ಕರಾವಳಿ

ಬಂಟ್ವಾಳ: ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು

ಸಮಗ್ರ ನ್ಯೂಸ್‌ : ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ನಿವಾಸಿಗಳಾದ ವಿನ್ಸಿ, ಮ್ಯಾಕ್ಸಿ, ಪ್ರಮೋದ್, ದಯಾನಂದ ಎಂಬವರ ಜೊತೆಗೆ ನೇತ್ರಾವತಿ ನದಿಗೆ ಈಜಾಡಲು ಬಂದಿದ್ದ ವೇಳೆ ಘಟನೆ ನಡೆದಿದೆ. ವಿನ್ಸಿ ಎಂಬವರ ಪತ್ನಿಯ ಮನೆ ಶಂಭೂರಿನಲ್ಲಿದ್ದು, ಇಲ್ಲಿಗೆ ಆಗ್ಗಾಗ್ಗೆ ಬಂದು ನೇತ್ರಾವತಿ ನದಿಯಲ್ಲಿ ಸ್ನಾನ

ಬಂಟ್ವಾಳ: ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು Read More »

ಮಂಗಳೂರು: ಗಾಂಜಾ ಮಾರಾಟ| ಇಬ್ಬರ ಬಂಧನ

ಸಮಗ್ರ ನ್ಯೂಸ್‌ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ತಿರುವೈಲ್‌ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್‌ ಯಾನೆ ಪೊಂಗ ಅಶ್ರಫ್‌ (30), ಅದೇ ಗ್ರಾಮದ ತಿಲಕನಗರ ನಿವಾಸಿ ಮೊಹಮ್ಮದ್‌ ಅಲ್ಫಾಜ್‌ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 115 ಗ್ರಾಂ ಮೌಲ್ಯದ ಗಾಂಜಾ, ಮೊಬೈಲ್‌ ಫೋನ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ಗಾಂಜಾ ಮಾರಾಟ| ಇಬ್ಬರ ಬಂಧನ Read More »

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆ – ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ದೂರು

ಸಮಗ್ರ ನ್ಯೂಸ್: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯಿಂದಾಗಿ ರೋಗಿಗಳಿಗೆ ತೊಂದರೆಗಳಾಗುತ್ತಿದ್ದು ಇದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಕಾರಣರಾಗಿದ್ದಾರೆ. ಹಾಗಾಗಿ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಗರದ ನಿವಾಸಿಯೋರ್ವರು ದೂರು ನೀಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಸೋಮವಾರ ನಗರದಲ್ಲಿ ನಡೆದ ಅಪಘಾತದಲ್ಲಿ 70 ವಯಸ್ಸಿನ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ವೆನ್ಲಾಕ್ ಕರೆದುಕೊಂಡು ಹೋದಾಗ ಚಿಕಿತ್ಸೆ ಸಿಗಲಿಲ್ಲ. ತುರ್ತು ಚಿಕಿತ್ಸಾ ಸಿಗಲಿಲ್ಲ,

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆ – ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ದೂರು Read More »

ಉಳ್ಳಾಲ: ಹರೇಕಳ ಕೊಲೆಯತ್ನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸಮಗ್ರ ನ್ಯೂಸ್:‌ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನ ಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದ ಉಳ್ಳಾಲ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24) ಎಂಬಾತನನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ ಪೊಲೀಸ್ ತಂಡ ಬಂಧಿಸಿದೆ. ಹರೇಕಳ ಕಡವಿನ ಬಳಿ ಬಳಿಯಿರುವ ಎನ್ .ಎಫ್ ಜನರಲ್ ಸ್ಟೋರ್ ಮಾಲೀಕ ಅಬ್ದುಲ್ ರಹಿಮಾನ್ ಎಂಬವರ ಮೇಲೆ 2017ರ ಮೇ.24 ರಂದು ರಿಕ್ಷಾದಲ್ಲಿ ಬಂದಿದ್ದ ಅಶ್ರಫ್ ಮತ್ತು

ಉಳ್ಳಾಲ: ಹರೇಕಳ ಕೊಲೆಯತ್ನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಪುತ್ತೂರು: ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಲೇಟ್‌ ಮಾಡಿ ತಿಂದ ದುಷ್ಟರು

ಸಮಗ್ರ ನ್ಯೂಸ್‌ : ಕಳೆದ ಹಲವಾರು ತಿಂಗಳಿಂದ ನೆಲ್ಲಿಕಟ್ಟೆ ಪರಿಸರದ ಶಾಲೆ, ಆರೋಗ್ಯ ಕೇಂದ್ರಗಳಲ್ಲಿ ಚಿಲ್ಲರೆ ಕಳವು, ಸೊತ್ತುಗಳಿಗೆ ಹಾನಿ ಮಾಡುವ ಪ್ರಕರಣ ಸೇರಿ ಸದಾ ಒಂದಲ್ಲೊಂದು ಅವಾಂತರ ನಡೆಯುತ್ತಿದ್ದು, ಇದೀಗ ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳನುಗ್ಗಿದ ಕಿಡಿಗೇಡಿಗಳು ಪುಟಾಣಿಗಳಿಗೆಂದು ಇಡಲಾಗಿದ್ದ ಕೋಳಿ ಮೊಟ್ಟೆಗಳನ್ನು ಆಮ್ಲೇಟ್‌ ಮಾಡಿ ತಿಂದು ತೆರಳಿರುವ ಘಟನೆ ಮಾ.18ರಂದು ಬೆಳಕಿಗೆ ಬಂದಿದೆ. ನೆಲ್ಲಿಕಟ್ಟೆಯ ಶ್ರೀ ರಾಮಕೃಷ್ಣ ಸಮಾಜ ಸೇವಾ ಸಂಸ್ಥೆಯ ಬಳಿಯ ಅಂಗನವಾಡಿ ಕೇಂದ್ರಕ್ಕೆ ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಕೇಂದ್ರದ

ಪುತ್ತೂರು: ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಲೇಟ್‌ ಮಾಡಿ ತಿಂದ ದುಷ್ಟರು Read More »

ಉಡುಪಿಯ ನಂ.1 ಬೀಡಿ ಮಾಲೀಕ ಟಿ.ಕೃಷ್ಣಪ್ಪ ನಿಧನ

ಸಮಗ್ರ ನ್ಯೂಸ್:‌ ನಂ.1 ಬೀಡಿ ಮಾರ್ಕಿನ ಮಾಲೀಕ ತಾಂಗದಗಡಿ ನಿವಾಸಿ ಟಿ.ಕೃಷ್ಣಪ್ಪ ಅವರು ಇಂದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 78 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಟಿ.ಕೃಷ್ಣಪ್ಪ ಅವರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರು‌ 51 ವರ್ಷಗಳ ಹಿಂದೆ ನಂ.1 ಬೀಡಿಯನ್ನು ಕರಾವಳಿಗೆ ಪರಿಚಯಿಸಿದ್ದರು. ಅಂದಿನಿಂದ ಇಂದಿನಿಂದವರೆಗೂ ನಂ.1 ಬೀಡಿ ಕರಾವಳಿಯಾದ್ಯಂತ ಪ್ರಖ್ಯಾತಿ ಪಡೆದಿದೆ. ಮೃತರು ಪತ್ನಿ, ಇಬ್ಬರು ಗಂಡು, ಮೂವರು ಹೆಣ್ಣು ಮಕ್ಕಳನ್ನು

ಉಡುಪಿಯ ನಂ.1 ಬೀಡಿ ಮಾಲೀಕ ಟಿ.ಕೃಷ್ಣಪ್ಪ ನಿಧನ Read More »

ಉಡುಪಿ: ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ಸಾವಿರಾರು ರೂ. ವಂಚನೆ

ಸಮಗ್ರ ನ್ಯೂಸ್‌ : ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರ್ ಎಂಬವರು ಮಾರ್ಚ್ 14ರಂದು ತನ್ನ ವ್ಯವಹಾರದ 6000ರೂ. ಹಣವನ್ನು ಗೂಗಲ್ ಪೇನಲ್ಲಿ ಕೈತಪ್ಪಿನಿಂದ ಬೇರೊಂದು ನಂಬರಿಗೆ ಕಳುಹಿಸಿದ್ದು, ಈ ಸಂಬಂಧ ಗೂಗಲ್‌ನಲ್ಲಿ ಸಿಕ್ಕಿದ ಕಸ್ಟಮರ್ ಕೇರ್‌ಗೆ ಕರೆ ಮಾಡಿದ್ದರು. ಹಣವನ್ನು ಹಿಂದಕ್ಕೆ ಪಡೆಯಲು 5 ಡಿಜಿಟ್‌ಗಳ ಸಂಖ್ಯೆಗಳ ಆ್ಯಪ್‌ನಲ್ಲಿ ನಮೂದಿಸುವಂತೆ ತಿಳಿಸಿದ್ದರು. ಅದರಂತೆ ನಂಬರ್ ನಮೂದಿಸಿದ ಬಳಿಕ ಇವರ ಖಾತೆಯಿಂದ

ಉಡುಪಿ: ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ಸಾವಿರಾರು ರೂ. ವಂಚನೆ Read More »

ಮಣಿಪಾಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಸಮಗ್ರ ನ್ಯೂಸ್:‌ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಮಣಿಪಾಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪಂಜಾಬ್‌ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಬಂಧಿತ ಆರೋಪಿ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾನ್, ಶರಣಬಸವ ಆರೋಪಿಯನ್ನು ಪಂಜಾಬ್ ರಾಜ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ

ಮಣಿಪಾಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಉಡುಪಿ: ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ 14 ಕಡೆಗಳಲ್ಲಿ ಪೊಲೀಸ್ ಚೆಕ್‌ಪೋಸ್ಟ್

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಒಟ್ಟು 14 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊಲ್ಲೂರು, ಶಿರೂರು, ಹೊಸಂಗಡಿ, ಕುಂದಾಪುರ ಕ್ಷೇತ್ರದ ಸಾಬರಕಟ್ಟೆ, ಉಡುಪಿ ಕ್ಷೇತ್ರದ ಗುಡ್ಡೆಯಂಗಡಿ, ಮಣಿಪುರ ಉದ್ಯಾವರ, ಕಾಪು ಕ್ಷೇತ್ರದ ಹೆಜಮಾಡಿ, ಫಲಿಮಾರು, ಕಾರ್ಕಳದ ಮಾಳ, ಮುಂಡೂರು, ಸಚ್ಚರಿ ಪೇಟೆ, ಸೋಮೇಶ್ವರ, ಮುಡಾರು, ಬಜಗೋಳಿ, ಸಾಣೂರು, ಹೊಸ್ಮಾರು ನಲ್ಲೂರುಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ವ್ಯಾಪಕ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಗಡಿ ಪ್ರದೇಶಗಳಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಜಿಲ್ಲೆ

ಉಡುಪಿ: ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ 14 ಕಡೆಗಳಲ್ಲಿ ಪೊಲೀಸ್ ಚೆಕ್‌ಪೋಸ್ಟ್ Read More »

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ/ 50ರಷ್ಟು ವಿಧದ `ನಂದಿನಿ’ ಐಸ್‍ಕ್ರೀಂ ಉತ್ಪನ್ನಗಳನ ಬಿಡುಗಡೆ

ಮಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ಉತ್ಪಾದಿಸುವ ಸುಮಾರು 50ರಷ್ಟು ವಿಧದ `ನಂದಿನಿ’ ಐಸ್‍ಕ್ರೀಂ ಉತ್ಪನ್ನಗಳನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಐಸ್‍ಕ್ರೀಂ ಸಂಗ್ರಹದ ಕೋಲ್ಡ್ ಸ್ಟೋರೇಜ್ ಘಟಕ ಉದ್ಘಾಟನೆ ಹಾಗೂ ಐಸ್‍ಕ್ರೀಂ ಬಿಡುಗಡೆಯನ್ನು ನೆರವೇರಿಸಿದರು. ‘ಹಾಲು ಮಹಾಮಂಡಳವು ಒಕ್ಕೂಟವನ್ನು ಐಸ್‍ಕ್ರೀಂ ಮಾರಾಟಕ್ಕೆ ಸೂಪರ್ ಸ್ಟಾಕಿಸ್ಟ್ ಆಗಿ ನೇಮಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಾರಂಭಿಕ ಹಂತದಲ್ಲಿ ನಂದಿನಿ 157 ಶ್ರೇಣಿಯ ಐಸ್‍ಕ್ರೀಂಗಳಲ್ಲಿ 50 ಶ್ರೇಣಿಗಳನ್ನು

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ/ 50ರಷ್ಟು ವಿಧದ `ನಂದಿನಿ’ ಐಸ್‍ಕ್ರೀಂ ಉತ್ಪನ್ನಗಳನ ಬಿಡುಗಡೆ Read More »