ಉಡುಪಿ:1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ; ಆರೋಪಿಯ ಬಂಧನ
ಸಮಗ್ರ ನ್ಯೂಸ್ : ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರ ರಾಜ್ಯದ ಸೀತಾಮರಿ ಜಿಲ್ಲೆಯ ನಿವಾಸಿ ಮುಹಮ್ಮದ್ ಇರ್ಫಾನ್ (35) ಬಂಧಿತ ಆರೋಪಿ. ಈತ ಎ.20ರಂದು ಕೇರಳದ ಚಿತ್ರ ನಿರ್ಮಾಪಕ ಜೋಶಿಯವರ ಕೊಚ್ಚಿ ಪನಂಪಲ್ಲಿಯ ಮನೆಯಲ್ಲಿ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದನು. ಖಚಿತ ಮಾಹಿತಿಯನ್ನು ಆಧರಿಸಿ ಕೋಟ ಪೊಲೀಸರು ಮೂರ್ಕೈ ಸಮೀಪ ಶನಿವಾರ ಸಂಜೆ […]
ಉಡುಪಿ:1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ; ಆರೋಪಿಯ ಬಂಧನ Read More »










