ಬಿಸಿಲ ಬೇಗೆಗೆ ತಂಪೆರೆದ ವರುಣ| ಮಲೆನಾಡು ಸೇರಿ ಹಲವೆಡೆ ಮಳೆ ಸಿಂಚನ
ಸಮಗ್ರ ನ್ಯೂಸ್: ಬರ ಮತ್ತು ಬಿಸಿಲಿನ ಬೇಗೆಯಿಂದ ತತ್ತರಿಸಿದ ರಾಜ್ಯದ ಕೆಲವು ಭಾಗದಲ್ಲಿ ಮಾರ್ಚ್ ನಲ್ಲಿಯೇ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಬಸವನಹಳ್ಳಿ, ಐದಳ್ಳಿ, ಮಾಕೋಡು, ಹುಣಸೆಹಳ್ಳಿ ಮೊದಲಾದ ಕಡೆ ಮಳೆಯಾಗಿದೆ. ಬೀದರ್ ಜಿಲ್ಲೆಯ ಔರಾದ, ಬಾಲ್ಕಿ ತಾಲೂಕಿನ ಹಲವು ಕಡೆ ಭಾನುವಾರ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಹಲವು ಕಡೆ ಇನ್ನೊಂದು ವಾರ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಬೀದರ್, ಧಾರವಾಡ, ವಿಜಯಪುರ, ಕಲಬುರಗಿ ಸೇರಿದಂತೆ ವಿವಿಧೆಡೆ ಮಳೆ […]
ಬಿಸಿಲ ಬೇಗೆಗೆ ತಂಪೆರೆದ ವರುಣ| ಮಲೆನಾಡು ಸೇರಿ ಹಲವೆಡೆ ಮಳೆ ಸಿಂಚನ Read More »










