ಕರಾವಳಿ

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ದಾಖಲೆಯ ಮೂರನೇ ವರ್ಷವೂ ಶೇ. 100 ಫಲಿತಾಂಶ|ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ 3ನೇ ರ‍್ಯಾಂಕ್‌

ಸಮಗ್ರ ನ್ಯೂಸ್:2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್‌. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್‌ , ಹಂಸಿನಿ ವಿ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಸುಜಿತ್‌ […]

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ದಾಖಲೆಯ ಮೂರನೇ ವರ್ಷವೂ ಶೇ. 100 ಫಲಿತಾಂಶ|ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ 3ನೇ ರ‍್ಯಾಂಕ್‌ Read More »

ಕಾರ್ಕಳ:ರಂಜಾನ್ ಹಬ್ಬ ಭಾವೈಕ್ಯತೆಯ ದಿನ;ಜಹೀರ್ ಅಹ್ಮದ್

ಸಮಗ್ರ ನ್ಯೂಸ್ : ಪವಿತ್ರ ರಂಜಾನ್ ತಿಂಗಳಲ್ಲಿ 30 ದಿನಗಳ ಕಠಿಣ ಉಪವಾಸ ವ್ರತವನ್ನು ಸಂಪೂರ್ಣವಾಗಿ ಮಾಡಿದ ಭಕ್ತನಿಗೆ ಇಂದು ಅವನ ಪರಿಶ್ರಮದ ಬೆಲೆಯನ್ನು ಪಡೆಯುವ ದಿನವಾಗಿದೆ. ಅದಲ್ಲದೆ ರಂಜಾನ್ ಹಬ್ಬ ಭಾವೈಕ್ಯದ ದಿನವಾಗಿದೆ ಎಂದು ಜಾಮಿಯಾ ಮಸೀದಿಯ ಧರ್ಮ ಗುರುಗ ಜಹೀರ್ ಅಹ್ಮದ್ ಖಾಸ್ಮಿ ಕಾರ್ಕಳದ ಜಾಮಿಸಿದಿಯ ಇಧ್ಗಾದಲ್ಲಿ ಮೆರೆದಿರುವ ಮುಸ್ಲಿಂ ಬಾಂಧವರಿಗೆ ಉದ್ದೇಶಿಸಿ ಹೇಳಿದರು. ಇಂದು ಬೆಳಗಿನಿಂದಲೇ ಕಾರ್ಕಳದ ಸುತ್ತಮುತ್ತಲಿನ ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ವಿಶೇಷ ನಮಾಜಿಗೋಸ್ಕರ ಬೆಳಕಿನಿಂದಲೇ ಇದ್ದಗಾದಲ್ಲಿ ಜಮಾಹಿಸಿದ್ದರು. ನಂತರ

ಕಾರ್ಕಳ:ರಂಜಾನ್ ಹಬ್ಬ ಭಾವೈಕ್ಯತೆಯ ದಿನ;ಜಹೀರ್ ಅಹ್ಮದ್ Read More »

ಎ.14ರ ಮಂಗಳೂರಿನಲ್ಲಿ ಮೋದಿ ಸಮಾವೇಶ ದಿಢೀರ್ ರದ್ದು| ರೋಡ್ ಶೋ ಸೀಮಿತವಾದ ನಮೋ ಭೇಟಿ

ಸಮಗ್ರ ನ್ಯೂಸ್: ಮಂಗಳೂರು ನಗರದ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಎಪ್ರಿಲ್ 14ರಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿಯವರ ಸಮಾವೇಶ ಕೊನೆಯ ಕ್ಷಣದಲ್ಲಿ ರದ್ದಾಗಿದ್ದು, ಸಮಾವೇಶದ ಬದಲು ಬರೀ ರೋಡ್ ಶೋ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಬಿಜೆಪಿ ಸಿದ್ದತೆ ನಡೆಸಿತ್ತು. ಕರಾವಳಿಯ ಎರಡು ಜಿಲ್ಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಅಭ್ಯರ್ಥಿಗಳಲ್ಲಿ ಹೊಸ ಹುರುಪು ತಂದಿತ್ತು, ಅಲ್ಲದೆ ಬಿಜೆಪಿ ಕೂಡ ದಾಖಲೆ ಮಟ್ಟದಲ್ಲಿ ಜನರನ್ನು

ಎ.14ರ ಮಂಗಳೂರಿನಲ್ಲಿ ಮೋದಿ ಸಮಾವೇಶ ದಿಢೀರ್ ರದ್ದು| ರೋಡ್ ಶೋ ಸೀಮಿತವಾದ ನಮೋ ಭೇಟಿ Read More »

ಉಡುಪಿ:ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು|ಓರ್ವ ಮೃತ್ಯು;ಇಬ್ಬರು ಗಂಭೀರ

ಸಮಗ್ರ ನ್ಯೂಸ್‌ : ಚಾಲಕ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಮಾಹಿತಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಭಕ್ತರು ಪ್ರಯಾಣಿಸುತ್ತಿದ್ದ ಟೊಯೋಟಾ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ-ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರ ಸಮೀಪದ ಕೆಎಸ್‌ಆರ್‌ಟಿಸಿ

ಉಡುಪಿ:ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು|ಓರ್ವ ಮೃತ್ಯು;ಇಬ್ಬರು ಗಂಭೀರ Read More »

ಉಡುಪಿ:ಬಿಜೆಪಿ ಮುಖಂಡನ ಮನೆಗೆ ಅಬಕಾರಿ ದಾಳಿ ನಡೆಸಿ ಓರ್ವನ ಬಂಧನ

ಸಮಗ್ರ ನ್ಯೂಸ್‌ : ಬ್ರಹ್ಮಾವರ ಇಂದಿರಾನಗರದ ಮನೆಯೊಂದರ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆ ಮೇಲೆ ಈ ಅಬಕಾರಿ ದಾಳಿ ನಡೆದಿದೆ.

ಉಡುಪಿ:ಬಿಜೆಪಿ ಮುಖಂಡನ ಮನೆಗೆ ಅಬಕಾರಿ ದಾಳಿ ನಡೆಸಿ ಓರ್ವನ ಬಂಧನ Read More »

ಖುತುಬ್-ಎ-ರಂಜಾನ್| ರಾಜ್ಯಾದ್ಯಂತ ಎ.11ಕ್ಕೆ ರಜೆ ಘೋಷಣೆ

ಸಮಗ್ರ ನ್ಯೂಸ್: ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರವು ಈ ಕುರಿತು ಆದೇಶ ಹೊರಡಿಸಿದ್ದು,ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖುತುಬ್-ಎ-ರಂಜಾನ್ ಹಬ್ಬದ ಸಾರ್ವತಿಕ ರಜೆಯನ್ನು 11.04.2024 10.04.2024 ರಂದು ನೀಡುವ ಕುರಿತು ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯಿಸುವಂತೆ ಖುತುಬ್-ಎ-ರಂಜಾನ್ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ 11.04.2024 ಬದಲಿಗೆ ದಿನಾಂಕ:

ಖುತುಬ್-ಎ-ರಂಜಾನ್| ರಾಜ್ಯಾದ್ಯಂತ ಎ.11ಕ್ಕೆ ರಜೆ ಘೋಷಣೆ Read More »

ಚಂದ್ರ ದರ್ಶನ‌ ಹಿನ್ನಲೆ| ದ.ಕ, ಉಡುಪಿ ಜಿಲ್ಲೆಗಳಲ್ಲಿ ಎ.10ರಂದು ಈದ್ ಉಲ್ ಫಿತರ್ ಆಚರಣೆ

ಸಮಗ್ರ ನ್ಯೂಸ್: ಕೇರಳದ ಪೊನ್ನಾನಿಯಲ್ಲಿ ಚಂದ್ರದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ (ಎ.10) ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ. ಇಂದು ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಕೇರಳದ ಪೊನ್ನಾನಿಯಲ್ಲಿ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್

ಚಂದ್ರ ದರ್ಶನ‌ ಹಿನ್ನಲೆ| ದ.ಕ, ಉಡುಪಿ ಜಿಲ್ಲೆಗಳಲ್ಲಿ ಎ.10ರಂದು ಈದ್ ಉಲ್ ಫಿತರ್ ಆಚರಣೆ Read More »

ಅತ್ಯಂತ ಶ್ರೀಮಂತ ದೇವಸ್ಥಾನ ಯಾವುದು ಗೊತ್ತಾ? ದಕ್ಷಿಣ ಕನ್ನಡದ ಜನರಿಗೆ ಹೆಮ್ಮೆಯ ವಿಚಾರವಿದು?

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸತತ ಹದಿಮೂರನೇಯ ವರ್ಷವೂ ರಾಜ್ಯದ ನಂಬರ್ ಒನ್ ಶ್ರೀಮಂತ ದೇಗುಲ ಎಂಬ ಪಟ್ಟ ಉಳಿಸಿಕೊಂಡಿದೆ. ಈ ಬಾರಿ ದೇಗುಲದ ಆದಾಯ ದಾಖಲೆಯನ್ನು ಬರೆದಿದೆ. ಕುಕ್ಕೆಯ ಆದಾಯ ಕೇವಲ ಭಕ್ತರಿಂದ ಮಾತ್ರ ಬರುತ್ತಾ? ದೇಗುಲಕ್ಕೆ ಇರುವ ಬೇರೆ ಆದಾಯದ ಮೂಲಗಳು ಯಾವುದು ಎಂಬುವುದರ ಬಗ್ಗೆ ಕುತುಹೂಲ ಇದ್ಯಾ, ಹಾಗಾದರೆ ಈ ಸ್ಟೋರಿ ನೋಡಿ. 13ನೇ ವರ್ಷವೂ ರಾಜ್ಯದ ನಂಬರ್ 1 ಶ್ರೀಮಂತ ದೇಗುಲದಕ್ಷಿಣ ಭಾರತದಲ್ಲೇ ನಾಗಾರಾಧನೆಗೆ

ಅತ್ಯಂತ ಶ್ರೀಮಂತ ದೇವಸ್ಥಾನ ಯಾವುದು ಗೊತ್ತಾ? ದಕ್ಷಿಣ ಕನ್ನಡದ ಜನರಿಗೆ ಹೆಮ್ಮೆಯ ವಿಚಾರವಿದು? Read More »

ಎ.14: ಕಡಲನಗರಿಯಲ್ಲಿ ಕೇಸರಿ ಕಹಳೆ ಮೊಳಗಿಸಲು ನಮೋ ಎಂಟ್ರಿ| ಕಾವೇರಿದ ಚುನಾವಣಾ ರಣಾಂಗಣ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರಲಾರಂಭಿಸಿದ್ದು ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಸಂಜೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ದ.ಕ ಜಿಲ್ಲೆಗೆ

ಎ.14: ಕಡಲನಗರಿಯಲ್ಲಿ ಕೇಸರಿ ಕಹಳೆ ಮೊಳಗಿಸಲು ನಮೋ ಎಂಟ್ರಿ| ಕಾವೇರಿದ ಚುನಾವಣಾ ರಣಾಂಗಣ Read More »

ಚುನಾವಣಾ ಪ್ರಚಾರದ ಭರಾಟೆ ಶುರು/ ಎಪ್ರಿಲ್14ಕ್ಕೆ ಕರಾವಳಿಗೆ ಮೋದಿ ಎಂಟ್ರಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ನಡೆಯಬೇಕಿದ್ದ ಪ್ರಧಾನಿ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶವನ್ನು ಮಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿಯಿಂದ ಚುನಾವಣಾ ಪ್ರಚಾರ ನಡೆಯಲಿದೆ. ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಭೆಲಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಹೆಬ್ಬಾಳ- ಬ್ಯಾಟರಾಯನಪುರದಲ್ಲಿ ಸಂಜೆ 6:00 ರಿಂದ 7:00 ರವರೆಗೆ ಪಥಸಂಚಲನ ನಡೆಯಲಿದೆ.

ಚುನಾವಣಾ ಪ್ರಚಾರದ ಭರಾಟೆ ಶುರು/ ಎಪ್ರಿಲ್14ಕ್ಕೆ ಕರಾವಳಿಗೆ ಮೋದಿ ಎಂಟ್ರಿ Read More »