ದ.ಕ. – ಉಡುಪಿ ಗಡಿಯಲ್ಲಿ ಚೆಕ್ಪೋಸ್ಟ್ ಕಾರ್ಯಾರಂಭ
ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣೆ ಅಕ್ರಮಗಳ ನಿಗ್ರಹಕ್ಕಾಗಿ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳ ಗಡಿಭಾಗವಾಗಿರುವ ಹೆಜ ಮಾಡಿಯಲ್ಲಿ ಈಗಾಗಲೇ ಚೆಕ್ಪೋಸ್ಟ್ ಕಾರ್ಯಾರಂಭ ಮಾಡಿದೆ. ಇದೇ ವೇಳೆ ಟೋಲ್ಗೇಟ್ ತಪ್ಪಿಸಿ ಸಾಗಲು ವಾಹನ ಸವಾರರು ಬಳಸಿಕೊಳ್ಳುತ್ತಿದ್ದ ದ.ಕ. ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪಲಿಮಾರು – ಕರ್ನಿರೆ ಭಾಗ ದಲ್ಲೂ ಚೆಕ್ಪೋಸ್ಟ್ ನಿರ್ಮಾಣಕ್ಕೆ ಸೂಕ್ತ ಜಾಗದ ಪರಿಶೀಲನೆ ಅಂತಿಮ ಘಟ್ಟದಲ್ಲಿದೆ. ಪಲಿಮಾರು ಗ್ರಾಮದಿಂದ ಕರ್ನಿರೆ, ಬಳ್ಕುಂಜೆ ಮಾರ್ಗವಾಗಿ ದ.ಕ. ಜಿಲ್ಲೆಯ ಮೂಲ್ಕಿಯನ್ನು […]
ದ.ಕ. – ಉಡುಪಿ ಗಡಿಯಲ್ಲಿ ಚೆಕ್ಪೋಸ್ಟ್ ಕಾರ್ಯಾರಂಭ Read More »










