ಕರಾವಳಿ

ಬಂಟ್ವಾಳ: ರಿಕ್ಷಾ-ಸ್ಕೂಟರ್ ಢಿಕ್ಕಿ

ಸಮಗ್ರ ನ್ಯೂಸ್‌ : ರಿಕ್ಷಾ ಢಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದ ಪರಂಗಿಪೇಟೆ ಎಂಬಲ್ಲಿ ನಡೆದಿದೆ. ಮೂಡಬಿದಿರೆ ನಿವಾಸಿ ಕೌಶಿಕ್ ಗಾಯಗೊಂಡ ವ್ಯಕ್ತಿ. ಪರಂಗಿಪೇಟೆ ಎಂಬಲ್ಲಿ ಏಕಮುಖ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕನೋರ್ವ ಸ್ಕೂಟರ್ ಗೆ ಎದುರಿನಿಂದ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳ: ರಿಕ್ಷಾ-ಸ್ಕೂಟರ್ ಢಿಕ್ಕಿ Read More »

ಕಡಬ: ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು| ಶಾಸಕದ್ವಯರ ನೇತ್ರತ್ವದಲ್ಲಿ ರಾತ್ರೋರಾತ್ರಿ ಪ್ರತಿಭಟನೆ| ಸ್ಥಳಕ್ಕೆ‌ ಎಸ್ಪಿ ಭೇಟಿ; ಆರೋಪಿಗಳ ಬಂಧಿಸುವ ಭರವಸೆ

ಸಮಗ್ರ ನ್ಯೂಸ್: ಕಡಬ ಸಮೀಪದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋ ಸಾಗಾಟದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು. ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಮೃತ ದುರ್ದೈವಿ.‌ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿಯಾಗಿದ್ದು, ಕಾರನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದ. ಆರೋಪಿಗಳು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ| ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ

ಕಡಬ: ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು| ಶಾಸಕದ್ವಯರ ನೇತ್ರತ್ವದಲ್ಲಿ ರಾತ್ರೋರಾತ್ರಿ ಪ್ರತಿಭಟನೆ| ಸ್ಥಳಕ್ಕೆ‌ ಎಸ್ಪಿ ಭೇಟಿ; ಆರೋಪಿಗಳ ಬಂಧಿಸುವ ಭರವಸೆ Read More »

ಕಡಬ: ಆಲಂಕಾರು‌ ಬಳಿ ಸಿಲಿಂಡರ್ ವಾಹನ – ಟೆಂಪೋ ನಡುವೆ ಅಪಘಾತ| ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ಮಾ.30 ರ ರಾತ್ರಿ ನಡೆದಿದೆ. ಆಲಂಕಾರಿನಿಂದ ಪುತ್ತೂರಿನತ್ತ ಸಾಗುತ್ತಿದ್ದ ಸಿಎನ್ ಜಿ ಸಿಲಿಂಡರ್ ಸಾಗಾಟದ ಲಾರಿ ಮತ್ತು ಕಡಬದತ್ತ ಬರುತ್ತಿದ್ದ ಟೆಂಪೋ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಟೆಂಪೋ ವಾಹನದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಕಡಬ: ಆಲಂಕಾರು‌ ಬಳಿ ಸಿಲಿಂಡರ್ ವಾಹನ – ಟೆಂಪೋ ನಡುವೆ ಅಪಘಾತ| ಇಬ್ಬರು ಗಂಭೀರ Read More »

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರಿಗೆ ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ಮಾ. 29ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷೆ ಕಮಲ ರಾಜೇಶ್, ಸಮಾಜ ಸೇವಕಿ, ಸೂರಜ್ ಫೌಂಡೇಷನ್ ಸಂಸ್ಥಾಪಕಿ ಸುಜಾತ ಎಸ್ ಮುನಿರಾಜು,

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ Read More »

ಕಡಬ ಬ್ಲಾಕ್ ಕಾಂಗ್ರೆಸ್ಸಿನಲ್ಲಿ ಲೋಕಸಭಾ ಚುನಾವಣಾ ಪೂರ್ವಬಾವಿ ಸಭೆ

ಸಮಗ್ರ ನ್ಯೂಸ್: ಇದೆ ಬರುವ ಏಪ್ರಿಲ್ 26ರ ನಡೆಯುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯಾಗಿ ಕಡಬ ಬ್ಲಾಕ್ ಕಾಂಗ್ರೆಸ್ಸಿನ ಪೂರ್ವಬಾವಿ ಸಭೆಯು ಮಾ. 28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಡಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಸುಳ್ಯ ವಿಧಾನಸಭಾ ಕ್ಷೇತ್ರದ ವಿಕ್ಷಕ ಜಯಪ್ರಕಾಶ್ ರೈ, ಕಡಬ ಬ್ಲಾಕ್ ಕಾಂಗ್ರೇಸ್ ವೀಕ್ಷಕ ಕಿರಣ್

ಕಡಬ ಬ್ಲಾಕ್ ಕಾಂಗ್ರೆಸ್ಸಿನಲ್ಲಿ ಲೋಕಸಭಾ ಚುನಾವಣಾ ಪೂರ್ವಬಾವಿ ಸಭೆ Read More »

ನೇತ್ರಾವತಿ ನದಿಗೆ ಹಾರಿ ತಾಯಿ ಮಗು ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ದುರ್ದೈವಿಗಳು. ಇಬ್ಬರ ಮೃತದೇಹಗಳು ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಗುರುವಾರವಷ್ಟೇ ಚೈತ್ರ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು. ನಂತರ ನಿನ್ನೆ ಶುಕ್ರವಾರ ಮಧ್ಯಾಹ್ನದ ನಂತರ ತಾಯಿ-ಮಗು ನಾಪತ್ತೆಯಾಗಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಸಂಬಂಧಿಕರು

ನೇತ್ರಾವತಿ ನದಿಗೆ ಹಾರಿ ತಾಯಿ ಮಗು ಆತ್ಮಹತ್ಯೆ Read More »

ಮಲ್ಪೆ: ರಿಕ್ಷಾ ಚಾಲಕ ನಾಪತ್ತೆ

ಸಮಗ್ರ ನ್ಯೂಸ್:‌ ಬಾಡಿಗೆ ಇದೆ ಎಂದು ಮನೆಯಿಂದ ಹೋದ ಆಟೋರಿಕ್ಷಾ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮಾ. 27ರ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ತಡರಾತ್ರಿಯಾದರೂ ಮನೆಗೆ ಬಾರದ್ದನ್ನು ಕಂಡು ಪತ್ನಿ ಫೈಜಲ್‌ ಅವರ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್‌ಆಫ್‌ ಬರುತ್ತಿತ್ತು. ಅವರ ಆಟೋರಿಕ್ಷಾ ಮನೆ ಬಳಿಯ ಮೈದಾನದ ಬಳಿ ನಿಲ್ಲಿಸಿರುವುದು ಪತ್ತೆಯಾಗಿದೆ. ಫೈಜಲ್‌ ಅವರು ಆಟೋರಿಕ್ಷಾ ಚಾಲಕ ವೃತ್ತಿಯ ಜತೆಗೆ ಟೈಲ್ಸ್‌ ಜೋಡಿಸುವ ಕೆಲಸವನ್ನೂ ಸಹ ಮಾಡಿಕೊಂಡಿದ್ದರು ಎಂಬ

ಮಲ್ಪೆ: ರಿಕ್ಷಾ ಚಾಲಕ ನಾಪತ್ತೆ Read More »

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಕ್ಯಾಪ್ಟನ್​ ಬ್ರಿಜೇಶ್ ಚೌಟಾ ಅವರಿಗೆ ಈ ಬಾರಿ ಟಿಕೆಟ್​ ನೀಡಿದೆ. ಆ ಮೂಲಕ ನಳಿನ್ ಕುಮಾರ್ ಕಟೀಲ್​ಗೆ ಟಿಕೆಟ್​ ಕೈತಪ್ಪಿ ಹೋಗಿದೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ಇಂದು(ಮಾ.29) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏ. 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಲ್ಲಿಸಿರುವ ನಾಮಪತ್ರ ಅಫಿಡವಿಟ್‌ ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.ಬ್ರಿಜೇಶ್ ಚೌಟ ಆಸ್ತಿ ವಿವರ ಹೀಗಿದೆಸ್ಥಿರ ಮತ್ತು ಚರಾಸ್ತಿ

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ? Read More »

ಉಡುಪಿ:ಉಪವಾಸ, ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೆ ಆಚರಣೆ

ಸಮಗ್ರ ನ್ಯೂಸ್ : ಕ್ರೈಸ್ತ ಭಾಂಧವರಿಗೆ ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಫ್ರೈಡೆ)ವನ್ನು ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಉಡುಪಿಯ ಎಲ್ಲಾ ಚರ್ಚುಗಳಲ್ಲಿ ಬೆಳಿಗ್ಗಿನಿಂದಲೇ ಪ್ರಾರ್ಥನೆ, ಧ್ಯಾನ ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು. ಕ್ರೈಸ್ತ ಬಾಂಧವರು ಬೆಳಿಗ್ಗಿನಿಂದಲೇ ಉಪವಾಸವನ್ನು ಕೈಗೊಂಡು ದಿನವಿಡೀ ಯೇಸು ಸ್ವಾಮಿಯನ್ನು ಶಿಲುಬೆಗೇರಿಸುವ ಘಟನಾವಳಿಗಳನ್ನು ಮೆಲುಕು ಹಾಕುವುದರ ಮೂಲಕ ಕಳೆದರು. ಉಡುಪಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಶುಭಶುಕ್ರವಾರದ

ಉಡುಪಿ:ಉಪವಾಸ, ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೆ ಆಚರಣೆ Read More »

ಬೋರ್ ವೆಲ್ ಕೊರೆಯುವ ಲಾರಿಗಳಿಗೆ ನೋಂದಣಿ ಕಡ್ಡಾಯ; ಡಿಸಿ ಮೀನಾ ನಾಗರಾಜ್ ಸಿ.ಎನ್

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಕೊಳವೆಬಾವಿ ಕೊರೆಯುವ ಲಾರಿಗಳು ಕಡ್ಡಾಯವಾಗಿ ಅಂತರ್ಜಲ ಇಲಾಖೆಯಿಂದ 7 (ಎ) ಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕೊಳವೆಬಾವಿ ಕೊರೆಯುವ ಲಾರಿ ಮಾಲೀಕರು ಹಾಗೂ ಏಜೆಂಟರು ಹಾಗೂ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನ ಜಿಲ್ಲೆಯಲ್ಲಿ 7(ಎ) ರಂತೆ ನೋಂದಾಯಿಸಿಕೊಂಡಿರುವ ಲಾರಿ ಮಾಲೀಕರು ಕೊಳವೆಬಾವಿಯನ್ನು ಕೊರೆಯತಕ್ಕದ್ದು ನೊಂದಾಯಿಸಿಕೊಳ್ಳದೆ ಇರುವ ಕೊಳವೆಬಾವಿ ಕೊರೆಯುವ ಲಾರಿ ಮಾಲೀಕರು ಒಂದು ವಾರದೊಳಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಒಂದು

ಬೋರ್ ವೆಲ್ ಕೊರೆಯುವ ಲಾರಿಗಳಿಗೆ ನೋಂದಣಿ ಕಡ್ಡಾಯ; ಡಿಸಿ ಮೀನಾ ನಾಗರಾಜ್ ಸಿ.ಎನ್ Read More »