ಕರಾವಳಿ

ಮಂಗಳೂರು: ಮನೆಯವರು ಇಫ್ತಾರ್ ಗೆ ತೆರಳಿದ್ದ ವೇಳೆ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ. ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಸಫ್ವಾನ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಮನೆಯವರು ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಮನೆಯವರು ಇಫ್ತಾರ್ ಗೆ ತೆರಳಿದ್ದ ವೇಳೆ ಯುವಕ ಆತ್ಮಹತ್ಯೆ Read More »

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಕೋಟ

ಸಮಗ್ರ ನ್ಯೂಸ್‌ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಜಿ ಪ್ರಧಾನಿ, ಜೆಡಿಎಸ್ ಹಿರಿಯ ನಾಯಕ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ನಾನು ಅತ್ಯಂತ ಗೌರವಿಸುವ ನಾಯಕರಲ್ಲಿ ದೇವೇಗೌಡರೂ ಒಬ್ಬರು. ವಿರೋಧ ಪಕ್ಷದ ಸ್ಥಾನದಲ್ಲಿ ಇದ್ದಾಗಲೂ ಅವರು ನನ್ನನ್ನು ಅತ್ಯಂತ ಪ್ರೀತಿಯಿಂದ ಕಾಣುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಾ ಎಂದು ದೇವೇಗೌಡರು ಆಶೀರ್ವದಿಸಿದರು ಎಂದು ಕೋಟ ತಿಳಿಸಿದರು.

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಕೋಟ Read More »

ಸುಬ್ರಹ್ಮಣ್ಯ: ಗ್ರಾಮ ಕಾಂಗ್ರೆಸ್ ಸಮಿತಿ ಪೂರ್ವಭಾವಿ ಸಭೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಡಬ ಬ್ಲಾಕ್ ನ ಸುಬ್ರಹ್ಮಣ್ಯದ ಕಾಂಗ್ರೆಸ್ ಗ್ರಾಮ ಸಮಿತಿ ಯ ಚುನಾವಣೆ ಪ್ರಚಾರ ಪೂರ್ವಭಾವಿ ಸಭೆಯು ಎ.6ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ವಿಧಾನಸಭೆ ಕ್ಷೇತ್ರದ ಚುಣಾವಣಾ ಉಸ್ತುವಾರಿ ಜಯಪ್ರಕಾಶ್ ರೈ, ಕಡಬ ಬ್ಲಾಕ್ ನ ಚುಣಾವಣಾ ಉಸ್ತುವಾರಿ ಕಿರಣ್ ಬುಡ್ಲೆಗುತ್ತು, ಚುನಾವಣೆ ಪ್ರಚಾರ ಸಮಿತಿ ಸಂಯೋಜಕ ಪಿ.ಪಿ.ವರ್ಗೀಸ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸಹ ಸಂಯೋಜಕ ಕೆ.ಪಿ.ತೋಮಸ್ಸ್, ಚುನಾವಣೆ ಪ್ರಚಾರ

ಸುಬ್ರಹ್ಮಣ್ಯ: ಗ್ರಾಮ ಕಾಂಗ್ರೆಸ್ ಸಮಿತಿ ಪೂರ್ವಭಾವಿ ಸಭೆ Read More »

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕ ಬಂಧನ

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ ಬರಬೈಲು ಶಾಲೆಯ ಮುಖ್ಯ ಶಿಕ್ಷಕ ಹಾಗೂ ವಂಜಾರಕಟ್ಟೆ ಇಲ್ನೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ (58) ಬಂಧಿತ ಆರೋಪಿ. ಈತ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಅನೇಕ ದೂರಿಗಳಿದ್ದು, ಊರವರು ಕೂಡಾ ಆತನಿಗೆ ಬುದ್ದಿವಾದ ಹೇಳಿದ್ದರು. ಆದರೂ ಈ ಮುಖ್ಯ

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕ ಬಂಧನ Read More »

ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆಯಲ್ಲಿ ಚೆಂಡು ವಿಶೇಷ

ಸಮಗ್ರ ನ್ಯೂಸ್‌ : ಇತಿಹಾಸ ಪ್ರಸಿದ್ಧ ಸಾವಿರ ಸೀಮೆ ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆ ಈಗಾಗಲೇ ಆರಂಭಗೊಂಡಿದ್ದು, ನಿನ್ನೆಯಿಂದ ಐದು ದಿನಗಳ ಚೆಂಡು ನಡೆಯಲಿದೆ. ಈ ಪೊಳಲಿ ಚೆಂಡನ್ನು ಮೂಡಬಿದ್ರೆಯಲ್ಲಿ ತಯಾರಿಸಿ ಪುತ್ತಿಗೆಯಿಂದ ಮಳಲಿ(ಮಣೇಲ್) ಮೂಲಕ ಪೊಳಲಿ ದೇಗುಲಕ್ಕೆ ಶನಿವಾರ ತರಲಾಯಿತು. ಪುತ್ತಿಗೆಯಿಂದ ಪೊಳಲಿಗೆ ಚೆಂಡನ್ನು ತರುವ ಜವಾಬ್ದಾರಿ ಮಳಲಿ ಕಡಪುಕರಿಯ ಗಾಣಿಕ ಸಮಾಜದವರದ್ದು. ಈ ಚೆಂಡನ್ನು ತರುವ ಪ್ರಕ್ರಿಯೆ ಅನೇಕ ರೀತಿ- ರಿವಾಜುಗಳನ್ನು ಒಳಗೊಂಡಿದೆ. ಪೊಳಲಿ ದೇವಸ್ಥಾನವವು ಮೂಡಬಿದ್ರೆ ಪುತ್ತಿಗೆ ಚೌಟ ಅರಸರ ಆಡಳಿತಕ್ಕೆ

ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆಯಲ್ಲಿ ಚೆಂಡು ವಿಶೇಷ Read More »

2023-24ರಲ್ಲಿ 146.01 ಕೋಟಿ ಆದಾಯ/ ಮೊದಲನೇ ಸ್ಥಾನ ಉಳಿಸಿಕೊಂಡ ಕುಕ್ಕೆ ದೇವಾಲಯ

ಸಮಗ್ರ ನ್ಯೂಸ್: 2023-24ರ ಆರ್ಥಿಕ ವರ್ಷದಲ್ಲಿ ಅತಿಹೆಚ್ಚು ಗಳಿಕೆ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಇಲಾಖೆಯ ಆಯುಕ್ತರು ಬಿಡುಗಡೆಗೊಳಿಸಿದ್ದು, ಕುಕ್ಕೆ ಸುಬ್ರಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಸತತವಾಗಿ ಹದಿಮೂರು ವರ್ಷವೂ ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲೂಕಿನ ಪ್ರಸಿದ್ದ ನಾಗರಾಧಾನೆಯ ಸನ್ನಿಧಿ ಕುಕ್ಕೆ ಸುಬ್ರಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯವಿದೆ. 2022-23ಕ್ಕೆ ಹೋಲಿಸಿದರೆ ಕುಕ್ಕೆ ದೇವಾಲಯದ ಆದಾಯವು 26 ಕೋಟಿ ಹೆಚ್ಚಾಗಿದೆ. ಕುಕ್ಕೆ ದೇವಾಲಯಕ್ಕೆ

2023-24ರಲ್ಲಿ 146.01 ಕೋಟಿ ಆದಾಯ/ ಮೊದಲನೇ ಸ್ಥಾನ ಉಳಿಸಿಕೊಂಡ ಕುಕ್ಕೆ ದೇವಾಲಯ Read More »

ಕಡಬ: ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ| ಬಿಜೆಪಿ – ಜೆಡಿ(ಎಸ್)ನಿಂದ ಹಲವರು ಕಾಂಗ್ರೆಸ್ ಸೇರ್ಪಡೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ ಶನಿವಾರ(ಎ.6) ದಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತ್ರತ್ವದಲ್ಲಿ ನಡೆಯಿತು. ಲೋಕಸಭಾ ಚುನಾವಣೆಯ ಅವಶ್ಯಕ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ನಿತಿನ್ ಗೌಡ ಮೂಜೂರು, ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕಳಿಗೆ ಸೇರಿದಂತೆ ಹಲವಾರು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಸಭೆಯಲ್ಲಿ ಡಿಸಿಸಿ ವೀಕ್ಷಕರಾದ ಕಿರಣ್ ಬುಡ್ಲೆಗುತ್ತು, ಜಿಲ್ಲಾ ಪ್ರಚಾರ ಸಮಿತಿ

ಕಡಬ: ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ| ಬಿಜೆಪಿ – ಜೆಡಿ(ಎಸ್)ನಿಂದ ಹಲವರು ಕಾಂಗ್ರೆಸ್ ಸೇರ್ಪಡೆ Read More »

ಕಡಬ: ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ| ಬಿಜೆಪಿ – ಜೆಡಿ(ಎಸ್)ನಿಂದ ಹಲವರು ಕಾಂಗ್ರೆಸ್ ಸೇರ್ಪಡೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ ಶನಿವಾರ(ಎ.6) ದಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತ್ರತ್ವದಲ್ಲಿ ನಡೆಯಿತು. ಲೋಕಸಭಾ ಚುನಾವಣೆಯ ಅವಶ್ಯಕ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ನಿತಿನ್ ಗೌಡ ಮೂಜೂರು, ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕಳಿಗೆ ಸೇರಿದಂತೆ ಹಲವಾರು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಸಭೆಯಲ್ಲಿ ಡಿಸಿಸಿ ವೀಕ್ಷಕರಾದ ಕಿರಣ್ ಬುಡ್ಲೆಗುತ್ತು, ಜಿಲ್ಲಾ ಪ್ರಚಾರ ಸಮಿತಿ

ಕಡಬ: ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ| ಬಿಜೆಪಿ – ಜೆಡಿ(ಎಸ್)ನಿಂದ ಹಲವರು ಕಾಂಗ್ರೆಸ್ ಸೇರ್ಪಡೆ Read More »

ಉಡುಪಿ:ನೇಜಾರು ತಾಯಿ ಮತ್ತು ಮಕ್ಕಳ ಕಗ್ಗೊಲೆ ಪ್ರಕರಣ|ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಲಯಕ್ಕೆ ಹಾಜರು

ಸಮಗ್ರ ನ್ಯೂಸ್‌ : ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪ್ರವೀಣ್‌ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣದ ತನಿಖಾಧಿಕಾರಿ ಮಂಜುನಾಥ ಗೌಡ, ಆರೋಪಿ ಪರ ವಕೀಲರು ಈ ವೇಳೆ ಉಪಸ್ಥಿತರಿದ್ದರು.ವಿಶೇಷ ಸರಕಾರಿ ಅಭಿಯೋಜಕರು ಮುಂದಿನ ವಿಚಾರಣೆ ಸಂದರ್ಭದಲ್ಲಿ ಪ್ರಕರಣಕ್ಕೆ ಪೂರಕವಾದ ಸಾಕ್ಷಿದಾರರ ಹೆಸರು ಸಹಿತವಾದ ಮೆಮೊ ಸಲ್ಲಿಸಬೇಕು. ಆ ಮೂಲಕ ಸಾಕ್ಷಿದಾರರಿಗೆ ಕೋರ್ಟ್ ಸಮನ್ಸ್ ನೀಡಲು ಸಾಧ್ಯವಾಗುತ್ತದೆ ಎಂದು ನ್ಯಾಯಾಧೀಶರು ವಿಚಾರಣೆ ವೇಳೆ

ಉಡುಪಿ:ನೇಜಾರು ತಾಯಿ ಮತ್ತು ಮಕ್ಕಳ ಕಗ್ಗೊಲೆ ಪ್ರಕರಣ|ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಲಯಕ್ಕೆ ಹಾಜರು Read More »

ಕಾರವಾರ:ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಕಾಳಿ ಮಾತೆಗೆ ಬೆರಳನ್ನು ಅರ್ಪಿಸಿದ ಅಭಿಮಾನಿ

ಸಮಗ್ರ ನ್ಯೂಸ್‌ : ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಅಭಿಮಾನಿಯೊಬ್ಬ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಸೋನಾರವಾಡದ ಅರುಣ್ ವರ್ಣೇಕರ್ ಅವರು ಈಗಾಗಲೇ ಮೋದಿಗಾಗಿ ಗುಡಿಯನ್ನು ನಿರ್ಮಿಸಿ ಪೂಜೆ ಮಾಡುತ್ತಿದ್ದಾರೆ. ಈತ ಬೆರಳು ತುಂಡು ಮಾಡಿಕೊಂಡು ರಕ್ತದಲ್ಲಿ “ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ”. “ಮೋದಿ ಬಾಬಾ ಪಿ.ಎಂ, 3 ಬಾರ್ 78ತಕ್ 378, 378+ ಮೇರಾ ಮೋದಿ ಬಾಬಾ

ಕಾರವಾರ:ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಕಾಳಿ ಮಾತೆಗೆ ಬೆರಳನ್ನು ಅರ್ಪಿಸಿದ ಅಭಿಮಾನಿ Read More »