಗಂಗಾಧರ ಪುತ್ತೂರು ಸಾವು
ಸಮಗ್ರ ನ್ಯೂಸ್: ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಿರ್ವಹಿಸಿದ ಹಿರಿಯ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು (59 ವರ್ಷ) ನಿಧನರಾದರು. ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದ ಯಕ್ಷಗಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿರುವಾಗ ಅವರಿಗೆ ತೀವ್ರ ಹೃದಯಾಘಾತವಾಗಿ, ಮೃತಪಟ್ಟಿದ್ದಾರೆ. ನಾರಾಯಣ ಮಯ್ಯ ಮತ್ತು ಲಕ್ಷ್ಮಿ ದಂಪತಿಯ ಪುತ್ರನಾಗಿ 1964ರಲ್ಲಿ ಪುತ್ತೂರು ತಾಲ್ಲೂಕಿನ ಸೇಡಿಯಾಪು ಮನೆಯಲ್ಲಿ ಜನಿಸಿದ ಅವರು, […]
ವೇಷ ಕಳಚುವಾಗ ಹೃದಯಾಘಾತ| ಹಿರಿಯ ಯಕ್ಷ ಕಲಾವಿದ ಗಂಗಾಧರ ಪುತ್ತೂರು ಸಾವು Read More »










