ಸುಬ್ರಹ್ಮಣ್ಯ:ಕೆಎಸ್ಎಸ್ ಕಾಲೇಜಿನ ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘ ಉದ್ಘಾಟನೆ
ಸಮಗ್ರ ನ್ಯೂಸ್: ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘ ನೂತನವಾಗಿ ಉದ್ಘಾಟನೆಗೊಂಡಿತು. ಗಣೇಶ್ ನಾಯರ್ ನೇತ್ರತ್ವದಲ್ಲಿ ಹೊಸ ತಂಡ ಮಾ. 25ರಂದು ಅಧಿಕಾರ ವಹಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಡಾ.ನಿಂಗಯ್ಯ ಅವರು ವಹಿಸಿಕೊಂಡಿದ್ದರು, ಮುಖ್ಯ ಅತಿಥಿಗಳಾಗಿ ಮಂಡ್ಯ ಜಿಲ್ಲಾ ನ್ಯಾಯಧೀಶ ವಿಜಯ ಕುಮಾರ್ ರೈ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಲೆಪ್ಟಿನೆಂಟ್ ಕರ್ನಲ್ ಆಗಿ ನೇಮಕಗೊಂಡ ಸುಬ್ರಹ್ಮಣ್ಯ ದ ಅಜಿತೇಶ್ ಪಿ.ಎಸ್. ಅವರಿಗೆ […]
ಸುಬ್ರಹ್ಮಣ್ಯ:ಕೆಎಸ್ಎಸ್ ಕಾಲೇಜಿನ ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘ ಉದ್ಘಾಟನೆ Read More »










