ಕರಾವಳಿ

ದ.ಕ ಜಿಲ್ಲೆಯಲ್ಲಿ ‌ನಕ್ಸಲ್ ಚಟುವಟಿಕೆ, ಕೋವಿ ಡೆಪಾಸಿಟ್ ವಿಚಾರ| ಕುಕ್ಕೆಗೆ ಭೇಟಿ ನೀಡಿದ ಡಿಸಿಎಂ ಹೇಳಿದ್ದೇನು?

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಕ್ಸಲ್ ಚಟುವಟಿಕೆ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಕ್ಸಲ್ ಚಟುವಟಿಕೆ ಬಗ್ಗೆ ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳ ಬಳಿ ಚರ್ಚೆ ನಡೆಸುತ್ತೇನೆ ಎಂದರು. ಇನ್ನು ಚುನಾವಣಾ ಸಂದರ್ಭದಲ್ಲಿ ಕೃಷಿಕರ ಕೋವಿ ಠೇವಣಿ ಇಡುವ ವಿಚಾರ ವ್ಯಕ್ತವಾಗುತ್ತಿರುವ ವಿರೋಧಕ್ಕೆ ಪ್ರತಿಕ್ರಿಯಿಸಿದ ಅವರು ಇದು ಹಿಂದಿನಿಂದಲೇ ಬಂದ ಸಂಪ್ರದಾಯ, ಚುನಾವಣಾ ಇಲಾಖೆಯ ಆದೇಶದ ಮೇರೆಗೆ ಈ ಕ್ರಮ ಜರುಗಿಸಲಾಗುತ್ತಿದೆ. ಕಾಡುಪ್ರಾಣಿಗಳ ಸಮಸ್ಯೆಯಿರುವ ಕೃಷಿಕರಿಗೆ

ದ.ಕ ಜಿಲ್ಲೆಯಲ್ಲಿ ‌ನಕ್ಸಲ್ ಚಟುವಟಿಕೆ, ಕೋವಿ ಡೆಪಾಸಿಟ್ ವಿಚಾರ| ಕುಕ್ಕೆಗೆ ಭೇಟಿ ನೀಡಿದ ಡಿಸಿಎಂ ಹೇಳಿದ್ದೇನು? Read More »

ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಅವರು ಇಂದು(ಮಾ.26) ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ, ಹೊಸೋಳಿಗಮ್ಮನ ದರ್ಶನ ಪಡೆದು ಬಿಳಿನೆಲೆಯ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮುಖಾಂತರ ನಿರ್ಗಮಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ಕಡಬ ಬ್ಲಾಕ್ ಕಾಂಗ್ರೆಸ್ ಹಾಗೂ ದೇವಲದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗೇರು ನಿಗಮದ ಅಧ್ಯಕ್ಷೆ ಹಾಗೂ ಸುಳ್ಯ ವಿಧಾನಸಭೆ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಮಮತ ಗಟ್ಟಿ, ಕಡಬ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ Read More »

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆ ಶಿವಕುಮಾರ್

ಸಮಗ್ರ ನ್ಯೂಸ್: ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಂದರ್ಭದಲ್ಲಿ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ಯಾವಾಗಲೂ ಧರ್ಮಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಮಾತು ಬಿಡದ ಮಂಜುನಾಥ, ಕಾಸು ಬೆಳೆದ ತಿಮ್ಮಪ್ಪ ಅಂತಾ ಮಾತಿದೆ. ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆ ಶಿವಕುಮಾರ್ Read More »

ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಗೌರಿತಾಳಿಗೆ ಪುನೀತ ಪ್ರಶಸ್ತಿ

ಸಮಗ್ರ ನ್ಯೂಸ್: ಯೋಗ ಪಟು ಗೌರಿತಾಳಿಗೆ ಪುನೀತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಾ. 23ರಂದು ಧಾರವಾಡದ ಸುವರ್ಣ ಸಮುಚ್ಛಯ ಭವನ ರಂಗಾಯಣದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚಿತ್ರ ನಟಿ ಸುನಂದಾ ಕಲ್ಬುರ್ಗಿ, ಚಲನಚಿತ್ರ ನಟ ಹಾಗೂ ನಿರ್ಮಾಪಕ ಡಾ. ಕಲ್ಮೇಶ ಹಾವೇರಿ ಪೇಟ, ನಟ ಹಾಗೂ ನಿರ್ದೇಶಕ ತಮನ್, ಚಿತ್ರ ನಿರ್ದೇಶಕ ಲೋಕೇಶ ವಿದ್ಯಾಧರ, ಚೇತನ್ ಫೌಂಡೇಶನ್ ಕರ್ನಾಟಕದ ಅಧ್ಯಕ್ಷ ಚಂದ್ರ ಶೇಖರ ಮಾಡಲಗೇರಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸುಬ್ರಹ್ಮಣ್ಯದ ಕುಮಾರಸ್ವಾಮಿ

ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಗೌರಿತಾಳಿಗೆ ಪುನೀತ ಪ್ರಶಸ್ತಿ Read More »

ಡಬಲ್ ಸೆಂಚುರಿ ಬಾರಿಸಿದ ಹಸಿ ಕೋಕ್ಕೋ| ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ಹಸಿ ಕೊಕ್ಕೋ ಧಾರಣೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಪ್ರಸ್ತುತ ಪ್ರತೀ ಕೆ.ಜಿ.ಗೆ 200 ರೂ. ದಾಟಿದೆ. ಇದು ಇದು ವರೆಗಿನ ಸಾರ್ವಕಾಲಿಕ ದಾಖಲೆ ದರ. ಈ ಹಿಂದೆ ಪ್ರತೀ ಕೆ.ಜಿ.ಗೆ 125 ರೂ.ಗಳಿಗಿಂತ ಹೆಚ್ಚಾದುದಿಲ್ಲ. ಇದರ ಜತೆಗೆ ಒಣ ಕೊಕ್ಕೊ ಧಾರಣೆಯೂ ಜಿಗಿದಿದ್ದು, ಬೆಳೆಗಾರರಲ್ಲಿ ಉಲ್ಲಾಸ ಮೂಡಿಸಿದೆ. ಹಸಿ ಕೊಕ್ಕೋ ಧಾರಣೆ ಕೆ.ಜಿ.ಗೆ ತೀರಾ ಕುಸಿತ ಕಂಡು ಹೆಚ್ಚೆಂದರೆ 75 ರೂ. ವರೆಗೆ ಇತ್ತು. ಹಿಂದೆ ಧಾರಣೆ ಕೆ.ಜಿ.ಗೆ 30 ರೂ. ವರೆಗೆ

ಡಬಲ್ ಸೆಂಚುರಿ ಬಾರಿಸಿದ ಹಸಿ ಕೋಕ್ಕೋ| ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ Read More »

ಮಾ.26: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್| ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಭೇಟಿ

ಸಮಗ್ರ ನ್ಯೂಸ್: ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ರವರು ಮಾ.26ರಂದು ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಮುಂಜಾನೆ ಧರ್ಮಸ್ಥಳಕ್ಕೆ ಆಗಮಿಸಲಿರುವ ಅವರು ಬಳಿಕ ಧರ್ಮಸ್ಥಳದಿಂದ ಬೆಳಗ್ಗೆ 10 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಅವರು ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ, ಮಧ್ಯಾಹ್ನ 12 ಗಂಟೆಗೆ ವಾಪಾಸ್ ತೆರಳಲಿದ್ದಾರೆಂದು ತಿಳಿದುಬಂದಿದೆ.

ಮಾ.26: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್| ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಭೇಟಿ Read More »

ಉಡುಪಿ:ದಲಿತ ಮಹಿಳೆಗೆ ಹಲ್ಲೆ ಮಾಡಿದ ಆರೋಪಿಯನ್ನು ಡಿಸ್ಜಾರ್ಜ್ ಮಾಡದಿದ್ರೆ ಜಿಲ್ಲಾಸ್ಪತ್ರೆಗೆ ಮುತ್ತಿಗೆ| ವಿಶ್ವನಾಥ್ ಪೇತ್ರಿ ಎಚ್ಚರಿಕೆ

ಸಮಗ್ರ ನ್ಯೂಸ್‌ :ಬೀದಿನಾಯಿಗೆ ಊಟ ಹಾಕಿದ ಕಾರಣಕ್ಕಾಗಿ ದಲಿತ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಇಂದ್ರಾಳಿ ಹಯಗ್ರೀವ ನಗರದ ಚಂದ್ರಕಾಂತ ಭಟ್ ಎಂಬಾತನ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು‌ ಎಂದು ಸಮತಾ ಸೈನಿಕ ದಳ ಜಿಲ್ಲಾಧ್ಯಕ್ಷ ವಿಶ್ವನಾಥ್ ಪೇತ್ರಿ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 20ರಂದು ರಾತ್ರಿ ಹಲ್ಲೆಗೊಳಗಾದ ಬೇಬಿ ಅವರು, ತನ್ನ ಮನೆಯ ಸಮೀಪದ ಬೀದಿನಾಯಿಗಳಿಗೆ ಊಟ ಹಾಕುತ್ತಿದ್ದ ವೇಳೆ ಆರೋಪಿ ಚಂದ್ರಕಾಂತ್

ಉಡುಪಿ:ದಲಿತ ಮಹಿಳೆಗೆ ಹಲ್ಲೆ ಮಾಡಿದ ಆರೋಪಿಯನ್ನು ಡಿಸ್ಜಾರ್ಜ್ ಮಾಡದಿದ್ರೆ ಜಿಲ್ಲಾಸ್ಪತ್ರೆಗೆ ಮುತ್ತಿಗೆ| ವಿಶ್ವನಾಥ್ ಪೇತ್ರಿ ಎಚ್ಚರಿಕೆ Read More »

ಸುಬ್ರಹ್ಮಣ್ಯ:ಕೆಎಸ್ಎಸ್ ಕಾಲೇಜಿನ ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘ ಉದ್ಘಾಟನೆ

ಸಮಗ್ರ ನ್ಯೂಸ್: ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘ ನೂತನವಾಗಿ ಉದ್ಘಾಟನೆಗೊಂಡಿತು. ಗಣೇಶ್ ನಾಯರ್ ನೇತ್ರತ್ವದಲ್ಲಿ ಹೊಸ ತಂಡ ಮಾ. 25ರಂದು ಅಧಿಕಾರ ವಹಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಡಾ.ನಿಂಗಯ್ಯ ಅವರು ವಹಿಸಿಕೊಂಡಿದ್ದರು, ಮುಖ್ಯ ಅತಿಥಿಗಳಾಗಿ ಮಂಡ್ಯ ಜಿಲ್ಲಾ ನ್ಯಾಯಧೀಶ ವಿಜಯ ಕುಮಾರ್ ರೈ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಲೆಪ್ಟಿನೆಂಟ್ ಕರ್ನಲ್ ಆಗಿ ನೇಮಕಗೊಂಡ ಸುಬ್ರಹ್ಮಣ್ಯ ದ ಅಜಿತೇಶ್ ಪಿ.ಎಸ್. ಅವರಿಗೆ

ಸುಬ್ರಹ್ಮಣ್ಯ:ಕೆಎಸ್ಎಸ್ ಕಾಲೇಜಿನ ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘ ಉದ್ಘಾಟನೆ Read More »

ಅಸೈಗೋಳಿಯಲ್ಲಿ ರಸ್ತೆ ಅಪಘಾತ|ಡಿವೈಡರ್ ನೆಗೆದು ಬಿದ್ದ ಬೈಕ್, ಸಹ ಸವಾರೆ ದಾರುಣ ಸಾವು

ಸಮಗ್ರ ನ್ಯೂಸ್: ಅಸೈಗೋಳಿಯ ತಿಬ್ಲೆ ಪದವಿನ ರಾಜ್ಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದ ಬೈಕಿನಿಂದ ಎಸೆಯಲ್ಪಟ್ಟ ಸಹ ಸವಾರೆ ಗೃಹಿಣಿಯೋರ್ವರು ದಾರುಣ ಮೃತಪಟ್ಟ ಘಟನೆ ಆದಿತ್ಯವಾರ ಸಂಜೆ ನಡೆದಿದೆ. ಬೋಂದೆಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ನಿಧಿ(29) ಮೃತಪಟ್ಟ ಮಹಿಳೆ. ಬೈಕ್ ಸವಾರ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಧಿ ಆದಿತ್ಯವಾರ ಮುಡಿಪುವಿನಲ್ಲಿ ನಡೆದಿದ್ದ ಗೃಹ ಪ್ರವೇಶವೊಂದರಲ್ಲಿ ಭಾಗವಹಿಸಿ ಯತೀಶ್ ಜೊತೆ ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಸಂಜೆ

ಅಸೈಗೋಳಿಯಲ್ಲಿ ರಸ್ತೆ ಅಪಘಾತ|ಡಿವೈಡರ್ ನೆಗೆದು ಬಿದ್ದ ಬೈಕ್, ಸಹ ಸವಾರೆ ದಾರುಣ ಸಾವು Read More »

ಮಂಗಳೂರು: ಅಕ್ರಮ ಗೋಸಾಗಾಟ- ಬಜರಂಗದಳ ಕಾರ್ಯಕರ್ತರಿಂದ ತಡೆ

ಸಮಗ್ರ ನ್ಯೂಸ್: ಕಾರಿನಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಸಂಘಟನೆಯ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಸ್ಥಳದಲ್ಲೇ ಬಿಟ್ಟು ತಂಡ ಪರಾರಿಯಾದ ಘಟನೆ ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ನಡೆದಿದೆ. ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದ್ದು ಅದರ ಕಾಲುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು. ಕಬಕದ ಬಜರಂಗದಳ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ

ಮಂಗಳೂರು: ಅಕ್ರಮ ಗೋಸಾಗಾಟ- ಬಜರಂಗದಳ ಕಾರ್ಯಕರ್ತರಿಂದ ತಡೆ Read More »