ಕರಾವಳಿ

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ| ವೇಣೂರು ಪೊಲೀಸರ ದಾಳಿ

ಸಮಗ್ರ ನ್ಯೂಸ್ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು, ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ನಡೆದಿದೆ. ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ, ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣಾ ಪಿಎಸ್ಟ್ ಶ್ರೀಶೈಲ ಡಿ ಮುರಗೋಡ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಯ ವಶದಲ್ಲಿದ್ದ 90 […]

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ| ವೇಣೂರು ಪೊಲೀಸರ ದಾಳಿ Read More »

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿಎಲ್ಎ, ಬೂತ್ ಅಧ್ಯಕ್ಷರಿಗೆ ತರಬೇತಿ ಕಾರ್ಯಾಗಾರ

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾ.14ರಂದು ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ನ ಬಿಎಲ್ಎ ಗಳಿಗೆ ಹೊಸ ಮತದಾರರ ಪಟ್ಟಿಯ ಸೇರ್ಪಡೆ ಹಾಗೂ ತಿದ್ದುಪಡಿಯ ತರಬೇತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರುಗಳಿಗೆ ಪಕ್ಷ ಸಂಘಟನೆಯ ತರಬೇತಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರ ನಿರ್ದೇಶನದಂತೆ ಹಾಗೂ ಬಿಎಲ್ಎ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿಯವರ ಉಪಸ್ಥಿತಿಯಲ್ಲಿ ಮಹಮ್ಮದ್ ಬಡಗನ್ನೂರು

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿಎಲ್ಎ, ಬೂತ್ ಅಧ್ಯಕ್ಷರಿಗೆ ತರಬೇತಿ ಕಾರ್ಯಾಗಾರ Read More »

ಮಂಗಳೂರಿನಿಂದ ಹೊರಟ ನೌಕೆ ಮುಳುಗಡೆ| ಅಪಾಯದಿಂದ ಪಾರಾದ ಸಿಬ್ಬಂದಿ

ಸಮಗ್ರ ನ್ಯೂಸ್‌ : ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ ಬದುಕಿ ಮರು ಜನ್ಮ ಪಡೆದಿದ್ದಾರೆ. ಮಾರ್ಚ್ 12 ತಮಿಳುನಾಡು ಮೂಲದ MSV ವರದರಾಜು ಎಂಬ ಸರಕು ಸಾಗಣೆಯ ನೌಕೆ ಮಂಗಳೂರು ಹಳೇ ಬಂದರಿಂದ ಸರಕು ತುಂಬಿಸಿ ಲಕ್ಷದ್ವೀಪದತ್ತ ಅಗತಿ ದ್ವೀಪದತ್ತ ಪ್ರಯಾಣ ಬೆಳೆಸಿತ್ತು. ಹಡಗಿನಲ್ಲಿ ಕ್ಯಾಪ್ಟನ್ ಭಾಸ್ಕರನ್, ಸಿಬಂದಿಗಳಾದ

ಮಂಗಳೂರಿನಿಂದ ಹೊರಟ ನೌಕೆ ಮುಳುಗಡೆ| ಅಪಾಯದಿಂದ ಪಾರಾದ ಸಿಬ್ಬಂದಿ Read More »

ಬಂಟ್ವಾಳ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಎಂದು ಗುರುತಿಸಲಾಗಿದೆ. ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ಯಾದರೂ ಸ್ವಲ್ಪ

ಬಂಟ್ವಾಳ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು Read More »

ಕೊಣಾಜೆ: ಗಾಂಜಾ ಮಾರಾಟ|ಆರೋಪಿ ವಶ

ಸಮಗ್ರ ನ್ಯೂಸ್:‌ ಲವ ಕುಶ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೃದ್ಧರೋರ್ವರನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಕೊಣಾಜೆ ನರಿಂಗಾನ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮೂಲತಃ ಕಾಟಿಪಳ್ಳ ನಿವಾಸಿ, ಪ್ರಸಕ್ತ ನೆತ್ತಿಲಪದವಿನಲ್ಲಿ ವಾಸವಿರುವ ಉಮ್ಮರ್ ಫಾರೂಕ್ ಯಾನೆ ಮಂಗಳ್ ಫಾರೂಕ್ ಯಾನೆ ಕುಶ್‌ಮೋನು (68) ಎಂದು ಗುರುತಿಸಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು, 20 ಸಾವಿರ ಮೌಲ್ಯದ 998 ಗ್ರಾಂ ಗಾಂಜಾ ಹಾಗೂ ಆಕ್ಟಿವಾ ಸ್ಕೂಟರ್‌ನ್ನು ವಶಪಡಿಸಿಕೊಂಡಿದ್ದಾರೆ.

ಕೊಣಾಜೆ: ಗಾಂಜಾ ಮಾರಾಟ|ಆರೋಪಿ ವಶ Read More »

ಬೆಳ್ತಂಗಡಿ :ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

ಸಮಗ್ರ ನ್ಯೂಸ್ : ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ವೀಸಾ ನೀಡುವುದಾಗಿ ವ್ಯಕ್ತಿಗೆ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವೀಸಾ ನೀಡದೆ, ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿದ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು, ಅರಸಿನಮಕ್ಕಿ ನಿವಾಸಿ ರೆಜಿ ಕೆ ಎ ಎಂಬವರ ಮಗ ಆಲ್ವಿನ್ ಕೆ.ಆರ್ ಎಂಬವರೇ ಲಕ್ಷಾಂತರ ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ವ್ಯಕ್ತಿ. ಆರೋಪಿಯನ್ನು ಮನೋಜ್ ಎಂದು ಗುರುತಿಸಲಾಗಿದೆ. ಆಲ್ವಿನ್ ಕೆ ಎ ಅವರಿಗೆ ಮನೋಜ್

ಬೆಳ್ತಂಗಡಿ :ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ Read More »

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣಿಕೆ : ಭಟ್ಕಳದ ವ್ಯಕ್ತಿಯ ಬಂಧನ

ಸಮಗ್ರ ನ್ಯೂಸ್‌ : ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಟ್ಕಳ ಮೂಲದ ಪ್ರಯಾಣಿಕನೊಬ್ಬ 6 ಲಕ್ಷ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್‌ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್‌ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಈ ವ್ಯಕ್ತಿ 6,19,200 ರೂಪಾಯಿ ಮೌಲ್ಯದ 96 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದನ್ನು ಕಸ್ಟಮ್‌ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು. ಇದನ್ನು ಕಳ್ಳಸಾಗಣೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣಿಕೆ : ಭಟ್ಕಳದ ವ್ಯಕ್ತಿಯ ಬಂಧನ Read More »

ಮಂಗಳೂರಿನಲ್ಲಿ ಮತ್ತೆ ದೈವಾರಾಧನೆ V/S ಮನೋರಂಜನೆ ವಿರುದ್ಧ ಆಕ್ರೋಶ

ಸಮಗ್ರ ನ್ಯೂಸ್‌ : ಸಿನಿಮಾ, ನಾಟಕಗಳಲ್ಲಿ ದೈವಾರಾಧನೆ ಬಳಕೆ ವಿರುದ್ಧ ಎದಿದ್ದ ಆಕ್ರೋಶ ಇದೀಗ ಆಕ್ರೋಶ ತೀವ್ರಗೊಂಡ ಬೆನ್ನಲ್ಲೇ ಕಲಾವಿದರ ಶಕ್ತಿ ಪ್ರದರ್ಶನಗೊಂಡಿದೆ. ದಿನ ದಿನಕ್ಕೆ ಸಿನಿಮಾ, ನಾಟಕಗಳಲ್ಲಿ ದೈವರಾಧನೆಯ ದುರ್ಬಳಕೆ ಆರೋಪ ಹಲವು ಬಾರಿ ಸಿನಿಮಾ ಹಾಗು ರಂಗಭೂಮಿ ಕಲಾವಿದರ ವಿರುದ್ಧ ಆಕ್ರೋಶ ದೈವಾರಾಧಕರು ವ್ಯಕ್ತಪಡಿಸಿದ್ದರು. ಈ ಹೊತ್ತಲ್ಲೇ ಕರಾವಳಿಯ ಸಿನಿಮಾ ಹಾಗು ನಾಟಕ ಕಲಾವಿದರಿಂದ ಶಕ್ತಿ ಪ್ರದರ್ಶನ ಮಾಡುವ ಮೂಲಕ ಕಾಲ್ನಡಿಗೆಯ ಜಾಥದ ಮೂಲಕ ದ.ಕ ಜಿಲ್ಲಾಧಿಕಾರಿಗೆ ರಂಗಕರ್ಮಿಗಳು ಮನವಿ ಸಲ್ಲಿಸಿದ್ದಾರೆ. ದೈವಾರಾಧನೆಯ ದುರ್ಬಳಕೆ

ಮಂಗಳೂರಿನಲ್ಲಿ ಮತ್ತೆ ದೈವಾರಾಧನೆ V/S ಮನೋರಂಜನೆ ವಿರುದ್ಧ ಆಕ್ರೋಶ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿಗೆ ಜಾಮೀನು ನಿರಾಕರಣೆ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ನಿವಾಸಿ ಜಾಬೀರ್(35), ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ಟ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ಐಎ ನ್ಯಾಯಾಲಯ 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ.ಪಾಟೀಲ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿಗೆ ಜಾಮೀನು ನಿರಾಕರಣೆ Read More »

ದ.ಕ ದಿಂದ ಡಿ.ವಿ ಎಸ್ ಸ್ಪರ್ಧೆಗೆ‌ ಭಾರೀ ವಿರೋಧ| ಡಿವಿ ಹಠಾವೋ ಎನ್ನಲು ಕಾರಣ ಏನ್ ಗೊತ್ತಾ?

ಸಮಗ್ರ ನ್ಯೂಸ್: ಕಾಂಗ್ರೇಸ್ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿವಿ ಸದಾನಂದ ಗೌಡ ಅವರಿಗೆ ಟಿಕೇಟ್ ನೀಡುವುದಾದರೆ ಅದು ಜಿಲ್ಲೆಗೆ ಮಾಡಿರುವ ದೊಡ್ಡ ದ್ರೋಹ ಎಂದು ನೇತ್ರಾವತಿ ಹೋರಾಟ ಸಮಿತಿ ಆರೋಪಿಸಿದೆ. ನೇತ್ರಾವತಿ ಹೋರಾಟ ಸಮಿತಿಯ ಸಂಚಾಲಕ ದಿನಕರ್ ಶೆಟ್ಟಿ ಮಾಧ್ಯಮಗಳ ಜೊತೆ ಮಾತನಾಡಿ, ಯಾವುದೇ ಕಾರಣಕ್ಕೂ ಕಾಂಗ್ರೇಸ್ ಡಿವಿ ಸದಾನಂದ ಗೌಡ ಅವರಿಗೆ ದಕ್ಷಿಣ ಕನ್ನಡದಲ್ಲಿ ಟಿಕೆಟ್ ನೀಡಬಾರದು, ಜಿಲ್ಲೆಯ ನೀರಿನ ಸಮಸ್ಯೆಗೆ ಈ ವ್ಯಕ್ತಿಯೇ ಕಾರಣ, ಕಾಂಗ್ರೆಸ್ ನಿಂದ ಲೋಕಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ

ದ.ಕ ದಿಂದ ಡಿ.ವಿ ಎಸ್ ಸ್ಪರ್ಧೆಗೆ‌ ಭಾರೀ ವಿರೋಧ| ಡಿವಿ ಹಠಾವೋ ಎನ್ನಲು ಕಾರಣ ಏನ್ ಗೊತ್ತಾ? Read More »