ಕಡಬ:ಶಾಂತಿಮೊಗೇರು ಕಿಂಡಿ ಆಣೆಕಟ್ಟು ಬರಿದು ಆರೋಪ| ಊರವರ ಆಕ್ರೋಶಕ್ಕೆ ಜಾಗ ಖಾಲಿ ಮಾಡಿದ ಮರಳು ದಂಧೆಕೋರರು
ಸಮಗ್ರ ನ್ಯೂಸ್: ಕುಮಾರಧಾರ ನದಿಗೆ ಕಡಬ ತಾಲೂಕಿನ ಶಾಂತಿಮೊಗೇರು ಎಂಬಲ್ಲಿ ನಿರ್ಮಿಸಿರುವ ಬೃಹತ್ ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆಯಾಗಿ ಅಣೆಕಟ್ಟು ಬರಿದಾಗಿದೆ. ಇದಕ್ಕೆ ಮರಳು ದಂಧೆಯವರೇ ಪ್ರಮುಖ ಕಾರಣ. ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ ಬೆನ್ನಿಗೆ ಮರಳು ತೆಗೆಯುತ್ತಿದ್ದವರು ತಮ್ಮ ಎಲ್ಲಾ ವಸ್ತುಗಳೊಂದಿಗೆ ಜಾಗ ಖಾಲಿ ಮಾಡಿದ ಘಟನೆ ನಡೆದಿದೆ. ಅಣೆಕಟ್ಟಿಗೆ ಅಳವಡಿಸಿದ್ದ ಹಲಗೆಯನ್ನು ರಾತೋರಾತ್ರಿ ತೆಗೆದಿರುವುದಲ್ಲದೆ, ಹಲಗೆಯೊಂದರ ಅಡಿಯಲ್ಲಿ ಕಲ್ಲು ಇಡಲಾಗಿದೆ. ಅಲ್ಲದೆ ಕೆಲವು ಹಲಗೆಯ ಅಡಿಯಲ್ಲಿದ್ದ ರಬ್ಬರ್ ವಾಷರನ್ನು ತೆಗೆಯಲಾಗಿದೆ. […]
ಕಡಬ:ಶಾಂತಿಮೊಗೇರು ಕಿಂಡಿ ಆಣೆಕಟ್ಟು ಬರಿದು ಆರೋಪ| ಊರವರ ಆಕ್ರೋಶಕ್ಕೆ ಜಾಗ ಖಾಲಿ ಮಾಡಿದ ಮರಳು ದಂಧೆಕೋರರು Read More »










