ಕರಾವಳಿಯ ಕಲಾವಿದ ಕಿರಣ್ ಸಿ. ಅವರಿಗೆ ಪ್ರಧಾನಿ ಮೋದಿ ಕಚೇರಿಯಿಂದ ಕರೆ, ಮೆಚ್ಚುಗೆ ಪತ್ರ
ಸಮಗ್ರ ನ್ಯೂಸ್ : ಪ್ರಧಾನಿಯವರ ಚಿತ್ರ ಬಿಡಿಸಿ ರೋಡ್ ಶೋ ವೇಳೆ ಖುದ್ದು ಮೋದಿಯವರಿಗೇ ನೀಡಿರುವ ಕರಾವಳಿಯ ಕಲಾವಿದ ಕಿರಣ್ ಸಿ. ಅವರಿಗೆ ಪ್ರಧಾನಿ ಮೋದಿಯವರ ಕಚೇರಿಯಿಂದ ಬುಧವಾರ ಕರೆ ಬಂದಿದ್ದು, ಮೆಚ್ಚುಗೆ ಪತ್ರ ನೀಡಿದ್ದಾರೆ. ತೊಕ್ಕೊಟ್ಟುವಿನ ಪಿಲಾರ್ ನ ಕಲಾವಿದ ಕಿರಣ್ ಸಿ. ಅವರು ಮೋದಿಯವರ ಚಿತ್ರ ಬಿಡಿಸಿ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಪ್ರಧಾನಿ ರೋಡ್ ಶೋ ವೇಳೆ ಪ್ರದರ್ಶಿಸಿದ್ದಾರೆ. ಇದನ್ನು ಮೋದಿಯವರು ಗಮನಿಸಿ, ತಕ್ಷಣ ಎಸ್ ಪಿ ಜಿ ಕಮಾಂಡೊ ಮೂಲಕ ಚಿತ್ರವನ್ನು ತರಿಸಿ […]
ಕರಾವಳಿಯ ಕಲಾವಿದ ಕಿರಣ್ ಸಿ. ಅವರಿಗೆ ಪ್ರಧಾನಿ ಮೋದಿ ಕಚೇರಿಯಿಂದ ಕರೆ, ಮೆಚ್ಚುಗೆ ಪತ್ರ Read More »










