ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈಗುಳ, ಜೀವ ಬೆದರಿಕೆ
ಸಮಗ್ರ ನ್ಯೂಸ್:ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆಯೊಡ್ಡಿದ ಘಟನೆ ಉಜಿರೆ ಗ್ರಾಮದ ರಥಬೀದಿಯಲ್ಲಿ ನಡೆದಿದೆ. ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ಹರೀಶ್ ಆಚಾರ್ಯ ಎಂಬವರು ಮಾ. ೨೧ ರಂದು ರಾತ್ರಿ ಉಜಿರೆ ಗ್ರಾಮದ ರಥಬೀದಿಯಲ್ಲಿರುವ ಸಮಯ, ಆರೋಪಿಗಳಾದ ಉಜಿರೆ ಗ್ರಾಮದ ಮನೋಜ , ಕಲ್ಮಂಜ ಬೆಳ್ತಂಗಡಿ ಪ್ರಜ್ವಲ್ ಗೌಡ ಕೆ ವಿ ಹಾಗೂ ಉಜಿರೆ ಬೆಳ್ತಂಗಡಿ ಜಯಂತ ಎಂಬವರು ಕೆಎ-21-ಎನ್-9957 ನೇ ನಂಬ್ರದ ಕಾರು ಹಾಗೂ ಒಮಿನಿ ಗಾಡಿಯಲ್ಲಿ ಬಂದು ಹರೀಶ್ ಆಚಾರ್ಯರರನ್ನು ತಡೆದು ನಿಲ್ಲಿಸಿ, […]
ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈಗುಳ, ಜೀವ ಬೆದರಿಕೆ Read More »










