ಉಡುಪಿ: ಎ.9ರಿಂದ ಎ.18ರ ವರೆಗೆ ಶೀರೂರು ಮೂಲ ಮಠದಲ್ಲಿ ಶ್ರೀ ರಾಮನವಮಿ ಮಹೋತ್ಸವ
ಸಮಗ್ರ ನ್ಯೂಸ್ : ಶೀರೂರು ಮೂಲ ಮಠದ ಆಶ್ರಯದಲ್ಲಿ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶ್ರೀ ರಾಮ ನವಮಿ ಮಹೋತ್ಸವ ಇದೇ ಬರುವ ಎ.9ರಿಂದ ಎ.18ರ ವರೆಗೆ ಹರಿಖಂಡಿಗೆಯ ಶೀರೂರು ಮೂಲ ಮಠದಲ್ಲಿ ನಡೆಯಲಿದೆ ಎಂದು ಶೀರೂರು ಮಠದ ದಿವಾನರಾದ ಡಾ. ಎಂ.ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 70 ವರ್ಷಗಳ ಹಿಂದೆ ಶೀರೂರು ಮಠಾಧೀಶರಾಗಿದ್ದ ಲಕ್ಷ್ಮೀಂದ್ರತೀರ್ಥ ಶ್ರೀಪಾದರು ಆರಂಭಿಸಿದ್ದ ಶ್ರೀರಾಮ ನವಮಿ ರಥೋತ್ಸವದ ಸವಿನೆನಪಿಗಾಗಿ ಈ ಮಹೋತ್ಸವವನ್ನು
ಉಡುಪಿ: ಎ.9ರಿಂದ ಎ.18ರ ವರೆಗೆ ಶೀರೂರು ಮೂಲ ಮಠದಲ್ಲಿ ಶ್ರೀ ರಾಮನವಮಿ ಮಹೋತ್ಸವ Read More »










