ಕರಾವಳಿ

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರಿಗೆ ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ಮಾ. 29ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷೆ ಕಮಲ ರಾಜೇಶ್, ಸಮಾಜ ಸೇವಕಿ, ಸೂರಜ್ ಫೌಂಡೇಷನ್ ಸಂಸ್ಥಾಪಕಿ ಸುಜಾತ ಎಸ್ ಮುನಿರಾಜು, […]

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ Read More »

ಕಡಬ ಬ್ಲಾಕ್ ಕಾಂಗ್ರೆಸ್ಸಿನಲ್ಲಿ ಲೋಕಸಭಾ ಚುನಾವಣಾ ಪೂರ್ವಬಾವಿ ಸಭೆ

ಸಮಗ್ರ ನ್ಯೂಸ್: ಇದೆ ಬರುವ ಏಪ್ರಿಲ್ 26ರ ನಡೆಯುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯಾಗಿ ಕಡಬ ಬ್ಲಾಕ್ ಕಾಂಗ್ರೆಸ್ಸಿನ ಪೂರ್ವಬಾವಿ ಸಭೆಯು ಮಾ. 28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಡಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಸುಳ್ಯ ವಿಧಾನಸಭಾ ಕ್ಷೇತ್ರದ ವಿಕ್ಷಕ ಜಯಪ್ರಕಾಶ್ ರೈ, ಕಡಬ ಬ್ಲಾಕ್ ಕಾಂಗ್ರೇಸ್ ವೀಕ್ಷಕ ಕಿರಣ್

ಕಡಬ ಬ್ಲಾಕ್ ಕಾಂಗ್ರೆಸ್ಸಿನಲ್ಲಿ ಲೋಕಸಭಾ ಚುನಾವಣಾ ಪೂರ್ವಬಾವಿ ಸಭೆ Read More »

ನೇತ್ರಾವತಿ ನದಿಗೆ ಹಾರಿ ತಾಯಿ ಮಗು ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ದುರ್ದೈವಿಗಳು. ಇಬ್ಬರ ಮೃತದೇಹಗಳು ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಗುರುವಾರವಷ್ಟೇ ಚೈತ್ರ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು. ನಂತರ ನಿನ್ನೆ ಶುಕ್ರವಾರ ಮಧ್ಯಾಹ್ನದ ನಂತರ ತಾಯಿ-ಮಗು ನಾಪತ್ತೆಯಾಗಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಸಂಬಂಧಿಕರು

ನೇತ್ರಾವತಿ ನದಿಗೆ ಹಾರಿ ತಾಯಿ ಮಗು ಆತ್ಮಹತ್ಯೆ Read More »

ಮಲ್ಪೆ: ರಿಕ್ಷಾ ಚಾಲಕ ನಾಪತ್ತೆ

ಸಮಗ್ರ ನ್ಯೂಸ್:‌ ಬಾಡಿಗೆ ಇದೆ ಎಂದು ಮನೆಯಿಂದ ಹೋದ ಆಟೋರಿಕ್ಷಾ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮಾ. 27ರ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ತಡರಾತ್ರಿಯಾದರೂ ಮನೆಗೆ ಬಾರದ್ದನ್ನು ಕಂಡು ಪತ್ನಿ ಫೈಜಲ್‌ ಅವರ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್‌ಆಫ್‌ ಬರುತ್ತಿತ್ತು. ಅವರ ಆಟೋರಿಕ್ಷಾ ಮನೆ ಬಳಿಯ ಮೈದಾನದ ಬಳಿ ನಿಲ್ಲಿಸಿರುವುದು ಪತ್ತೆಯಾಗಿದೆ. ಫೈಜಲ್‌ ಅವರು ಆಟೋರಿಕ್ಷಾ ಚಾಲಕ ವೃತ್ತಿಯ ಜತೆಗೆ ಟೈಲ್ಸ್‌ ಜೋಡಿಸುವ ಕೆಲಸವನ್ನೂ ಸಹ ಮಾಡಿಕೊಂಡಿದ್ದರು ಎಂಬ

ಮಲ್ಪೆ: ರಿಕ್ಷಾ ಚಾಲಕ ನಾಪತ್ತೆ Read More »

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಕ್ಯಾಪ್ಟನ್​ ಬ್ರಿಜೇಶ್ ಚೌಟಾ ಅವರಿಗೆ ಈ ಬಾರಿ ಟಿಕೆಟ್​ ನೀಡಿದೆ. ಆ ಮೂಲಕ ನಳಿನ್ ಕುಮಾರ್ ಕಟೀಲ್​ಗೆ ಟಿಕೆಟ್​ ಕೈತಪ್ಪಿ ಹೋಗಿದೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ಇಂದು(ಮಾ.29) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏ. 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಲ್ಲಿಸಿರುವ ನಾಮಪತ್ರ ಅಫಿಡವಿಟ್‌ ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.ಬ್ರಿಜೇಶ್ ಚೌಟ ಆಸ್ತಿ ವಿವರ ಹೀಗಿದೆಸ್ಥಿರ ಮತ್ತು ಚರಾಸ್ತಿ

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ? Read More »

ಉಡುಪಿ:ಉಪವಾಸ, ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೆ ಆಚರಣೆ

ಸಮಗ್ರ ನ್ಯೂಸ್ : ಕ್ರೈಸ್ತ ಭಾಂಧವರಿಗೆ ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಫ್ರೈಡೆ)ವನ್ನು ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಉಡುಪಿಯ ಎಲ್ಲಾ ಚರ್ಚುಗಳಲ್ಲಿ ಬೆಳಿಗ್ಗಿನಿಂದಲೇ ಪ್ರಾರ್ಥನೆ, ಧ್ಯಾನ ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು. ಕ್ರೈಸ್ತ ಬಾಂಧವರು ಬೆಳಿಗ್ಗಿನಿಂದಲೇ ಉಪವಾಸವನ್ನು ಕೈಗೊಂಡು ದಿನವಿಡೀ ಯೇಸು ಸ್ವಾಮಿಯನ್ನು ಶಿಲುಬೆಗೇರಿಸುವ ಘಟನಾವಳಿಗಳನ್ನು ಮೆಲುಕು ಹಾಕುವುದರ ಮೂಲಕ ಕಳೆದರು. ಉಡುಪಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಶುಭಶುಕ್ರವಾರದ

ಉಡುಪಿ:ಉಪವಾಸ, ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೆ ಆಚರಣೆ Read More »

ಬೋರ್ ವೆಲ್ ಕೊರೆಯುವ ಲಾರಿಗಳಿಗೆ ನೋಂದಣಿ ಕಡ್ಡಾಯ; ಡಿಸಿ ಮೀನಾ ನಾಗರಾಜ್ ಸಿ.ಎನ್

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಕೊಳವೆಬಾವಿ ಕೊರೆಯುವ ಲಾರಿಗಳು ಕಡ್ಡಾಯವಾಗಿ ಅಂತರ್ಜಲ ಇಲಾಖೆಯಿಂದ 7 (ಎ) ಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕೊಳವೆಬಾವಿ ಕೊರೆಯುವ ಲಾರಿ ಮಾಲೀಕರು ಹಾಗೂ ಏಜೆಂಟರು ಹಾಗೂ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನ ಜಿಲ್ಲೆಯಲ್ಲಿ 7(ಎ) ರಂತೆ ನೋಂದಾಯಿಸಿಕೊಂಡಿರುವ ಲಾರಿ ಮಾಲೀಕರು ಕೊಳವೆಬಾವಿಯನ್ನು ಕೊರೆಯತಕ್ಕದ್ದು ನೊಂದಾಯಿಸಿಕೊಳ್ಳದೆ ಇರುವ ಕೊಳವೆಬಾವಿ ಕೊರೆಯುವ ಲಾರಿ ಮಾಲೀಕರು ಒಂದು ವಾರದೊಳಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಒಂದು

ಬೋರ್ ವೆಲ್ ಕೊರೆಯುವ ಲಾರಿಗಳಿಗೆ ನೋಂದಣಿ ಕಡ್ಡಾಯ; ಡಿಸಿ ಮೀನಾ ನಾಗರಾಜ್ ಸಿ.ಎನ್ Read More »

ಪುತ್ತೂರು: ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಆಯ್ಕೆ

ಸಮಗ್ರ ನ್ಯೂಸ್: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಪುತ್ತೂರು ರವರನ್ನು ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ. ರಾಜಾರಾಮ್ ಕೆ.ಬಿ ರವರ ಶಿಫಾರಸಿನ ಮೇರೆಗೆ ಆಯ್ಕೆ ಮಾಡಿ ಜಿಲ್ಲಾ ಉಸ್ತುವಾರಿ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ

ಪುತ್ತೂರು: ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಆಯ್ಕೆ Read More »

ಯುವಶಕ್ತಿ ಸೇವಾಪಥದ ದ್ವೀತಿಯ ವಾರ್ಷಿಕೋತ್ಸವ

ಸಮಗ್ರ ನ್ಯೂಸ್: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೇವಾಕಾರ್ಯದಲ್ಲಿ ಸಮಾಜಕ್ಕೆ ನಿರಂತರವಾಗಿ ಸ್ಪಂದಿಸುತ್ತಿರುವ ಯುವಶಕ್ತಿ ಸೇವಾಪಥವು ತನ್ನ ದ್ವೀತಿಯ ವಾರ್ಷಿಕೋತ್ಸವವನ್ನು “ಸೇವಾ ಸಂಭ್ರಮ” ಎಂಬ ವಿನೂತನ ಪರಿಕಲ್ಪನೆಯ ಮೂಲಕ ಕಟ್ಟದ ಪಡ್ಪು ಅರುಣೋದಯ ಸಭಾಭವನದಲ್ಲಿ ಆಚರಿಸಿಲಾಯಿತು. ಸಮಾಜ ಬಂಧುಗಳಿಂದ ಸಂಗ್ರಹಿಸಿ , ಜಿಲ್ಲೆಯ ವಿವಿಧ ಭಾಗದ ಒಟ್ಟು 11 ಜನ ಅನಾರೋಗ್ಯ ಪೀಡಿತ ಫಲಾನುಭವಿಗಳಿಗೆ ನಾಲ್ಕು ಲಕ್ಷ ರೂಗಳ ಆರ್ಥಿಕ ಸಹಕಾರ ನೀಡುವುದರ ಮೂಲಕ ಯುವಶಕ್ತಿ ಸೇವಾಪಥವು ಶಕ್ತ ಸಮಾಜ ಮತ್ತು ಅಶಕ್ತ ಸಮಾಜದ ನಡುವಿನ ಕೊಂಡಿಯೆನಿಸಿತು. ಈ

ಯುವಶಕ್ತಿ ಸೇವಾಪಥದ ದ್ವೀತಿಯ ವಾರ್ಷಿಕೋತ್ಸವ Read More »

ಕೂಜಿಮಲೆಯಲ್ಲಿ ಕಂಡುಬಂದ ಅಪರಿಚಿತ ಮಹಿಳೆ ಪ್ರಕರಣ| ನಕ್ಸಲ್ ಅಲ್ಲವೆಂದು ಪೊಲೀಸರ ಸ್ಪಷ್ಟನೆ

ಸಮಗ್ರ ನ್ಯೂಸ್: ಕೊಡಗು ಗಡಿಭಾಗದ ಕೂಜಿಮಲೆಯಲ್ಲಿ ನಿನ್ನೆ ಕಂಡು ಬಂದು ನಕ್ಸಲ್ ಮಹಿಳೆ ಎಂಬ ವದಂತಿಗೆ ಕಾರಣವಾಗಿದ್ದ ಅಪರಿಚಿತ ಮಹಿಳೆ ನಕ್ಸಲ್ ನಿಗ್ರಹ ಪಡೆಯ ಕೂಂಬಿಂಗ್ ವೇಳೆ ವಶ ವಾಗಿದ್ದು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ವಿಚಾರಣೆ ವೇಳೆ ಈಕೆ ರಾಜಸ್ಥಾನ ಮೂಲದವಳೆಂಬ ಮಾಹಿತಿ ದೊರೆತಿದ್ದು, ನಕ್ಸಲ್ ತಂಡದವಳಲ್ಲ ಎಂದು ಪೋಲೀಸರು ಸ್ಪಷ್ಟನೆ ನೀಡಿದ್ದಾರೆ. ಅಪರಿಚಿತ ಮಹಿಳೆ ಒಬ್ಬಳೇ ನಡೆದುಕೊಂಡು ಹೋಗುತ್ತಿದ್ದುದನ್ನು ಕೆಲವರು ನೋಡಿದ್ದರು. ಕೂಜಿಮಲೆಯಲ್ಲಿ ಹಾಗೂ ಐನೆಕಿದು ಬಳಿ ಕೆಲವು ದಿನಗಳ ಹಿಂದೆ ನಕ್ಸಲರು ಬಂದಿದ್ದ ಹಿನ್ನೆಲೆಯಲ್ಲಿ

ಕೂಜಿಮಲೆಯಲ್ಲಿ ಕಂಡುಬಂದ ಅಪರಿಚಿತ ಮಹಿಳೆ ಪ್ರಕರಣ| ನಕ್ಸಲ್ ಅಲ್ಲವೆಂದು ಪೊಲೀಸರ ಸ್ಪಷ್ಟನೆ Read More »