ಕುಕ್ಕೆಸುಬ್ರಹ್ಮಣ್ಯಕ್ಕೂ ತಟ್ಟಿದ ಯುದ್ಧದ ಬಿಸಿ| ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ
ಸಮಗ್ರ ನ್ಯೂಸ್: ಇರಾನ್ ಮತ್ತು ಅಮೇರಿಕಾ ಯುದ್ದದಿಂದಾಗಿ ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾರ್ಚ್ 11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ಭಕ್ತರಿಗೆ ವಿವಿಧ ಬಗೆಯ ಬಿಸಿ ಉಪಹಾರವನ್ನು ನೀಡಲಾಗುತ್ತಿತ್ತು. ಆದರೆ, ಗ್ಯಾಸ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚು ಅನಿಲ ಬಳಕೆಯಾಗುವ ತಿಂಡಿಗಳ ಬದಲಾಗಿ, ಇಂದಿನಿಂದ ಭಕ್ತರಿಗೆ ಅವಲಕ್ಕಿ ಮತ್ತು ಮೊಸರನ್ನು ವಿತರಿಸಲಾಗುತ್ತಿದೆ. ಅನಿಲ ಉಳಿತಾಯಕ್ಕಾಗಿ ದೇವಸ್ಥಾನ
ಕುಕ್ಕೆಸುಬ್ರಹ್ಮಣ್ಯಕ್ಕೂ ತಟ್ಟಿದ ಯುದ್ಧದ ಬಿಸಿ| ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ Read More »










