ಕರಾವಳಿ

ಸುಳ್ಯ: ಅರ್ಕುಟ್ ಮೊಬೈಲ್ ನಲ್ಲಿ ಬಿಗ್ ಫೆಸ್ಟಿವಲ್ ಸೇಲ್| ಆಫರ್ ಗಳ ಸುರಿಮಳೆ

ಸಮಗ್ರ ನ್ಯೂಸ್: ಸುಳ್ಯದ ಜನತಾ ಸ್ಟೋರ್ ಮುಂಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಕುಟ್ ಮೊಬೈಲ್ ನಲ್ಲಿ ಹಬ್ಬಗಳ ಪ್ರಯುಕ್ತ ವಿಶೇಷ ಆಫರ್ ದೊರಕುತ್ತಿದ್ದು, ಸ್ಮಾರ್ಟ್ ಫೋನ್ ಸುಲಭ ಕಂತಿನಲ್ಲಿ ದೊರೆಯಲಿದೆ ಮತ್ತು ಭರ್ಜರಿ ಆಫರ್ ಗಳ ಲಭ್ಯವಿದೆ. ಇಂದು ಮೊಬೈಲ್ ಖರೀದಿಸಿ ನಾಳೆ ಪಾವತಿಸಿ:ಪ್ರತಿ ಖರೀದಿಗೆ ಖಚಿತ ಉಡುಗೊರೆ ಹಾಗೂ ಉಚಿತ ಕೂಪನ್ ಸೌಲಭ್ಯವಿದ್ದು ಏಳು ಬೈಕ್, ಎಸಿ ಹಾಗೂ 500 + ಬಹುಮಾನಗಳು ಪಡೆಯುವ ಅವಕಾಶವಿದೆ. ಐಫೋನು ಸ್ಮಾರ್ಟ್ ಫೋನ್, ಆಂಡ್ರಾಯ್ಡ್ ಮೊಬೈಲ್ ಗಳು ನಿಮ್ಮ ಬಜೆಟ್ […]

ಸುಳ್ಯ: ಅರ್ಕುಟ್ ಮೊಬೈಲ್ ನಲ್ಲಿ ಬಿಗ್ ಫೆಸ್ಟಿವಲ್ ಸೇಲ್| ಆಫರ್ ಗಳ ಸುರಿಮಳೆ Read More »

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆ ಹಿನ್ನೆಲೆ ಗುಡ್ಡ ಕುಸಿತ

ಸಮಗ್ರ ನ್ಯೂಸ್:ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಆಗಾಗ ಸುರಿಯುತ್ತಿರುವ ಮಳೆಯ ಮಧ್ಯೆ ಎರಡು ಜೆಸಿಬಿ ಇಂದ ಮಣ್ಣಿನ ತೆರವಿಕೆ ಮಾಡಲಾಗಿದೆ.ರಸ್ತೆ ಬದಿ ಗುಂಡಿಗಳ ನಿರ್ಮಾಣ ತಾತ್ಕಾಲಿಕವಾಗಿ ಮಣ್ಣಿನಿಂದ ಮುಚ್ಚಲ್ಪಟ್ಟಿತ್ತು. ಅಧಿಕಾರಿಗಳು ಪ್ರಯಾಣಿಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ನೀಡಿದ್ದಾರೆ.

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆ ಹಿನ್ನೆಲೆ ಗುಡ್ಡ ಕುಸಿತ Read More »

ಪುತ್ತೂರಿನ ರಾಧಾ’ಸ್ ನಲ್ಲಿ ಮತ್ತೆ ಬಂದಿದೆ ಆಫರ್ ಗಳ ಬಿಗ್ ಬಾಸ್| ಹಬ್ಬಗಳನ್ನು ರಾಧಾ’ಸ್ ಉತ್ಸವದೊಂದಿಗೆ ಸಂಭ್ರಮಿಸಿ| ಇಲ್ಲಿದೆ ಸಂಪೂರ್ಣ ‌ಮಾಹಿತಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಮತ್ತೆ ಆಫರ್ ಗಳ ಸುರಿಮಳೆ ಪ್ರಾರಂಭವಾಗಿದೆ. ರಾಧಾಸ್ ಉತ್ತಮ ಗುಣಮಟ್ಟದ ಅತ್ಯುತ್ತಮ ಜವಳಿ ಮಳಿಗೆಯಾಗಿದ್ದು, ಗ್ರಾಹಕರ ಇಚ್ಚೆಯ ಹಾಗೂ ಮೆಚ್ಚುಗೆಯ ವೈವಿಧ್ಯಮಯ ಬಟ್ಟೆ ಬರೆಗಳು ಲಭ್ಯವಿದೆ. ಈ ಮಳಿಗೆಯಲ್ಲಿ ಅ.07 ರಿಂದ ಡಿ.31 ರ ವರೆಗೆ ಭರ್ಜರಿ ಆಫರ್ ಗಳ ಸುರಿಮಳೆ ಶುರುವಾಗಿದೆ. ರೂ.3,999-ರ ಖರೀದಿ ಮಾಡಿದರೆ ಒಂದು ಕೂಪನ್ ಪಡೆಯಬಹುದು ಹಾಗೂ ಪ್ರತಿ ವಾರವೂ ಬಹುಮಾನಗಳನ್ನು ಗೆಲ್ಲಬಹುದು. ಕೂಪನ್ ನಲ್ಲಿ ಜ್ಯುಪಿಟರ್ ಟಿವಿಎಸ್

ಪುತ್ತೂರಿನ ರಾಧಾ’ಸ್ ನಲ್ಲಿ ಮತ್ತೆ ಬಂದಿದೆ ಆಫರ್ ಗಳ ಬಿಗ್ ಬಾಸ್| ಹಬ್ಬಗಳನ್ನು ರಾಧಾ’ಸ್ ಉತ್ಸವದೊಂದಿಗೆ ಸಂಭ್ರಮಿಸಿ| ಇಲ್ಲಿದೆ ಸಂಪೂರ್ಣ ‌ಮಾಹಿತಿ… Read More »

ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : A1 ಆರೋಪಿ ಆಯಿಷಾ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಲ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿತ್ತು.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎ ಒನ್ ಆರೋಪಿ ಆಗಿರುವ ರೆಹಮದ್ ಅಲಿಯಾಸ್ ಆಯೀಷಳನ್ನು ಪೊಲೀಸರು ಬಂಧಿಸಿದ್ದಾರೆ. ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್‌ ಹಾಗೂ ಸಿರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಘಟನೆ ಬಳಿಕ ಎ ಒನ್ ಆರೋಪಿಯಾಗಿರುವ ಆಯೀಷಾ ಮೊಬೈಲ್‌ ಸ್ವಿಚ್

ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : A1 ಆರೋಪಿ ಆಯಿಷಾ ಅರೆಸ್ಟ್ Read More »

ಕೊಟ್ಟಿಗೆಹಾರ: 12 ಅಡಿ ಉದ್ದದ ಕಾಳಿಂಗಸರ್ಪ ಸೆರೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರದ ಬೆಟ್ಟಗೆರೆಯ ಸಮೀಪದ ಕಾಫಿ ತೋಟದ ಹತ್ತಿರದ ಮನೆಯ ಬಳಿ ಇದ್ದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಸೆರೆ ಹಿಡಿದರು. ಬೆಟ್ಟಗೆರೆಯ ಧರಣೇಂದ್ರ ಜೈನ್ ಅವರ ಮನೆಯ ಸಮೀಪ ಕಾಣಿಸಿಕೊಂಡ 12ಅಡಿ ಉದ್ದದ ಕಾಳಿಂಗ ಸರ್ಪವನ್ನು ಬಣಕಲ್ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅವರು ಸರ್ಪವನ್ನು ಹರಸಾಹಸ ಪಟ್ಟು ಹಿಡಿದು ಚಾರ್ಮಾಡಿ ಘಾಟ್ ಸುರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಉಪ ವಲಯ

ಕೊಟ್ಟಿಗೆಹಾರ: 12 ಅಡಿ ಉದ್ದದ ಕಾಳಿಂಗಸರ್ಪ ಸೆರೆ Read More »

ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ

ಸಮಗ್ರ ನ್ಯೂಸ್: ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಹಾಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಹವಾಮಾನ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ ರೂ. 1.5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಬಾಯಬೆ ಮನೆಯ ನಿವಾಸಿ ಉಮ್ಮರ್ ಫಾರೂಕ್ (44), ಪಾಟ್ರಕೋಡಿ ಮನೆಯ ನಿವಾಸಿ ಮಹಮ್ಮದ್ ಹಸೈನಾರ್( 30), ತಾಳಿಪಡ್ಪು ಮನೆ ನಿವಾಸಿ ಉಮ್ಮರ್ ಪಾರೂಕ್(

ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ Read More »

ಕಡಬ: 5 ಜನರ ಮೇಲಿನ ರೌಡಿ ಶೀಟರ್ ಹೈಕೋರ್ಟ್ ನಲ್ಲಿ ರದ್ದು

ಸಮಗ್ರ ನ್ಯೂಸ್: ಕಡಬ ತಾಲೂಕಿನ 5 ಜನರ ಮೇಲೆ ಆಗಿನ ಕಡಬ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವರು ಸೆಕ್ಷನ್ 143,147,323,326,307,395 ಹಾಗೂ 149 IPC ಅಡಿಯಲ್ಲಿ ಕ್ಷುಲ್ಲಕ ಕಾರಣಗಳಿಗೆ ದೊಂಬಿ, ಗಲಾಟೆಗಳನ್ನು ಮಾಡುತ್ತಾ ಸಾರ್ವಜನಿಕ ಅಶಾಂತಿಯನ್ನು ಉಂಟು ಮಾಡುವ ಸಲುವಾಗಿ 2017 ರಲ್ಲಿ ರೌಡಿ ಶೀಟರ್ ದಾಖಲಿಸಿರುವುದು ಹೈಕೋರ್ಟ್ ನಲ್ಲಿ ರದ್ದುಗೊಂಡಿದೆ. ತಮ್ಮ ಮೇಲಿನ ರೌಡಿ ಶೀಟರ್ ಅನ್ನು ರದ್ದುಗೊಳಿಸುವಂತೆ ಕೋರಿ ಮಾನ್ಯ ಉಚ್ಚನ್ಯಾಯಾಲಯದ ಮೊರೆ ಹೋಗಿದ್ದ ಆರೋಪಿಗಳವಾದವನ್ನು ಆಲಿಸಿದ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಹೇಮಂತ್ ಚಂದನ್

ಕಡಬ: 5 ಜನರ ಮೇಲಿನ ರೌಡಿ ಶೀಟರ್ ಹೈಕೋರ್ಟ್ ನಲ್ಲಿ ರದ್ದು Read More »

ಹವಾಮಾನ ವರದಿ| ರಾಜ್ಯದಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ| ದಸರಾಗೆ ಬಿರುಸಾಗಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಲಕ್ಷದ್ವೀಪದಿಂದ ಪ್ರಾರಂಭವಾಗುವ ಬಿರುಗಾಳಿ ಮಾರುತಗಳು ಅಕ್ಟೋಬರ್ 3 ಮತ್ತು ಅಕ್ಟೋಬರ್ 9 ರ ನಡುವೆ ಬೆಂಗಳೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯನ್ನು ತರುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಈ ಹವಾಮಾನ ಮಾದರಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ನಿರೀಕ್ಷೆಯಿದೆ. ಹವಾಮಾನ ವರದಿಗಳ ಪ್ರಕಾರ, ಮಾಲ್ಡೀವ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಚಂಡಮಾರುತದ ಪರಿಚಲನೆ ರೂಪುಗೊಂಡಿದೆ, ಇದು ಈಗ ಲಕ್ಷದ್ವೀಪದ

ಹವಾಮಾನ ವರದಿ| ರಾಜ್ಯದಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ| ದಸರಾಗೆ ಬಿರುಸಾಗಲಿದೆ ವರ್ಷಧಾರೆ Read More »

ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..!

ಸಮಗ್ರ ನ್ಯೂಸ್: ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಅ.3 ರಂದು ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ. ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..! Read More »

ಮಂಗಳೂರು ಗಾಂಜಾ ಮಾರಾಟ ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್:ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್ ನಿವಾಸಿ ಅಬುತಾಹಿರ್ ಯಾನೇ ಅನ್ನಮ್ (25) ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ಆರೋಪಿಸಿಯಿಂದ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಅತನನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಗಾಂಜಾ ಮಾರಾಟ ಆರೋಪಿ ಪೊಲೀಸ್ ವಶಕ್ಕೆ Read More »