ಸುಳ್ಯ: ಕೆಲಸ ಕೇಳಿಕೊಂಡು ಬಂದಾವನಿಂದಲೇ ಮೊಬೈಲ್, ಬೈಕ್ ಕಳವು
ಸಮಗ್ರ ನ್ಯೂಸ್ : ಕೆಲಸ ಕೇಳಿಕೊಂಡು ಬಂದವನಿಂದ ಮೊಬೈಲ್, ಬೈಕ್ ಕಳವು ಮಾಡಿ ಪರಾರಿಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬರಾಯದ ರಿಯಾಜ್ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ. ರಿಯಾಜ್ ಅವರು ಅರಂತೋಡಿನ ಹೊಟೇಲ್ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರಲ್ಲಿಗೆ ಅವರ ಪರಿಚಯದ ಹರ್ಷಿಕೇಶ್ ಕೆಲಸ ಕೇಳಿಕೊಂಡು ಹೋಗಿದ್ದು, ಆತನನ್ನು ರಿಯಾಜ್ ಹೊಟೇಲ್ಗೆ ಕರೆದುಕೊಂಡು ಹೋಗಿದ್ದಾನೆ. ಮಧ್ಯಾಹ್ನ ರಿಯಾಜ್ ವಿಶ್ರಾಂತಿ ಪಡೆದು ಎದ್ದು ನೋಡಿದಾಗ ಹರ್ಷಿಕೇಶ್ ರೂಂನಲ್ಲಿ ಕಾಣಿಸಲಿಲ್ಲ. ಜೊತೆಗೆ ರಿಯಾಜ್ […]
ಸುಳ್ಯ: ಕೆಲಸ ಕೇಳಿಕೊಂಡು ಬಂದಾವನಿಂದಲೇ ಮೊಬೈಲ್, ಬೈಕ್ ಕಳವು Read More »










