ಮಂಗಳೂರು: ಅಡ್ಯಾರಿನ ಬೊಂಡ ಫ್ಯಾಕ್ಟರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಭೇಟಿ
ಸಮಗ್ರ ನ್ಯೂಸ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಏಪ್ರಿಲ್ ೧೧ ರಂದು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಮಂಗಳೂರು ಮತ್ತು ತಂಡದವರು ಪುನಃ ಸ್ಥಳ ಪರಿಶೀಲನೆ ಮಾಡಿದ್ದಾರೆ. ಇಂದು ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮತ್ತು ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ತಿಳುವಳಿ ನೋಟೀಸ್ ನೀಡಿ ಬಂದ್ ಮಾಡಿಸಿದ್ದಾರೆ. ಆನಂತರ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರಸ್ತೆಯ ಪೆರ್ಲಯ
ಮಂಗಳೂರು: ಅಡ್ಯಾರಿನ ಬೊಂಡ ಫ್ಯಾಕ್ಟರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಭೇಟಿ Read More »










