ಭಾರೀ ಮಳೆ ಹಿನ್ನೆಲೆ| ಇಂದು(ಜು.24) ಕಡಬ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಮುಂಜಾಗ್ರತಾ ಕ್ರಮವಾಗಿ ಕಡಬ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.24ಕ್ಕೆ ರಜೆ ಘೋಷಣೆ ಮಾಡಿ ಕಡಬ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಮಂಗಳೂರು, ಮೂಲ್ಕಿ ತಾಲೂಕಿನಲ್ಲೂ ರಜೆ ನೀಡಲಾಗಿದೆ.
ಭಾರೀ ಮಳೆ ಹಿನ್ನೆಲೆ| ಇಂದು(ಜು.24) ಕಡಬ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »





