ಮಂಗಳೂರು: ಕೊನೆಗೂ ಬಿಜೆಪಿ ಜೊತೆ ವಿಲೀನಗೊಂಡ ಪುತ್ತಿಲ ಪರಿವಾರ| ಅಧಿಕೃತವಾಗಿ ಗೊಂದಲಗಳಿಗೆ ತೆರೆ
ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ನಡೆಯುತ್ತಿದ್ದ ಗೊಂದಲಗಳಿಗೆ ಇಂದು ತೆರೆ ಬಿದ್ದಿದ್ದು, ಕೊನೆಗೂ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಹಿಂದೂ ಪರ ಹೋರಾಟಗಾರ, ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅರುಣ್ ಕುಮಾರ್ ಪುತ್ತಿಲ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪುತ್ತಿಲ ಪರಿವಾರದ ಪ್ರಮುಖರೊಂದಿಗೆ ಬೇಷರತ್ತಾಗಿ ಬಿಜೆಪಿ ಸೇರಿಕೊಂಡರು. ಈ ಮೂಲಕ […]
ಮಂಗಳೂರು: ಕೊನೆಗೂ ಬಿಜೆಪಿ ಜೊತೆ ವಿಲೀನಗೊಂಡ ಪುತ್ತಿಲ ಪರಿವಾರ| ಅಧಿಕೃತವಾಗಿ ಗೊಂದಲಗಳಿಗೆ ತೆರೆ Read More »










