ಕರಾವಳಿ

ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶ|ಲಕ್ಷಾಂತರ ರೂ. ಕಳೆದುಕೊಂಡ ಆಟೋ ಚಾಲಕ..!

ಸಮಗ್ರ ನ್ಯೂಸ್‌ : ಅಪರಿಚಿತ ವಾಟ್ಸಪ್ ಸಂದೇಶ ನಂಬಿ ಆಫ್ ಡೌನ್ ಲೋಡ್ ಮಾಡಿಕೊಂಡು ಹಣ ಹೂಡಿಕೆ ಮಾಡಿದ ಆಟೋ ರಿಕ್ಷಾ ಚಾಲಕ ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಬಂಟ್ವಾಳ ಸರಪಾಡಿ ಗ್ರಾಮದಲ್ಲಿ ನಡೆದಿದೆ. ಸರಪಾಡಿ ಗ್ರಾಮದ ನಿವಾಸಿ ಹರೀಶ್ ಕುಮಾರ್ (33) ವಂಚನೆಗೊಳಗಾದ ವ್ಯಕ್ತಿ. ಸರಪಾಡಿ ಗ್ರಾಮದ ನಿವಾಸಿ ಹರೀಶ್ ಕುಮಾರ್ (33) ಎಂಬವರು ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಅವರ ಮೊಬೈಲಿಗೆ 2023 ರ ಡಿಸೆಂಬರ್ 20 ರಂದು ಅಪರಿಚಿತ ವಾಟ್ಸಪ್ ನಿಂದ ಬಂದ […]

ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶ|ಲಕ್ಷಾಂತರ ರೂ. ಕಳೆದುಕೊಂಡ ಆಟೋ ಚಾಲಕ..! Read More »

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ದಾಳಿ

ಸಮಗ್ರ ನ್ಯೂಸ್ : ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನು ವಶಕ್ಕೆ ಪಡೆದ ಘಟನೆ ಉಳ್ಳಾಲ ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದಲ್ಲಿ ನಡೆದಿದೆ. ಸಿಸಿಬಿ ಪೊಲೀಸರೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ತಂಡವು ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿ ಬಳಿಕ ಸ್ಥಳೀಯ ಪೊಲೀಸರಿಗೂ

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ದಾಳಿ Read More »

ಮಂಗಳೂರು: ಕೃಷಿಕರ ನೀರಿಗೆ ಕನ್ನ ಹಾಕಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್‌ : ಕೃಷಿಕರ ನೀರಿಗೆ ಕನ್ನ ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಾಂತಿಮುಗೇರು ಎಂಬಲ್ಲಿ ನಡೆದಿದೆ. ಶಾಂತಿಮೊಗರಿನಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಕೃಷಿ ತೋಟಕ್ಕೆ ಭರಪೂರ ನೀರು ತುಂಬಿದ್ದ ಕಾರಣ ಸ್ಥಳೀಯ ಅಕ್ರಮ ಮರಳುಗಾರಿಕೆ ನಡೆಸುವ ವ್ಯಕ್ತಿಗಳಿಗೆ ತೊಂದರೆಯಾದ ಹಿನ್ನಲೆಯಲ್ಲಿ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಅಣೆಕಟ್ಟಿನ ಹಲಗೆಯನ್ನು ಸರಿಸಿ ನೀರು ಖಾಲಿ ಮಾಡಿದ್ದಾರೆ. ಅಣೆಕಟ್ಟಿನಲ್ಲಿ ಶೇಖರಣೆಗೊಂಡ ನೀರು ಶಾಂತಿಮೊಗರು ಹಾಗು ಇತರ ಎಂಟು ಗ್ರಾಮಗಳ ಕೃಷಿ ತೋಟಗಳಿಗೆ ನೀರಿನ ಪೂರೈಕೆಯನ್ನೂ ಮಾಡುತ್ತಿತ್ತು. ಆದರೆ ಮರಳುಗಾರಿಕೆ

ಮಂಗಳೂರು: ಕೃಷಿಕರ ನೀರಿಗೆ ಕನ್ನ ಹಾಕಿದ ಕಿಡಿಗೇಡಿಗಳು Read More »

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ

ಸಮಗ್ರ ನ್ಯೂಸ್‌ : ಪೆರಿಯಡ್ಕದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನುಗ್ಗಿದ ಕಳ್ಳನೋರ್ವ ಹಣಕ್ಕಾಗಿ ತಡಕಾಡಿದ ಘಟನೆ ಮಾ. 20ರಂದು ಬೆಳಕಿಗೆ ಬಂದಿದೆ. ಮಾ. 19ರ ಸಂಜೆ ಸಂಘದ ಕಚೇರಿಯನ್ನು ಬಂದ್‌ ಮಾಡಿ ಸಿಬಂದಿ ತೆರಳಿದ್ದು, ಬೆಳಗ್ಗೆ ಬರುವಾಗ ಕಚೇರಿಯ ಷಟರ್‌ನ ಬೀಗ ಮುರಿದು ಕಳ್ಳನೋರ್ವ ಒಳಗೆ ನುಗ್ಗಿದ್ದಾನೆ. . ಈತ ಹಣಕ್ಕಾಗಿ ಮೇಜಿನ ಡ್ರಾವರ್‌ಗಳನ್ನು ಮುರಿದು ಸುಮಾರು ಒಂದೂವರೆ ಸಾವಿರ ರೂ. ಎಗರಿಸಿ, ಪರಾರಿಯಾಗಿದ್ದಾನೆ. ಸ್ಥಳೀಯ ಮನೆಯೊಂದರಿಂದ ಪಿಕ್ಕಾಸನ್ನು ತಂದು ಷಟರ್‌ನ ಬೀಗ ಮುರಿಯಲು ಬಳಸಿದ್ದ

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ Read More »

ಮಂಗಳೂರು: 3 ಲಕ್ಷ ಮೌಲ್ಯದ 1.65 ಕೆಜಿ ಡ್ರಗ್ ವಶ

ಸಮಗ್ರ ನ್ಯೂಸ್:‌ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 3,13,500 ರೂ.ಗಳ ಮೌಲ್ಯದ 1.65 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ. 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಕ್ರಮಗಳನ್ನು ತಡೆಹಿಡಿಯಲು ಜಿಲ್ಲೆಯಲ್ಲಿ ಒಟ್ಟು 8 ಖರ್ಚು ವೆಚ್ಚ ಪರೀವೀಕ್ಷಕರರನ್ನು, 72 ಪ್ಲೈಯಿಂಗ್ ಸ್ವ್ಯಾಡ್ (ಎಫ್.ಎಸ್.ಟಿ), 69 ಎಸ್.ಎಸ್.ಟಿ ತಂಡಗಳು ಮತ್ತು 8 ಅಬಕಾರಿ ತಂಡಗಳನ್ನು

ಮಂಗಳೂರು: 3 ಲಕ್ಷ ಮೌಲ್ಯದ 1.65 ಕೆಜಿ ಡ್ರಗ್ ವಶ Read More »

ಉಡುಪಿ: ಬಾಡಿಗೆ ಹಣ ಪಾವತಿಸುವಂತೆ ಜೀವ ಬೆದರಿಕೆ|ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಜೀವ ಬೆದರಿಕೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಳಂಬೆಯ ಸುರೇಶ್‌ ಅವರು ಪ್ರಶಾಂತ್‌ ಅವರಿಗೆ ಅಂಗಡಿಯನ್ನು ಬಾಡಿಗೆಗೆ ನೀಡಿದ್ದರು. ಆದರೆ ಅವರು ಅಂಗಡಿಯ ಬಾಡಿಗೆ ಹಣವನ್ನು ಪಾವತಿಸಿರಲಿಲ್ಲ. ಡಿ. 4ರಂದು ರಾತ್ರಿ ಪ್ರಶಾಂತ್‌ ಅವರು ಸುರೇಶ್‌ ಅವರಿಗೆ ಕರೆಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಇದೇ ಕಾರಣದಿಂದ ಆಘಾತಕ್ಕೊಳಗಾಗಿ ಸುರೇಶ್‌ ಅವರು ಡಿ. 8ರಂದು ಸಾವನ್ನಪ್ಪಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಬಾಡಿಗೆ ಹಣ ಪಾವತಿಸುವಂತೆ ಜೀವ ಬೆದರಿಕೆ|ಯುವಕ ಆತ್ಮಹತ್ಯೆ Read More »

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ| ವೇಣೂರು ಪೊಲೀಸರ ದಾಳಿ

ಸಮಗ್ರ ನ್ಯೂಸ್ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು, ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ನಡೆದಿದೆ. ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ, ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣಾ ಪಿಎಸ್ಟ್ ಶ್ರೀಶೈಲ ಡಿ ಮುರಗೋಡ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಯ ವಶದಲ್ಲಿದ್ದ 90

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ| ವೇಣೂರು ಪೊಲೀಸರ ದಾಳಿ Read More »

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿಎಲ್ಎ, ಬೂತ್ ಅಧ್ಯಕ್ಷರಿಗೆ ತರಬೇತಿ ಕಾರ್ಯಾಗಾರ

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾ.14ರಂದು ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ನ ಬಿಎಲ್ಎ ಗಳಿಗೆ ಹೊಸ ಮತದಾರರ ಪಟ್ಟಿಯ ಸೇರ್ಪಡೆ ಹಾಗೂ ತಿದ್ದುಪಡಿಯ ತರಬೇತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರುಗಳಿಗೆ ಪಕ್ಷ ಸಂಘಟನೆಯ ತರಬೇತಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರ ನಿರ್ದೇಶನದಂತೆ ಹಾಗೂ ಬಿಎಲ್ಎ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿಯವರ ಉಪಸ್ಥಿತಿಯಲ್ಲಿ ಮಹಮ್ಮದ್ ಬಡಗನ್ನೂರು

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿಎಲ್ಎ, ಬೂತ್ ಅಧ್ಯಕ್ಷರಿಗೆ ತರಬೇತಿ ಕಾರ್ಯಾಗಾರ Read More »

ಮಂಗಳೂರಿನಿಂದ ಹೊರಟ ನೌಕೆ ಮುಳುಗಡೆ| ಅಪಾಯದಿಂದ ಪಾರಾದ ಸಿಬ್ಬಂದಿ

ಸಮಗ್ರ ನ್ಯೂಸ್‌ : ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ ಬದುಕಿ ಮರು ಜನ್ಮ ಪಡೆದಿದ್ದಾರೆ. ಮಾರ್ಚ್ 12 ತಮಿಳುನಾಡು ಮೂಲದ MSV ವರದರಾಜು ಎಂಬ ಸರಕು ಸಾಗಣೆಯ ನೌಕೆ ಮಂಗಳೂರು ಹಳೇ ಬಂದರಿಂದ ಸರಕು ತುಂಬಿಸಿ ಲಕ್ಷದ್ವೀಪದತ್ತ ಅಗತಿ ದ್ವೀಪದತ್ತ ಪ್ರಯಾಣ ಬೆಳೆಸಿತ್ತು. ಹಡಗಿನಲ್ಲಿ ಕ್ಯಾಪ್ಟನ್ ಭಾಸ್ಕರನ್, ಸಿಬಂದಿಗಳಾದ

ಮಂಗಳೂರಿನಿಂದ ಹೊರಟ ನೌಕೆ ಮುಳುಗಡೆ| ಅಪಾಯದಿಂದ ಪಾರಾದ ಸಿಬ್ಬಂದಿ Read More »

ಬಂಟ್ವಾಳ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಎಂದು ಗುರುತಿಸಲಾಗಿದೆ. ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ಯಾದರೂ ಸ್ವಲ್ಪ

ಬಂಟ್ವಾಳ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು Read More »