ಪುತ್ತೂರು:ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟಪಡಿಸಿ| ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ
ಸಮಗ್ರ ನ್ಯೂಸ್ : ದೇಶ ದ್ರೋಹಿಗಳ ಹಾಗೂ ರಾಷ್ಟ್ರ ಪ್ರೇಮಿಗಳ ನಡುವಿನ ಸ್ಪರ್ಧೆ ಎಂಬ ಹೇಳಿಕೆಯಲ್ಲಿ ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟ ಪಡಿಸಬೇಕಾಗಿದೆ. ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡುವ ಕಾರ್ಯವನ್ನು ಮಾಡುವ ಜತೆಗೆ ದೇಶ ಪ್ರೇಮದ ಬಗ್ಗೆ ಅನುಮಾನ ಇದ್ದಾಗ ತಮಗೆ ತಾವೇ ಪ್ರಮಾಣ ಪತ್ರ ನೀಡುವ ಕಾರ್ಯ ಬಿಜೆಪಿಯಿಂದ ನಡೆದಿದೆ. ಅಭಿವೃದ್ಧಿಗೆ ಹಾಗೂ ಅಭಿವೃದ್ಧಿ ಹೀನತೆಯ ನಡುವಿನ ಚುನಾವಣೆಯಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ ಹೇಳಿದರು. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾರಾಯಣ ಗುರುಗಳ
ಪುತ್ತೂರು:ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟಪಡಿಸಿ| ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ Read More »










