ಕರಾವಳಿ

ನ್ಯಾಷನಲ್ ಕಬಡ್ಡಿ ಚಾಂಪಿಯನ್‌ ಶಿಪ್ ಗೆ ಮಿಥುನ್ ಏನೆಕಲ್ ಆಯ್ಕೆ

ಸಮಗ್ರ ನ್ಯೂಸ್:ಮಾ.21 ರಿಂದ ಮಾ.23 ರ ತನಕ ಮಹಾರಾಷ್ಟ್ರದಲ್ಲಿ ನಡೆಯಲಿರುವ 70ನೇ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡದ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೇಕಲ್ಲಿನ ಮಿಥುನ್ ಗೌಡ ಆಯ್ಕೆ. ಇವರು ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನ ಪೈನಲ್ ಬಿ.ಎ ವಿದ್ಯಾರ್ಥಿ. ಏನೆಕಲ್ಲು ಗ್ರಾಮದ ಸುಂದರ ಗೌಡ ಮತ್ತು ವಸಂತಿ ದಂಪತಿಗಳ ಪುತ್ರ.

ನ್ಯಾಷನಲ್ ಕಬಡ್ಡಿ ಚಾಂಪಿಯನ್‌ ಶಿಪ್ ಗೆ ಮಿಥುನ್ ಏನೆಕಲ್ ಆಯ್ಕೆ Read More »

ಮಂಗಳೂರು: ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ|ಮರಳು ಸಾಗಾಟ ಆರೋಪ

ಸಮಗ್ರ ನ್ಯೂಸ್‌ : ಲಾರಿಗಳ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರಳು ಸಾಗಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಮಂಗಳೂರಿನ ಕಣ್ಣೂರಿನಲ್ಲಿ ಮಧ್ಯರಾತ್ರಿ ರಸ್ತೆ ತಡೆದು ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ. ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಅಲ್ಲದೆ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿಯಾಗಿದ್ದು, ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದ್ದಾರೆ ಈ ವೇಳೆ ಉದ್ವಿಘ್ನ

ಮಂಗಳೂರು: ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ|ಮರಳು ಸಾಗಾಟ ಆರೋಪ Read More »

ಸೌದಿ ಅರೇಬಿಯಾದಲ್ಲಿ ಭೀಕರಅಪಘಾತ| ಹಳೆಯಂಗಡಿಯ ನಾಲ್ವರು ಮೃತ್ಯು

ಸಮಗ್ರ ನ್ಯೂಸ್‌ : ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ನಿಂದ ಸೌದಿ ಅರೇಬಿಯಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ಮಗುವಿನೊಂದಿಗೆ ದಂಪತಿ ತೆರಳುತ್ತಿದ್ದಾಗ ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ದುರ್ಘಟನೆಯ ಮಹಿತಿ ಸಿಕ್ಕಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಘಟನನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನ

ಸೌದಿ ಅರೇಬಿಯಾದಲ್ಲಿ ಭೀಕರಅಪಘಾತ| ಹಳೆಯಂಗಡಿಯ ನಾಲ್ವರು ಮೃತ್ಯು Read More »

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್‌ : ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುವೆಟ್ಟು‌ಗ್ರಾಮದ ಬೋಳ್ಮಿನಾರು, ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳದಲ್ಲಿ ಮದ್ಯದ

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶ|ಲಕ್ಷಾಂತರ ರೂ. ಕಳೆದುಕೊಂಡ ಆಟೋ ಚಾಲಕ..!

ಸಮಗ್ರ ನ್ಯೂಸ್‌ : ಅಪರಿಚಿತ ವಾಟ್ಸಪ್ ಸಂದೇಶ ನಂಬಿ ಆಫ್ ಡೌನ್ ಲೋಡ್ ಮಾಡಿಕೊಂಡು ಹಣ ಹೂಡಿಕೆ ಮಾಡಿದ ಆಟೋ ರಿಕ್ಷಾ ಚಾಲಕ ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಬಂಟ್ವಾಳ ಸರಪಾಡಿ ಗ್ರಾಮದಲ್ಲಿ ನಡೆದಿದೆ. ಸರಪಾಡಿ ಗ್ರಾಮದ ನಿವಾಸಿ ಹರೀಶ್ ಕುಮಾರ್ (33) ವಂಚನೆಗೊಳಗಾದ ವ್ಯಕ್ತಿ. ಸರಪಾಡಿ ಗ್ರಾಮದ ನಿವಾಸಿ ಹರೀಶ್ ಕುಮಾರ್ (33) ಎಂಬವರು ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಅವರ ಮೊಬೈಲಿಗೆ 2023 ರ ಡಿಸೆಂಬರ್ 20 ರಂದು ಅಪರಿಚಿತ ವಾಟ್ಸಪ್ ನಿಂದ ಬಂದ

ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶ|ಲಕ್ಷಾಂತರ ರೂ. ಕಳೆದುಕೊಂಡ ಆಟೋ ಚಾಲಕ..! Read More »

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ದಾಳಿ

ಸಮಗ್ರ ನ್ಯೂಸ್ : ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನು ವಶಕ್ಕೆ ಪಡೆದ ಘಟನೆ ಉಳ್ಳಾಲ ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದಲ್ಲಿ ನಡೆದಿದೆ. ಸಿಸಿಬಿ ಪೊಲೀಸರೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ತಂಡವು ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿ ಬಳಿಕ ಸ್ಥಳೀಯ ಪೊಲೀಸರಿಗೂ

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ದಾಳಿ Read More »

ಮಂಗಳೂರು: ಕೃಷಿಕರ ನೀರಿಗೆ ಕನ್ನ ಹಾಕಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್‌ : ಕೃಷಿಕರ ನೀರಿಗೆ ಕನ್ನ ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಾಂತಿಮುಗೇರು ಎಂಬಲ್ಲಿ ನಡೆದಿದೆ. ಶಾಂತಿಮೊಗರಿನಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಕೃಷಿ ತೋಟಕ್ಕೆ ಭರಪೂರ ನೀರು ತುಂಬಿದ್ದ ಕಾರಣ ಸ್ಥಳೀಯ ಅಕ್ರಮ ಮರಳುಗಾರಿಕೆ ನಡೆಸುವ ವ್ಯಕ್ತಿಗಳಿಗೆ ತೊಂದರೆಯಾದ ಹಿನ್ನಲೆಯಲ್ಲಿ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಅಣೆಕಟ್ಟಿನ ಹಲಗೆಯನ್ನು ಸರಿಸಿ ನೀರು ಖಾಲಿ ಮಾಡಿದ್ದಾರೆ. ಅಣೆಕಟ್ಟಿನಲ್ಲಿ ಶೇಖರಣೆಗೊಂಡ ನೀರು ಶಾಂತಿಮೊಗರು ಹಾಗು ಇತರ ಎಂಟು ಗ್ರಾಮಗಳ ಕೃಷಿ ತೋಟಗಳಿಗೆ ನೀರಿನ ಪೂರೈಕೆಯನ್ನೂ ಮಾಡುತ್ತಿತ್ತು. ಆದರೆ ಮರಳುಗಾರಿಕೆ

ಮಂಗಳೂರು: ಕೃಷಿಕರ ನೀರಿಗೆ ಕನ್ನ ಹಾಕಿದ ಕಿಡಿಗೇಡಿಗಳು Read More »

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ

ಸಮಗ್ರ ನ್ಯೂಸ್‌ : ಪೆರಿಯಡ್ಕದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನುಗ್ಗಿದ ಕಳ್ಳನೋರ್ವ ಹಣಕ್ಕಾಗಿ ತಡಕಾಡಿದ ಘಟನೆ ಮಾ. 20ರಂದು ಬೆಳಕಿಗೆ ಬಂದಿದೆ. ಮಾ. 19ರ ಸಂಜೆ ಸಂಘದ ಕಚೇರಿಯನ್ನು ಬಂದ್‌ ಮಾಡಿ ಸಿಬಂದಿ ತೆರಳಿದ್ದು, ಬೆಳಗ್ಗೆ ಬರುವಾಗ ಕಚೇರಿಯ ಷಟರ್‌ನ ಬೀಗ ಮುರಿದು ಕಳ್ಳನೋರ್ವ ಒಳಗೆ ನುಗ್ಗಿದ್ದಾನೆ. . ಈತ ಹಣಕ್ಕಾಗಿ ಮೇಜಿನ ಡ್ರಾವರ್‌ಗಳನ್ನು ಮುರಿದು ಸುಮಾರು ಒಂದೂವರೆ ಸಾವಿರ ರೂ. ಎಗರಿಸಿ, ಪರಾರಿಯಾಗಿದ್ದಾನೆ. ಸ್ಥಳೀಯ ಮನೆಯೊಂದರಿಂದ ಪಿಕ್ಕಾಸನ್ನು ತಂದು ಷಟರ್‌ನ ಬೀಗ ಮುರಿಯಲು ಬಳಸಿದ್ದ

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ Read More »

ಮಂಗಳೂರು: 3 ಲಕ್ಷ ಮೌಲ್ಯದ 1.65 ಕೆಜಿ ಡ್ರಗ್ ವಶ

ಸಮಗ್ರ ನ್ಯೂಸ್:‌ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 3,13,500 ರೂ.ಗಳ ಮೌಲ್ಯದ 1.65 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ. 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಕ್ರಮಗಳನ್ನು ತಡೆಹಿಡಿಯಲು ಜಿಲ್ಲೆಯಲ್ಲಿ ಒಟ್ಟು 8 ಖರ್ಚು ವೆಚ್ಚ ಪರೀವೀಕ್ಷಕರರನ್ನು, 72 ಪ್ಲೈಯಿಂಗ್ ಸ್ವ್ಯಾಡ್ (ಎಫ್.ಎಸ್.ಟಿ), 69 ಎಸ್.ಎಸ್.ಟಿ ತಂಡಗಳು ಮತ್ತು 8 ಅಬಕಾರಿ ತಂಡಗಳನ್ನು

ಮಂಗಳೂರು: 3 ಲಕ್ಷ ಮೌಲ್ಯದ 1.65 ಕೆಜಿ ಡ್ರಗ್ ವಶ Read More »

ಉಡುಪಿ: ಬಾಡಿಗೆ ಹಣ ಪಾವತಿಸುವಂತೆ ಜೀವ ಬೆದರಿಕೆ|ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಜೀವ ಬೆದರಿಕೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಳಂಬೆಯ ಸುರೇಶ್‌ ಅವರು ಪ್ರಶಾಂತ್‌ ಅವರಿಗೆ ಅಂಗಡಿಯನ್ನು ಬಾಡಿಗೆಗೆ ನೀಡಿದ್ದರು. ಆದರೆ ಅವರು ಅಂಗಡಿಯ ಬಾಡಿಗೆ ಹಣವನ್ನು ಪಾವತಿಸಿರಲಿಲ್ಲ. ಡಿ. 4ರಂದು ರಾತ್ರಿ ಪ್ರಶಾಂತ್‌ ಅವರು ಸುರೇಶ್‌ ಅವರಿಗೆ ಕರೆಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಇದೇ ಕಾರಣದಿಂದ ಆಘಾತಕ್ಕೊಳಗಾಗಿ ಸುರೇಶ್‌ ಅವರು ಡಿ. 8ರಂದು ಸಾವನ್ನಪ್ಪಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಬಾಡಿಗೆ ಹಣ ಪಾವತಿಸುವಂತೆ ಜೀವ ಬೆದರಿಕೆ|ಯುವಕ ಆತ್ಮಹತ್ಯೆ Read More »