ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ
ಸಮಗ್ರ ನ್ಯೂಸ್: ಕವಿ, ಸಾಹಿತಿ, ಗಾಯಕ, ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ತಮ್ಮ ಸ್ವರಚಿತ ಎರಡು ಮರಾಠಿ ಕವನಗಳನ್ನು ವಾಚನ ಮಾಡಿರುತ್ತಾರೆ. ಅ. 9ರಂದು ಬೃಹತ್ತಾದ ಭವ್ಯ ಗಾಂಧಿ ಮಂಟಪದ ವೇದಿಕೆಯಲ್ಲಿ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಟಿ ಸಮಾರಂಭದಲ್ಲಿ “ಜಗಾತ್ಲ ತೋರ್ಲ ದೇವ್ ಕೃಷ್ಣಾ” ಕವನ ವಾಚಿಸಿದರು. ಅ. 11 ರಂದು ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ಆಯೋಜಿಸಿದ್ದ ದಸರಾ […]
ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ Read More »