ಸುಳ್ಯ: ಬೈಕ್ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು
ಸಮಗ್ರ ನ್ಯೂಸ್: ಜೀಪೊಂದು ಬೈಕ್ ಮೇಲೆ ಮಗುಚಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಅಜ್ಜಾವರ ಮೂಲದ ದಂಪತಿಗಳು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಪೈಕಿ ವಿನಾಯಕ ಮೂರ್ತಿ ಎಂಬುವವರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಇವರ ಪತ್ನಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಇರುವುದಾಗಿ ತಿಳಿದುಬಂದಿದೆ. ಸುಳ್ಯ […]
ಸುಳ್ಯ: ಬೈಕ್ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು Read More »







