ವಿಟ್ಲ: ಬಾವಿಗೆ ರಿಂಗ್ ಹಾಕುವ ವೇಳೆ ದುರಂತ| ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು
ಸಮಗ್ರ ನ್ಯೂಸ್: ಬಾವಿಗೆ ರಿಂಗ್ ಹಾಕುವ ವೇಳೆ ಆಮ್ಲಜನಕದ ಕೊರತೆಯುಂಟಾಗಿ ಕಾರ್ಮಿಕರಿಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ. ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ ಮತ್ತು ಮಲಾರ್ ನಿವಾಸಿ ಆಲಿ ಸಾವನ್ನಪ್ಪಿದವರು. ಅಳಕೆ ಸಮೀಪ ಪಡಿಬಾಗಿಲಿನಲ್ಲಿ ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಓರ್ವ ಕಾರ್ಮಿಕ ಬಾವಿಗಿಳಿದಿದ್ದರು. ಕೆಳಗಿಳಿದವರು ಮೇಲೆರಲಾರದೆ ಒದ್ದಾಟ ನಡೆಸುತ್ತಿರುವುದನ್ನು […]
ವಿಟ್ಲ: ಬಾವಿಗೆ ರಿಂಗ್ ಹಾಕುವ ವೇಳೆ ದುರಂತ| ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು Read More »









