ಮಂಗಳೂರು: ಪಿಲಿಕುಳ ನಿಸರ್ಗಧಾಮದಿಂದ ತಪ್ಪಿಸಿಕೊಂಡ ದೈತ್ಯ ಕಾಳಿಂಗ ಸರ್ಪ
ಸಮಗ್ರ ನ್ಯೂಸ್ : ಪಂಜರದಲ್ಲಿದ್ದ ದೈತ್ಯ ಕಾಳಿಂಗ ಸರ್ಪವೊಂದು ತಪ್ಪಿಸಿಕೊಂಡು ಹೋಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಜೈವಿಕ ಉದ್ಯಾನವನದಲ್ಲಿ ಈ ಘಟನೆ ನಡೆದಿದ್ದು ತಪ್ಪಿಸಿಕೊಂಡ ಈ ಹೆಣ್ಣು ಕಾಳಿಂಗ ಸರ್ಪ ರಸ್ತೆ ದಾಟಿ ವಿಜ್ಞಾನ ಸೆಂಟರ್ನತ್ತ ಸಾಗುತ್ತಿತ್ತು. ಸಾರ್ವಜನಿಕರು ಇದನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ನಿಸರ್ಗಧಾಮದ ಸಿಬ್ಬಂದಿ ಧಾವಿಸಿ ಅದನ್ನು ಸೆರೆ ಹಿಡಿದು ಮರಳಿ ಪಂಜರಕ್ಕೆ ಹಾಕಿದ್ದಾರೆ. ಈ ಗ ಸಂತನೋತ್ತಿಯ ಸಮಯವಾಗಿದ್ದು ಒಂದು
ಮಂಗಳೂರು: ಪಿಲಿಕುಳ ನಿಸರ್ಗಧಾಮದಿಂದ ತಪ್ಪಿಸಿಕೊಂಡ ದೈತ್ಯ ಕಾಳಿಂಗ ಸರ್ಪ Read More »










