ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ| ಮದ್ಯದಂಗಡಿ ಮುಚ್ಚಲು ಡಿಸಿ ಆದೇಶ
ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿಸೆಂಬರ್ 2 ರ ತನಕ ನಡೆಯಲಿದ್ದು, ನವೆಂಬರ್ 25 ರಂದು ಪಂಚಮಿ ರಥೋತ್ಸವ, ತೈಲಾಭ್ಯಂಜನ ಹಾಗೂ 26 ರಂದು ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದ್ದು, ಸುಮಾರು 50 ರಿಂದ 60 ಸಾವಿರ ಭಕ್ತಾಧಿಗಳು ಸೇರುವ ನಿರೀಕ್ಷೆ ಇದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟುಮಾಡುವುದನ್ನು ತಪ್ಪಿಸಲು ಮತ್ತು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನವೆಂಬರ್ 25 ರಂದು ಬೆಳಿಗ್ಗೆ […]
ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ| ಮದ್ಯದಂಗಡಿ ಮುಚ್ಚಲು ಡಿಸಿ ಆದೇಶ Read More »










