ಕರಾವಳಿ

ಮಂಗಳೂರಿನಲ್ಲಿ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿರುವುದು ಬಿಜೆಪಿಯ ಗಿಮಿಕ್: ಸೊರಕೆ

ಸಮಗ್ರ ನ್ಯೂಸ್‌ : ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡದೆ, ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಪ್ರಶ್ನೆಯೊಂದಕ್ಕೆ ಈ ಪ್ರತಿಕ್ರಿಯೆ ನೀಡಿದ ಅವರು, 2013ರಲ್ಲಿ ಚುನಾವಣಾ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪು ಹಣ ತರುವುದಾಗಿ ಸುಳ್ಳು ಭರವಸೆ ನೀಡಿದಂತೆ, ನಾರಾಯಣ ಗುರುಗಳ ಮೂರ್ತಿಗೆ […]

ಮಂಗಳೂರಿನಲ್ಲಿ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿರುವುದು ಬಿಜೆಪಿಯ ಗಿಮಿಕ್: ಸೊರಕೆ Read More »

ಉಡುಪಿ: ಎ.21ರಂದು ಇನ್ಫೋಸಿಸ್ ಯಕ್ಷಗಾನ ಕೇಂದ್ರ ಲೋಕಾರ್ಪಣೆ

ಸಮಗ್ರ ನ್ಯೂಸ್‌ : ಬೆಂಗಳೂರಿನ ಇನ್ಫೋಸಿಸ್ ಫೌಂಡೇಷನ್ ಉಡುಪಿಯ ಯಕ್ಷಗಾನ ಕಲಾರಂಗದ ಮೂಲಕ ನಿರ್ಮಿಸಿದ ಇನ್ಫೋಸಿಸ್ ಫೌಂಡೇಷನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟ್ (ಐವೈಸಿ)ಯ ನೂತನ ಕಟ್ಟಡದ ಲೋಕಾರ್ಪಣೆ ಇದೇ ಬರುವ ಎ.21ರಂದು ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ತಿಳಿಸಿದ್ದಾರೆ. ಇನ್ಫೋಸಿಸ್ ಯಕ್ಷಗಾನ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ಫೋಸಿಸ್ ಫೌಂಡೇಷನ್ 15.8 ಕೋಟಿ ರೂ. ವೆಚ್ಚದಲ್ಲಿ ಈ ಕಟ್ಟಡವನ್ನು ನಿರ್ಮಿಸಿದೆ. ಕಟ್ಟಡದಲ್ಲಿ 380 ಮಂದಿ ಕುಳಿತು ವೀಕ್ಷಿಸಬಹುದಾದ

ಉಡುಪಿ: ಎ.21ರಂದು ಇನ್ಫೋಸಿಸ್ ಯಕ್ಷಗಾನ ಕೇಂದ್ರ ಲೋಕಾರ್ಪಣೆ Read More »

ದಿ. ಪ್ರವೀಣ್ ನೆಟ್ಟಾರು ತಾಯಿಗೆ ಸಿಕ್ಕ ಮೋದಿ ಭೇಟಿ ಅವಕಾಶ ದಿ.ಸೌಜನ್ಯಳ ತಾಯಿಗೆ ಯಾಕಿಲ್ಲ? ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎ.14 ಸಂಜೆ ಮಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದು, ಏರ್ ಪೋರ್ಟ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡರೊಂದಿಗೆ ಸ್ವಾಗತಿಸುವ ಸಾಲಿನಲ್ಲಿ ಹುತಾತ್ಮ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರ್ ರವರ ತಾಯಿಗೆ ಅವಕಾಶವನ್ನು ನೀಡಲಾಗಿತ್ತು. ಈ ಭೇಟಿಯ ಅವಕಾಶ ಓರ್ವ ಸಾಮಾನ್ಯ ಕಾರ್ಯಕರ್ತನಿಗೆ ಸಿಕ್ಕ ಗೌರವವಾಗಿದ್ದು, ತಾಯಿಗೆ ಪ್ರಧಾನಿಯವರನ್ನು ಭೇಟಿಯಾಗಿಸಲು ಅವಕಾಶ ದೊರಕಿದ್ದು ವ್ಯಾಪಕ ಪ್ರಶಂಸೆಗೆ ಕಾರಣವಾಯಿತು. ಆದರೆ ಸದ್ಯ ಇದೇ ವಿಚಾರ ಸಾಮಾಜಿಕ ಜಾಲತಾಣದಲ್ಲಿ

ದಿ. ಪ್ರವೀಣ್ ನೆಟ್ಟಾರು ತಾಯಿಗೆ ಸಿಕ್ಕ ಮೋದಿ ಭೇಟಿ ಅವಕಾಶ ದಿ.ಸೌಜನ್ಯಳ ತಾಯಿಗೆ ಯಾಕಿಲ್ಲ? ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆ Read More »

ಪದ್ಮರಾಜ್ ಎದುರು ಮಂಕಾದ್ರಾ ಕ್ಯಾಪ್ಟನ್ ಚೌಟ| ದ.ಕ ದಲ್ಲಿ ಮೋದಿ V/s ಪದ್ಮರಾಜ್ ವಾತಾವರಣ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಎದುರು ಬಿಜೆಪಿ ಅಭ್ಯರ್ಥಿ ಠುಸ್ ಆಗಿದೆ. ಪದ್ಮರಾಜ್ ಅಬ್ಬರದ ಎದುರು ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಕಾಗಿದ್ದಾರೆ. ಇದೆ ಕಾರಣಕ್ಕೆ ಬಿಜೆಪಿ ಮೋದಿಯವರನ್ನು‌‌ ಕರೆತಂದು ರೋಡ್ ಶೋ ನಡೆಸಿದ್ದಾರೆ ಎನ್ನಲಾಗಿದೆ. ರಾಜಕೀಯ ನಿಷ್ಣಾತರ ಪ್ರಕಾರ ಮಂಗಳೂರಿನಲ್ಲಿ ಪದ್ಮ ರಾಜ್ V/S ಬ್ರಿಜೇಶ್ ಬದಲು ಪದ್ಮರಾಜ್ ಪೂಜಾರಿ V/S ನರೇಂದ್ರ ಮೋದಿ ಅನ್ನೋ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಮೋದಿ ಬಂದ ಮೇಲೆಯೇ ಬಿಜೆಪಿ ಅಭ್ಯರ್ಥಿಯ ಭವಿಷ್ಯ ಬದಲಾಗಬಹುದು ಅನ್ನೋ

ಪದ್ಮರಾಜ್ ಎದುರು ಮಂಕಾದ್ರಾ ಕ್ಯಾಪ್ಟನ್ ಚೌಟ| ದ.ಕ ದಲ್ಲಿ ಮೋದಿ V/s ಪದ್ಮರಾಜ್ ವಾತಾವರಣ!! Read More »

ಪುತ್ತೂರು: ನಿರ್ಮಾಣ ಹಂತದ ಸೇತುವೆ ಕುಸಿದು, 7 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದ ಪರಿಣಾಮ ಏಳು ಜನರಿಗೆ ಗಾಯವಾಗಿ ಓರ್ವ ಬ್ರಿಡ್ಜ್ ಕಾಮಗಾರಿ ಸಾಮಗ್ರಿಗಳ ಮಧ್ಯೆ ಸಿಲುಕಿ ಗಂಭೀರ ಗಾಯವಾದ ಘಟನೆ ನಡೆದಿದೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಇದಾಗಿದ್ದು, ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಉಳಿದ ಆರು

ಪುತ್ತೂರು: ನಿರ್ಮಾಣ ಹಂತದ ಸೇತುವೆ ಕುಸಿದು, 7 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ Read More »

ಜಾಲ್ಸೂರು: ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಕಾರು|

ಸಮಗ್ರ ನ್ಯೂಸ್: ಸುಳ್ಯ ಕಡೆಯಿಂದ ಜಾಲ್ಲೂರು ಕಡೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಘಟನೆ ಜಾಲ್ಸೂರಿನಲ್ಲಿ ಇಂದು (ಎ.15) ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಿಗೆ ಗಾಯಗಳಾಗಿದ್ದು, ಕಾರು ಬೈಕ್ ಜಖಂಗೊಂಡಿದೆ.

ಜಾಲ್ಸೂರು: ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಕಾರು| Read More »

ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ|ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ

ಸಮಗ್ರ ನ್ಯೂಸ್: ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ “ಶತ ಶೃಂಗ” ಪ್ರಶಸ್ತಿಯನ್ನು ಎ. 11ರಂದು ಪ್ರದಾನ ಮಾಡಲಾಯಿತು. ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ “ಕೇರಳ -ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024 ರಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುರಾಣ ಪ್ರಸಿದ್ಧ ಶತಶೃಂಗ

ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ|ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ Read More »

ಮಂಗಳೂರು: ಬಾವುಟಗುಡ್ಡೆಯಲ್ಲಿ ಕಾರ್ಮಿಕ ಸಂಘಟನೆಯ ಜಿಲ್ಲಾ ಮಟ್ಟದ ಸಮಾವೇಶ

ಸಮಗ್ರ ನ್ಯೂಸ್‌ : ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಕಾರ್ಮಿಕ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಮಾವೇಶ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಜರಗಿತು. ಮಾಜಿ ಶಾಸಕರಾದ ಜೆಆರ್ ಲೋಬೋವ ಅವರು ದೇಶದ ಬೃಹತ್ ಕಾರ್ಮಿಕ ಸಂಘಟನೆಯಾದ ಇಂಟಕ್ ಸಂಘಟನೆಯು ಕಾಂಗ್ರೆಸ್ಸಿನ ಅವಿಭಾಜ್ಯ ಅಂಗವಾಗಿದೆ. ಕಾರ್ಮಿಕರು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನ ತಮಗೆ ಒಳಿತಾಗುವಂತೆ ಚಲಾಯಿಸುವ ಮೂಲಕ ಕಾರ್ಮಿಕ ಶಕ್ತಿಯನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಅಧ್ಯಕ್ಷರಾದ ಮನೋಹರ್ ಶೆಟ್ಟಿ ಅವರು ಮಾತನಾಡಿ, ಕಾರ್ಮಿಕರಿಗೆ

ಮಂಗಳೂರು: ಬಾವುಟಗುಡ್ಡೆಯಲ್ಲಿ ಕಾರ್ಮಿಕ ಸಂಘಟನೆಯ ಜಿಲ್ಲಾ ಮಟ್ಟದ ಸಮಾವೇಶ Read More »

ಮಂಗಳೂರಿನಲ್ಲಿ ಮೊದಲ ಬಾರಿ ಮೋದಿ ರೋಡ್ ಶೋ: ಖಾಕಿ ಹೈ ಅಲರ್ಟ್

ಸಮಗ್ರ ನ್ಯೂಸ್‌ : ಪ್ರಧಾನಿ ಮೋದಿ ಆಗಮನ ಹಿನ್ನಲೆ ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ. ಏರ್ ಪೋರ್ಟ್ ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆ, ಹಾಗೆಯೇ ಲೇಡಿಹಿಲ್ ವರೆಗೂ ಬಿಗಿ ಭದ್ರತೆ ವಹಿಸಿಕೊಂಡಿದೆ. ಸುಮಾರು 2500 ಸಾವಿರ ಪೊಲೀಸ್ ಸಿಬ್ಬಂದಿಯ ನಿಯೋಜನೆ ಮಾಡಿಕೊಂಡಿದೆ. 10 ಜನ ಎಸ್ಪಿ ಹಾಗು ಹೆಚ್ಚುವರಿ ಎಸ್ಪಿ ರಾಂಕ್ ಅಧಿಕಾರಿಗಳು, 250 ಡಿವೈಎಸ್ಪಿ ಮತ್ತು ಪಿಎಸ್ ಐ ರಾಂಕ್ ಅಧಿಕಾರಿಗಳ ನಿಯೋಜನೆ ಮಾಡಿದೆ. ವಾಹನ ಸಂಚಾರ ,ಪಾರ್ಕಿಂಗ್ ಸೇರಿದಂತೆ ಸಂಚಾರ

ಮಂಗಳೂರಿನಲ್ಲಿ ಮೊದಲ ಬಾರಿ ಮೋದಿ ರೋಡ್ ಶೋ: ಖಾಕಿ ಹೈ ಅಲರ್ಟ್ Read More »

ಮಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಸಿಎಂ ಸಾಲು ಸಾಲು ಪ್ರಶ್ನೆ| ಪ್ರಧಾನಿಗಳೇ,ನೀವು ದ.ಕ ಜಿಲ್ಲೆಗೆ ಕೊಟ್ಟದ್ದೆಷ್ಟು? ಕಿತ್ತುಕೊಂಡದ್ದೆಷ್ಟು?

ಸಮಗ್ರ ನ್ಯೂಸ್: ಎ.14ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಅದೇ ರೀತಿ ಮಂಗಳೂರಿಗೆ ಬಂದು ಬ್ರಿಜೇಶ್ ಚೌಟ ಮತ್ತು ಶ್ರೀನಿವಾಸ್ ಪೂಜಾರಿ ಪರ ರೋಡ್ ಶೋ ನಡೆಸುವ ಮೂಲಕ, ಪ್ರಧಾನಿ ಮತಯಾಚಿಸಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಪ್ರಧಾನಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಎಕ್ಸ್ ನಲ್ಲಿ ಟ್ವೀಟ್ ಮಾಡಿದ ಸಿಎಂ‌ ಸಿದ್ದರಾಮಯ್ಯ ಪ್ರಧಾನಿಯವರ ವಿರುದ್ದ ಹರಿಹಾಯ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಎತ್ತಿದ ಪ್ರಶ್ನೆಗಳು

ಮಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಸಿಎಂ ಸಾಲು ಸಾಲು ಪ್ರಶ್ನೆ| ಪ್ರಧಾನಿಗಳೇ,ನೀವು ದ.ಕ ಜಿಲ್ಲೆಗೆ ಕೊಟ್ಟದ್ದೆಷ್ಟು? ಕಿತ್ತುಕೊಂಡದ್ದೆಷ್ಟು? Read More »