ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶ|ಲಕ್ಷಾಂತರ ರೂ. ಕಳೆದುಕೊಂಡ ಆಟೋ ಚಾಲಕ..!
ಸಮಗ್ರ ನ್ಯೂಸ್ : ಅಪರಿಚಿತ ವಾಟ್ಸಪ್ ಸಂದೇಶ ನಂಬಿ ಆಫ್ ಡೌನ್ ಲೋಡ್ ಮಾಡಿಕೊಂಡು ಹಣ ಹೂಡಿಕೆ ಮಾಡಿದ ಆಟೋ ರಿಕ್ಷಾ ಚಾಲಕ ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಬಂಟ್ವಾಳ ಸರಪಾಡಿ ಗ್ರಾಮದಲ್ಲಿ ನಡೆದಿದೆ. ಸರಪಾಡಿ ಗ್ರಾಮದ ನಿವಾಸಿ ಹರೀಶ್ ಕುಮಾರ್ (33) ವಂಚನೆಗೊಳಗಾದ ವ್ಯಕ್ತಿ. ಸರಪಾಡಿ ಗ್ರಾಮದ ನಿವಾಸಿ ಹರೀಶ್ ಕುಮಾರ್ (33) ಎಂಬವರು ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಅವರ ಮೊಬೈಲಿಗೆ 2023 ರ ಡಿಸೆಂಬರ್ 20 ರಂದು ಅಪರಿಚಿತ ವಾಟ್ಸಪ್ ನಿಂದ ಬಂದ […]
ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶ|ಲಕ್ಷಾಂತರ ರೂ. ಕಳೆದುಕೊಂಡ ಆಟೋ ಚಾಲಕ..! Read More »










