ಉಡುಪಿ:ಲೇಖನಗಳು ವ್ಯವಸ್ಥೆಗೆ ಬಿಸಿ ಮುಟ್ಟಿಸಲಿ- ಡಾ.ರವೀಂದ್ರನಾಥ್ ಶ್ಯಾನುಭಾಗ್
ಸಮಗ್ರ ನ್ಯೂಸ್ : ಪತ್ರಿಕೆಯಲ್ಲಿ ಲೇಖನ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ ಎಂಬುದು ಹೆಚ್ಚಿನವರ ಭಾವನೆ. ಆದರೆ ಲೇಖನಗಳಿಂದ ಕೇವಲ ಜನಾಭಿಪ್ರಾಯ ಸಂಗ್ರಹ ಆಗುತ್ತದೆ ಹೊರತು ಸಮಸ್ಯೆ ಪರಿಹಾರ ಆಗುವುದಿಲ್ಲ. ಆ ಜನಾಭಿಪ್ರಾಯ ನಮ್ಮ ವ್ಯವಸ್ಥೆಗೆ ತಲುಪಿದರೆ ಮಾತ್ರ ಸಮಸ್ಯೆ ಪರಿಹಾರ ಆಗಲು ಸಾಧ್ಯ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶ್ಯಾನುಭಾಗ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ […]
ಉಡುಪಿ:ಲೇಖನಗಳು ವ್ಯವಸ್ಥೆಗೆ ಬಿಸಿ ಮುಟ್ಟಿಸಲಿ- ಡಾ.ರವೀಂದ್ರನಾಥ್ ಶ್ಯಾನುಭಾಗ್ Read More »










