ಮಂಗಳೂರು: ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಾಟ|ಚುನಾವಣಾಧಿಕಾರಿಗಳ ವಶ
ಸಮಗ್ರ ನ್ಯೂಸ್ : ನಗರದ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೋಡಾರ್-ಎಡಪದವು ಚೆಕ್ಪೋಸ್ಟ್ನಲ್ಲಿ ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಹಣವನ್ನು ಚುನಾವಣಾಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ. ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಚೆಕ್ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳ ತಂಡ ವಾಹನಗಳ ತಪಾಸಣೆ ನಡೆಸುತ್ತಿದೆ. ಭಾನುವಾರ ರಾತ್ರಿ 11ರ ಸುಮಾರಿಗೆ ಕೈಕಂಬ ನಿವಾಸಿಯೊಬ್ಬರು ಕಾರಿನಲ್ಲಿ ಆಗಮಿಸಿದ್ದು, ಅವರ ಕಾರನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ದಾಖಲೆ ಇಲ್ಲದ 1.32 ಲಕ್ಷ ರೂ.ಗಳಿದ್ದು ಈ ಹಣವನ್ನು
ಮಂಗಳೂರು: ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಾಟ|ಚುನಾವಣಾಧಿಕಾರಿಗಳ ವಶ Read More »










