ಕರಾವಳಿ

ಸುಳ್ಯ:ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವತಿಯಿಂದ ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರಿಗೆ ಅಭಿನಂದನೆ- ಸನ್ಮಾನ

ಸಮಗ್ರ ನ್ಯೂಸ್:ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಗೊಂಡ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಸದಾನಂದ ಮಾವಜಿ ಅವರನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮತ್ತು ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ಸದಾನಂದ ಮಾವಜಿ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ರಾಮಚಂದ್ರ ಎಂ., ಜಯರಾಮ ರೈ ಜಾಲ್ಸೂರು, ವಸಂತ

ಸುಳ್ಯ:ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವತಿಯಿಂದ ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರಿಗೆ ಅಭಿನಂದನೆ- ಸನ್ಮಾನ Read More »

ಮಂಗಳೂರು, ಮಲೆನಾಡಿನ‌ ಹಲವೆಡೆ ಸುರಿದ ಬೇಸಿಗೆ ಮಳೆ| ಇಂದು ಉತ್ತಮ‌ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೆ ಮಳೆ ದರ್ಶನ ನೀಡಿದೆ. ಕಳೆದ ವಾರ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿ ಕಣ್ಮರೆಯಾಗಿದ್ದ ಮಳೆ, ಈ ವಾರಾಂತ್ಯದಲ್ಲಿ ಮತ್ತೆ ಹಲವು ಕಡೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದೆ. ಗುರುವಾರ ಸಂಜೆ ಜಿಲ್ಲೆಯ ಶೃಂಗೇರಿಯಲ್ಲಿ ಉತ್ತಮ ಮಳೆಯಾಗಿದೆ. ದ.ಕ ಜಿಲ್ಲೆಯ ಮಂಗಳೂರು ನಗರ, ಗ್ರಾಮಾಂತರ ಭಾಗದ ಅಲ್ಲಲ್ಲಿ, ಬದಿಯಡ್ಕ, ಪಾಣಾಜೆ,‌ ಸುಳ್ಯ ಸಹಿತ ಅಲ್ಲಲ್ಲಿ ಶುಕ್ರವಾರ ಮುಂಜಾನೆ ಹಗುರದಿಂದ ಹಲವು ಕಡೆ ಮಳೆಯಾಗಿದೆ. ಭಾರತೀಯ ಹವಾಮಾನ

ಮಂಗಳೂರು, ಮಲೆನಾಡಿನ‌ ಹಲವೆಡೆ ಸುರಿದ ಬೇಸಿಗೆ ಮಳೆ| ಇಂದು ಉತ್ತಮ‌ ಮಳೆ ಸಾಧ್ಯತೆ Read More »

ಮಂಗಳೂರು: ಮಾ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭದ ಹಿನ್ನಲೆ |ನಿಷೇಧಾಜ್ಞೆ ಜಾರಿ

ಸಮಗ್ರ ನ್ಯೂಸ್‌ : ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ.25 ರಿಂದ ಎಪ್ರಿಲ್ 6ರ ವರೆಗೆ ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ.ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತರೂ ಆಗಿರುವ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೇಧಿತ

ಮಂಗಳೂರು: ಮಾ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭದ ಹಿನ್ನಲೆ |ನಿಷೇಧಾಜ್ಞೆ ಜಾರಿ Read More »

ನ್ಯಾಷನಲ್ ಕಬಡ್ಡಿ ಚಾಂಪಿಯನ್‌ ಶಿಪ್ ಗೆ ಮಿಥುನ್ ಏನೆಕಲ್ ಆಯ್ಕೆ

ಸಮಗ್ರ ನ್ಯೂಸ್:ಮಾ.21 ರಿಂದ ಮಾ.23 ರ ತನಕ ಮಹಾರಾಷ್ಟ್ರದಲ್ಲಿ ನಡೆಯಲಿರುವ 70ನೇ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡದ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೇಕಲ್ಲಿನ ಮಿಥುನ್ ಗೌಡ ಆಯ್ಕೆ. ಇವರು ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನ ಪೈನಲ್ ಬಿ.ಎ ವಿದ್ಯಾರ್ಥಿ. ಏನೆಕಲ್ಲು ಗ್ರಾಮದ ಸುಂದರ ಗೌಡ ಮತ್ತು ವಸಂತಿ ದಂಪತಿಗಳ ಪುತ್ರ.

ನ್ಯಾಷನಲ್ ಕಬಡ್ಡಿ ಚಾಂಪಿಯನ್‌ ಶಿಪ್ ಗೆ ಮಿಥುನ್ ಏನೆಕಲ್ ಆಯ್ಕೆ Read More »

ಮಂಗಳೂರು: ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ|ಮರಳು ಸಾಗಾಟ ಆರೋಪ

ಸಮಗ್ರ ನ್ಯೂಸ್‌ : ಲಾರಿಗಳ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರಳು ಸಾಗಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಮಂಗಳೂರಿನ ಕಣ್ಣೂರಿನಲ್ಲಿ ಮಧ್ಯರಾತ್ರಿ ರಸ್ತೆ ತಡೆದು ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ. ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಅಲ್ಲದೆ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿಯಾಗಿದ್ದು, ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದ್ದಾರೆ ಈ ವೇಳೆ ಉದ್ವಿಘ್ನ

ಮಂಗಳೂರು: ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ|ಮರಳು ಸಾಗಾಟ ಆರೋಪ Read More »

ಸೌದಿ ಅರೇಬಿಯಾದಲ್ಲಿ ಭೀಕರಅಪಘಾತ| ಹಳೆಯಂಗಡಿಯ ನಾಲ್ವರು ಮೃತ್ಯು

ಸಮಗ್ರ ನ್ಯೂಸ್‌ : ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ನಿಂದ ಸೌದಿ ಅರೇಬಿಯಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ಮಗುವಿನೊಂದಿಗೆ ದಂಪತಿ ತೆರಳುತ್ತಿದ್ದಾಗ ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ದುರ್ಘಟನೆಯ ಮಹಿತಿ ಸಿಕ್ಕಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಘಟನನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನ

ಸೌದಿ ಅರೇಬಿಯಾದಲ್ಲಿ ಭೀಕರಅಪಘಾತ| ಹಳೆಯಂಗಡಿಯ ನಾಲ್ವರು ಮೃತ್ಯು Read More »

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್‌ : ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುವೆಟ್ಟು‌ಗ್ರಾಮದ ಬೋಳ್ಮಿನಾರು, ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳದಲ್ಲಿ ಮದ್ಯದ

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶ|ಲಕ್ಷಾಂತರ ರೂ. ಕಳೆದುಕೊಂಡ ಆಟೋ ಚಾಲಕ..!

ಸಮಗ್ರ ನ್ಯೂಸ್‌ : ಅಪರಿಚಿತ ವಾಟ್ಸಪ್ ಸಂದೇಶ ನಂಬಿ ಆಫ್ ಡೌನ್ ಲೋಡ್ ಮಾಡಿಕೊಂಡು ಹಣ ಹೂಡಿಕೆ ಮಾಡಿದ ಆಟೋ ರಿಕ್ಷಾ ಚಾಲಕ ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಬಂಟ್ವಾಳ ಸರಪಾಡಿ ಗ್ರಾಮದಲ್ಲಿ ನಡೆದಿದೆ. ಸರಪಾಡಿ ಗ್ರಾಮದ ನಿವಾಸಿ ಹರೀಶ್ ಕುಮಾರ್ (33) ವಂಚನೆಗೊಳಗಾದ ವ್ಯಕ್ತಿ. ಸರಪಾಡಿ ಗ್ರಾಮದ ನಿವಾಸಿ ಹರೀಶ್ ಕುಮಾರ್ (33) ಎಂಬವರು ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಅವರ ಮೊಬೈಲಿಗೆ 2023 ರ ಡಿಸೆಂಬರ್ 20 ರಂದು ಅಪರಿಚಿತ ವಾಟ್ಸಪ್ ನಿಂದ ಬಂದ

ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶ|ಲಕ್ಷಾಂತರ ರೂ. ಕಳೆದುಕೊಂಡ ಆಟೋ ಚಾಲಕ..! Read More »

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ದಾಳಿ

ಸಮಗ್ರ ನ್ಯೂಸ್ : ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನು ವಶಕ್ಕೆ ಪಡೆದ ಘಟನೆ ಉಳ್ಳಾಲ ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದಲ್ಲಿ ನಡೆದಿದೆ. ಸಿಸಿಬಿ ಪೊಲೀಸರೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ತಂಡವು ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿ ಬಳಿಕ ಸ್ಥಳೀಯ ಪೊಲೀಸರಿಗೂ

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ದಾಳಿ Read More »

ಮಂಗಳೂರು: ಕೃಷಿಕರ ನೀರಿಗೆ ಕನ್ನ ಹಾಕಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್‌ : ಕೃಷಿಕರ ನೀರಿಗೆ ಕನ್ನ ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಾಂತಿಮುಗೇರು ಎಂಬಲ್ಲಿ ನಡೆದಿದೆ. ಶಾಂತಿಮೊಗರಿನಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಕೃಷಿ ತೋಟಕ್ಕೆ ಭರಪೂರ ನೀರು ತುಂಬಿದ್ದ ಕಾರಣ ಸ್ಥಳೀಯ ಅಕ್ರಮ ಮರಳುಗಾರಿಕೆ ನಡೆಸುವ ವ್ಯಕ್ತಿಗಳಿಗೆ ತೊಂದರೆಯಾದ ಹಿನ್ನಲೆಯಲ್ಲಿ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಅಣೆಕಟ್ಟಿನ ಹಲಗೆಯನ್ನು ಸರಿಸಿ ನೀರು ಖಾಲಿ ಮಾಡಿದ್ದಾರೆ. ಅಣೆಕಟ್ಟಿನಲ್ಲಿ ಶೇಖರಣೆಗೊಂಡ ನೀರು ಶಾಂತಿಮೊಗರು ಹಾಗು ಇತರ ಎಂಟು ಗ್ರಾಮಗಳ ಕೃಷಿ ತೋಟಗಳಿಗೆ ನೀರಿನ ಪೂರೈಕೆಯನ್ನೂ ಮಾಡುತ್ತಿತ್ತು. ಆದರೆ ಮರಳುಗಾರಿಕೆ

ಮಂಗಳೂರು: ಕೃಷಿಕರ ನೀರಿಗೆ ಕನ್ನ ಹಾಕಿದ ಕಿಡಿಗೇಡಿಗಳು Read More »