ಉಡುಪಿ:ಯುವಕನ ಹತ್ಯೆ ಪ್ರಕರಣ| ಘಟನೆ ನಡೆದು 13 ದಿನಗಳು ಕಳೆದರೂ ಆರೋಪಿಗಳ ಸುಳಿವಿಲ್ಲ
ಸಮಗ್ರ ನ್ಯೂಸ್ : ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ಮಾ.2 ರ ರಾತ್ರಿ ತನ್ನದೇ ಮನೆಯಲ್ಲಿ ಆಗಂತುಕರು ಹಾರಿಸಿದ ಗುಂಡಿಗೆ ಬಲಿಯಾದ ಕೃಷ್ಣನ ಹತ್ಯೆ ನಡೆದು ಇಂದಿಗೆ 13 ದಿನಗಳು ಉರುಳಿದೆ. ಹತ್ಯೆ ನಡೆದ ಕೆಲವು ದಿನಗಳ ಬಳಿಕ ಮನೆಯೊಳಗಿದ್ದ ಟ್ರಂಕ್ ಕಾಣೆಯಾಗಿದೆ ಎಂದು ಕುಟುಂಬಸ್ಥರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಟ್ರಂಕ್ ನ ಒಳಗೇನಿತ್ತು ಎಂಬುದು ಇಲಾಖೆಗೆ ಯಕ್ಷಪ್ರಶ್ನೆಯಾಗಿದೆ. ಮೃತ ಕೃಷ್ಣನ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದು ಪ್ರಾಥಮಿಕ ತನಿಖೆಯನ್ನು ನಡೆಸಿ, ಸಿಡಿಆರ್ ಪಡೆದಿದ್ದಾರೆ. ಅದರಲ್ಲಿ […]
ಉಡುಪಿ:ಯುವಕನ ಹತ್ಯೆ ಪ್ರಕರಣ| ಘಟನೆ ನಡೆದು 13 ದಿನಗಳು ಕಳೆದರೂ ಆರೋಪಿಗಳ ಸುಳಿವಿಲ್ಲ Read More »










