ಕರಾವಳಿ

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ

ಸಮಗ್ರ ನ್ಯೂಸ್: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದೆ. ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ […]

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ Read More »

ಮಂಗಳೂರಿನಲ್ಲಿ ಕಾರು – ಬೈಕ್ ನಡುವೆ ಅಪಘಾತ| ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಇಒ ಭಾಸ್ಕರ್ ಸಾವು

ಸಮಗ್ರ ನ್ಯೂಸ್: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸ್ಕರ್ ಅವರು ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡ ಭಾಸ್ಕರ್ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಇಂದು(ಅ.18) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಕಾರು – ಬೈಕ್ ನಡುವೆ ಅಪಘಾತ| ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಇಒ ಭಾಸ್ಕರ್ ಸಾವು Read More »

ಮುತ್ತಪ್ಪ‌ ರೈ ಎರಡನೇ ಹೆಂಡ್ತಿಗೆ ಸಿಕ್ತು ಕೋಟಿ ಕೋಟಿ ಆಸ್ತಿ| ಸಾಯೋಕು ಮುನ್ನ ಪಾಲು ಲೆಕ್ಕಾಚಾರ ಬರೆದಿಟ್ಟಿದ್ರೂ ಬಿಡಿಗಾಸು ಕೊಡದೆ ಸತಾಯಿಸಿದ್ದ ಮಕ್ಕಳು

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ನಿಧನದ ನಂತರ ಅವರ ಒಡೆತನದ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಭಾಗ ಮಾಡಿ ತನ್ನಿಬ್ಬರು ಮಕ್ಕಳು, 2ನೇ ಹೆಂಡತಿ, ಸಹೋದರನ ಪುತ್ರ ಹಾಗೂ ಮನೆ ಕೆಲಸದವರು ಸೇರಿದಂತೆ ಯಾರಾರಿಗೆ ಎಷ್ಟು ಆಸ್ತಿ ನೀಡಬೇಕು ಎಂದು ಬರೆದಿಟ್ಟಿದ್ದರು. ಆದರೆ, ಮುತ್ತಪ್ಪ ರೈ ಮಕ್ಕಳು ಅವರ ತಂದೆಯ 2ನೇ ಹೆಂಡತಿಗೆ ತುಂಡು ಆಸ್ತಿ, ಬಿಡಿಗಾಸನ್ನೂ ನೀಡದೇ ಮನೆಯಿಂದ ಹೊರಗೆ ಹಾಕಿದ್ದರು. ಆದರೆ, ಇದನ್ನು ಪ್ರಶ್ನಿಸಿ ಕೋರ್ಟ್ ಮೊರೆ

ಮುತ್ತಪ್ಪ‌ ರೈ ಎರಡನೇ ಹೆಂಡ್ತಿಗೆ ಸಿಕ್ತು ಕೋಟಿ ಕೋಟಿ ಆಸ್ತಿ| ಸಾಯೋಕು ಮುನ್ನ ಪಾಲು ಲೆಕ್ಕಾಚಾರ ಬರೆದಿಟ್ಟಿದ್ರೂ ಬಿಡಿಗಾಸು ಕೊಡದೆ ಸತಾಯಿಸಿದ್ದ ಮಕ್ಕಳು Read More »

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ. ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿಯ ಪ್ರವಾಸೋದ್ಯಮ ಪ್ರಚಾರಕ್ಕೆ ಈಶಾನ್ಯದತ್ತ ಹೊರಟ ‘ಶಟರ್ ಬಾಕ್ಸ್’

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಮತ್ತು ವಿವಿಧ ಮಾನವೀಯ ಸೇವಾ ಕಾರ್ಯಗಳ ಮೂಲಕವಾಗಿ ಗುರುತಿಸಲ್ಪಡುತ್ತಿರುವ ಶಟರ್‌ ಬಾಕ್ಸ್‌ ಖ್ಯಾತಿಯ ಕಾಪುವಿನ ಸಚಿನ್‌ ಶೆಟ್ಟಿ ಮತ್ತು ಅಭಿಷೇಕ್‌ ಶೆಟ್ಟಿ ಅವರು ಕರಾವಳಿ ಪ್ರವಾಸೋದ್ಯಮ ಮತ್ತು ಧಾರ್ಮಿಕ ಪರಂಪರೆಯನ್ನು ಎಲ್ಲೆಡೆ ಪ್ರಚಾರ ಉದ್ದೇಶದೊಂದಿಗೆ ಸುಜುಕಿ ಜಿಮ್ನಿ ವಾಹನದಲ್ಲಿ ಈಶಾನ್ಯ ರಾಜ್ಯಗಳಿಗೆ 45 ದಿನಗಳ ಪ್ರವಾಸ ಹೊರಟಿದ್ದಾರೆ. 45 ದಿನಗಳ ಕಾಲ 17 ರಾಜ್ಯಗಳಲ್ಲಿ ಸುಮಾರು 14,000 ಕಿ.ಮೀ. ಸಂಚರಿಸ ಲಿರುವ ಇವರು ಕರ್ನಾಟಕ, ಆಂಧ್ರ ಪ್ರದೇಶ, ಒರಿಸ್ಸಾ, ಪಶ್ಚಿಮ

ಕರಾವಳಿಯ ಪ್ರವಾಸೋದ್ಯಮ ಪ್ರಚಾರಕ್ಕೆ ಈಶಾನ್ಯದತ್ತ ಹೊರಟ ‘ಶಟರ್ ಬಾಕ್ಸ್’ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಫಸ್ಟ್ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಫಸ್ಟ್ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ಅಶ್ವಿನಿ ಟಿಕೆಟ್ ನಂ.20, ಬಿಲ್ ನಂ.J95900 (ರೆಫ್ರಿಜರೇಟರ್),ದ್ವಿತೀಯ ಬಹುಮಾನ ಸಚಿನ್ ಟಿಕೆಟ್ ನಂ.17, ಬಿಲ್ ನಂ.J95902,(ಕ್ಯೂಷನ್ ಸೋಫಾ) ಸಚಿನ್ ಹಾಗು ತೃತೀಯ ಬಹುಮಾನ ಕಾವ್ಯ ಟಿಕೆಟ್ ನಂ.100, ಬಿಲ್ ನಂ.ಜ್96078, (ಟಿವಿ 32inch) ಪಡೆದಿದ್ದಾರೆ. ನಾಲ್ಕನೇ ಬಹುಮಾನ ಜಸ್ವಿ .ಆರ್. ಹಳೇನೇರಂಕಿ, ಟಿಕೆಟ್ ನಂ.379, ಬಿಲ್ ನಂ.J97041,42.ಜಾಯನ್ ಬಿಲಾಲ್ ಬೆಟ್ಟಂಪಾಡಿ,

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಫಸ್ಟ್ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಒಳನಾಡಿನಲ್ಲಿ ನಿನ್ನೆಯಿಂದ ಜಿಟಿಜಿಟಿ ಮಳೆ ಆರಂಭವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ನಿನ್ನೆಯಿಂದ ಆರಂಭವಾಗಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಟ್ಟು ಬಿಡದೆ ಬೀಳುತ್ತಿರುವ ತುಂತುರು ಮಳೆಯಿಂದಾಗಿ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ ಸಾಧ್ಯತೆ Read More »

ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ

ಸಮಗ್ರ ನ್ಯೂಸ್: ಕವಿ, ಸಾಹಿತಿ, ಗಾಯಕ, ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ತಮ್ಮ ಸ್ವರಚಿತ ಎರಡು ಮರಾಠಿ ಕವನಗಳನ್ನು ವಾಚನ ಮಾಡಿರುತ್ತಾರೆ. ಅ. 9ರಂದು ಬೃಹತ್ತಾದ ಭವ್ಯ ಗಾಂಧಿ ಮಂಟಪದ ವೇದಿಕೆಯಲ್ಲಿ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಟಿ ಸಮಾರಂಭದಲ್ಲಿ “ಜಗಾತ್ಲ ತೋರ್ಲ ದೇವ್ ಕೃಷ್ಣಾ” ಕವನ ವಾಚಿಸಿದರು. ಅ. 11 ರಂದು ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ಆಯೋಜಿಸಿದ್ದ ದಸರಾ

ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ Read More »

ಬೆಳ್ಳಾರೆ: ಪ್ರಸಾದ್ ಟೆಕ್ಸ್ ಟೈಲ್ಸ್ ಮದುವೆ, ಹಬ್ಬಗಳ ಸಂಭ್ರಮಕ್ಕೆ ವಿಶೇಷ ರಿಯಾಯಿತಿ ಮಾರಾಟ

ಸಮಗ್ರ ನ್ಯೂಸ್: ಒಂದೇ ಸೂರಿನಡಿ ಖ್ಯಾತ ಕಂಪನಿಗಳ ಉತ್ಕೃಷ್ಟ ಗುಣಮಟ್ಟದ ಬೃಹತ್ ಮದುವೆ ಜವುಳಿ ಮಳಿಗೆಯೆಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸಿದ್ಧಿ ಪಡೆದಿರುವ, ಜವುಳಿ ಉದ್ಯಮದಲ್ಲಿ ಸದಾ ಹೊಸ ಸಂಗ್ರಹದ ಅನ್ವೇಷಣೆ ಮತ್ತು ಹೊಸತನ ಪರಿಚಯಿಸುತ್ತಾ ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರತಿಷ್ಟಿತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ಮದುವೆ ಸಂಭ್ರಮ ಮತ್ತು ದಸರಾ, ದೀಪಾವಳಿ ಹಬ್ಬಗಳ ಪ್ರಯುಕ್ತ ಸಂತಸದ ಕ್ಷಣಗಳನ್ನು ಇನ್ನಷ್ಟು ಹೆಚ್ಚಿಸುವ ಸಲುವಾಗಿ 5 ರಿಂದ 10% ವಿಶೇಷ ರಿಯಾಯಿತಿ ಸೇಲ್ ಪ್ರಾರಂಭಗೊಂಡಿದೆ. 1972 ರಲ್ಲಿ

ಬೆಳ್ಳಾರೆ: ಪ್ರಸಾದ್ ಟೆಕ್ಸ್ ಟೈಲ್ಸ್ ಮದುವೆ, ಹಬ್ಬಗಳ ಸಂಭ್ರಮಕ್ಕೆ ವಿಶೇಷ ರಿಯಾಯಿತಿ ಮಾರಾಟ Read More »

ಬೆಳ್ತಂಗಡಿ: ಡಿವೈಡರ್ ಗೆ ಡಿಕ್ಕಿ ಹೊಡೆದು‌ ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಶಕ್ತಿನಗರದ ಬಳಿ ಅಕ್ಟೋಬರ್ 10 ರಂದು ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಧೀಶ್‌ ಅವರು ಪೈಂಟಿಂಗ್‌ ವೃತ್ತಿ ನಡೆಸುತ್ತಿದ್ದರು.

ಬೆಳ್ತಂಗಡಿ: ಡಿವೈಡರ್ ಗೆ ಡಿಕ್ಕಿ ಹೊಡೆದು‌ ಬೈಕ್ ಸವಾರ ಸಾವು Read More »