ಉಡುಪಿ: ರಾಜ್ಯದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂಬ ಆತಂಕ; ಬಿ.ವೈ ವಿಜಯೇಂದ್ರ
ಸಮಗ್ರ ನ್ಯೂಸ್ : ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟಿಕರಣ ಮಾಡುತ್ತಿರುವುದರ ಪರಿಣಾಮ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗೆ ಹಿಂದು ಯುವತಿ ಬರ್ಬರವಾಗಿ ಹತ್ಯೆಯಾಗಿದ್ದಾಳೆ. ಸಿಎಂ, ಗೃಹ ಸಚಿವರು ವೈಯಕ್ತಿಕ ಕಾರಣ ಎಂದು ಹೇಳುತ್ತಿರುವುದು ವಿಪರ್ಯಾಸ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಉಡುಪಿ ಶಾರದಾ ಕಲ್ಯಾಣ ಮಂಟಪದಲ್ಲಿ ಇಂದು ನಡೆದ ಯುವ ಭಾರತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಮೈಸೂರಿನಲ್ಲಿ ಮೋದಿ ಹಾಡು ಹಾಡಿದ್ದಕ್ಕೆ ಪುಂಡರು, ದೇಶದ್ರೋಹಿಗಳು ಬಿಜೆಪಿ ಕಾರ್ಯಕರ್ತರ ಮೇಲೆ
ಉಡುಪಿ: ರಾಜ್ಯದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂಬ ಆತಂಕ; ಬಿ.ವೈ ವಿಜಯೇಂದ್ರ Read More »










