ಕರಾವಳಿ

ಉಡುಪಿ: ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

ಸಮಗ್ರ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡು ಅಲೆವೂರು ದುರ್ಗಾನಗರದ ವೀರೇಶ್(28) ಎಂಬವರಿಗೆ ಅಭಿಷೇಕ್ ಎನ್. ಎಂಬಾತನ ಬೆಂಗಳೂರಿನಲ್ಲಿ ಪರಿಚಯವಾಗಿದ್ದು, ಆತ ತಾನು ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್ ಆಗಿ ಕೆಲಸವನ್ನು ಮಾಡಿ ಕೊಂಡಿರುವುದಾಗಿ ನಂಬಿಸಿದ್ದನು. ಅಭಿಷೇಕ್, ವೀರೇಶ್ ಮತ್ತು ಆತನ ಸ್ನೇಹಿತ ರವೀಂದ್ರ ಎಂಬವರಿಗೆ ಕೆಲಸವನ್ನು ಕೊಡಿಸುವುದಾಗಿ ನಂಬಿಸಿ, ವೀರೇಶ್ ಅವರಿಂದ 18 […]

ಉಡುಪಿ: ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ Read More »

ಮಂಗಳೂರು: ದಶಕದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸಮಗ್ರ ನ್ಯೂಸ್: ಹತ್ತು ವರ್ಷಗಳ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 2014ರ ಜುಲೈ 12ರಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಮರಳು ಹಾಗೂ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿ ನಿತಿನ್(37)ನನ್ನು ಆರಂಭದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ತದನಂತರ ಜಾಮೀನು ಪಡೆದು ಮುಂದಿನ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು. ನಿತಿನ್ ಬಂಟ್ವಾಳ ತಾಲೂಕಿನ ಸುಲ್ತಾಡಿ ಮನೆ, ಕರಿಯಂಗಳ ಗ್ರಾಮದವರು. ಇನ್ಸ್ ಪೆಕ್ಟರ್ ನಂದೇಶ್ ಬಿ ಕುಂಬಾರ್ ನೇತೃತ್ವದಲ್ಲಿ ಬಜ್ಪೆ ಪೊಲೀಸರು

ಮಂಗಳೂರು: ದಶಕದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣ|ಆರೋಪಿಗಳಿಂದ ಚಿನ್ನ, ಬೆಳ್ಳಿ, ನಗದು ವಶ

ಸಮಗ್ರ ನ್ಯೂಸ್ : ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬAಧಿಸಿದAತೆ ಬಂಧಿತ ಆರೋಪಿಗಳಿಂದ 25, 70, 918 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ನಡೆಸಿದ ತಂಡಕ್ಕೆ ದ.ಕ.ಜಿಲ್ಲಾ ಎಸ್ಪಿ ರಿಷ್ಯಾಂತ್ ರವರು ನಗದು ಬಹುಮಾನ ಘೋಷಿಸಿದ್ದಾರೆ. ಬಂಟ್ವಾಳ ತಾಲೂಕು ಬಿಮೂಡ ಗ್ರಾಮದ ಗೂಡಿನ ಬಳಿ ಜುಮ್ಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯಿಲ್ ರವರ ಪುತ್ರ ಮಹಮ್ಮದ್ ರಫೀಕ್ ಅಲಿಯಾಸ್ ಗೂಡಿನಬಳಿ ರಫೀಕ್ (35 ವ.), ಮಂಜೇಶ್ವರ ತಾಲೂಕಿನ ಉಪ್ಪಳ ಮೊಗ್ರಾಳ ನಿವಾಸಿ ಅಬ್ದುಲ್

ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣ|ಆರೋಪಿಗಳಿಂದ ಚಿನ್ನ, ಬೆಳ್ಳಿ, ನಗದು ವಶ Read More »

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಜಾತ್ರೆ ಆರಂಭ

ಸಮಗ್ರ ನ್ಯೂಸ್ : ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮಾ. 14ರಂದು ಗುರುವಾರ ರಾತ್ರಿ ಧ್ವಜಾರೋಹಣ ನೆರವೇರಿತು. ಮಾ.15ರಂದು ಶುಕ್ರವಾರ ಬೆಳಗ್ಗೆ ಸಂಪ್ರದಾಯದAತೆ ನಡೆದ ಕುದಿ ಕರೆಯುವ(ಆರಡ) ಕಾರ್ಯದಲ್ಲಿ ಮಾ.14 ರಿಂದ ಎ.12ರ ವರೆಗೆ 29 ದಿನಗಳ ಜಾತ್ರೆ ಎಂಬುದು ನಿರ್ಧಾರವಾಯಿತು. ಅಂತೆಯೇ ಎ.6 ರಂದು ಪ್ರಥಮ ಚೆಂಡು, ಎ.10ರಂದು ಬುಧವಾರ ಕಡೇ ಚೆಂಡು ಹಾಗೂ ಎ.11 ಗುರುವಾರದಂದು ಬ್ರಹ್ಮರಥೋತ್ಸವ ನೆರವೇರಲಿದೆ. ಕ್ಷೇತ್ರದಲ್ಲಿ ನಡೆಯುವ ಸಂಪ್ರದಾಯ: ನಟ್ಟೋಜ ಮನೆತನದ ವ್ಯಕ್ತಿಯೊಬ್ಬರು ಧ್ವ ಜಾರೋಹಣದ

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಜಾತ್ರೆ ಆರಂಭ Read More »

ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಲಾರ ಮೂಲದ ಸಂಜಯ್ ಭುವನ್ (16) ಮೃತ ದುರ್ದೈವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಮಾ.12 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ತಿಳಿದು NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಕಾಲೇಜಿಗೆ ಮುತ್ತಿಗೆ ಹಾಕಲಾಯಿತು. ಸ್ಥಳದಲ್ಲಿ ಬಿಗಿವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಕಾಲೇಜು

ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ Read More »

ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ|ಶಿಕ್ಷಕನ ವಿರುದ್ಧ ದೂರು

ಸಮಗ್ರ ನ್ಯೂಸ್ : ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಅವರು ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆ.28ರಂದು ಹತ್ತನೇ ತರಗತಿಯ ಕೆಲವು

ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ|ಶಿಕ್ಷಕನ ವಿರುದ್ಧ ದೂರು Read More »

ಬೆಳ್ತಂಗಡಿ: ಚಾನೆಲ್ ಕಚೇರಿಯಿಂದ ಲಕ್ಷಾಂತರ ಮೌಲ್ಯದ ಕ್ಯಾಮರಾ, ಸಿಸಿ ಕ್ಯಾಮರ, ನಗದು ದರೋಡೆ

ಸಮಗ್ರ ನ್ಯೂಸ್ : ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದ ವ್ಯಕ್ತಿಯೊಬ್ಬ ಲಕ್ಷಾಂತರ ರೂಪಾಯಿ ಮೌಲ್ಯದ ವೀಡಿಯೋ ಕ್ಯಾಮೆರಾ, ಸೀಸಿ ಟಿವಿ ಹಾಗೂ ಸಾವಿರಾರು ರೂಪಾಯಿ ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ನಡೆದಿದೆ. ಸವಣಾಲು ಗ್ರಾಮದ ನಿವಾಸಿ ಸುದೀಪ್ (24) ಎಂಬವರ ಯೂಟ್ಯೂಬ್ ಚಾನೆಲ್ ಕಚೇರಿಯಲ್ಲಿ ಈ ಕೃತ್ಯ ನಡೆದಿದ್ದು, ಆರೋಪಿಯನ್ನು ಪ್ರತೀಕ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಸುದೀಪ್ ಅವರು ಸಂತೆಕಟ್ಟೆ ಸುವರ್ಣ ಆಕೇರ್ಡ್ ಸಂಕೀರ್ಣದಲ್ಲಿ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದು, ಗುರುವಾರ ಸಂಜೆ ಆರೋಪಿ ಪ್ರತೀಕ್

ಬೆಳ್ತಂಗಡಿ: ಚಾನೆಲ್ ಕಚೇರಿಯಿಂದ ಲಕ್ಷಾಂತರ ಮೌಲ್ಯದ ಕ್ಯಾಮರಾ, ಸಿಸಿ ಕ್ಯಾಮರ, ನಗದು ದರೋಡೆ Read More »

ಕಡಬ: ಅನಾರೋಗ್ಯದಿಂದ ಹೂವಿನ ವ್ಯಾಪಾರಿ ಸಾವು

ಸಮಗ್ರ ನ್ಯೂಸ್ : ಇಲ್ಲಿನ ದುರ್ಗಾಂಬಿಕ ದೇವಸ್ಥಾನದ ಸಮೀಪ ವ್ಯಕ್ತಿಯೋರ್ವರು ಹಲವು ವರ್ಷಗಳಿಂದ ಹೂವಿನ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರು ಕಡಬದ ಹೊಯ್ಗೆಕೆರೆ ನಿವಾಸಿ ರಮೇಶ್ ಶೆಟ್ಟಿ ಹಲವು ಸಮಯಗಳಿಂದ ಮಾರಕ ಕಾಯಿಲೆಗೆ ತುತ್ತಾಗಿದ್ದ ಇವರು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಮಾ.14 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ. ಇತ್ತೀಚೆಗೆ ಉತ್ಸಾಹಿ ಯುವಕರ ಕಾರುಣ್ಯ ಸೇವಾ

ಕಡಬ: ಅನಾರೋಗ್ಯದಿಂದ ಹೂವಿನ ವ್ಯಾಪಾರಿ ಸಾವು Read More »

ವಿಟ್ಲ: ಅಡಿಕೆ, ಕರಿಮೆಣಸು ಕಳ್ಳತನ|ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಕೊಠಡಿಯಲ್ಲಿಟ್ಟಿದ್ದ ಅಡಿಕೆ ಮತ್ತು ಕರಿಮೆಣಸು ಕಳ್ಳತನ ವಾಗಿರುವ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿನ ಮನೆಯ ಸಮೀಪ ನಡೆದಿದೆ. ಕುಡ್ತಮುಗೇರು ಕೆ. ಅಣ್ಣು ಸಪಲ್ಯ (62) ಅವರು ಒಣಗಿಸಿ ಸುಲಿಯದ ಅಡಿಕೆ (ಅಂದಾಜು 150 ಕೆ.ಜಿ.) ಮತ್ತು 4 ಗೋಣಿಚೀಲದಲ್ಲಿ ಒಣಗಿದ ಕರಿಮೆಣಸು (ಅಂದಾಜು 30 ಕೆ.ಜಿ.)ಗಳನ್ನು ಸಂಗ್ರಹಿಸಿಟ್ಟಿದ್ದರು. ಕೊಠಡಿಯ ಬಾಗಿಲಿನ ಚಿಲಕವನ್ನು ಮುರಿದಿರುವುದು ಕಂಡು ಬಂದಿದ್ದು, ಪರಿಶೀಲಿಸಿದಾಗ, ಅಡಿಕೆ ಮತ್ತು ಕಾಳುಮೆಣಸು ಕಳ್ಳತನ ಆಗಿರುವುದು ತಿಳಿಯಿತು. ಕಳ್ಳತನವಾದ ಸೊತ್ತುಗಳ ಒಟ್ಟು

ವಿಟ್ಲ: ಅಡಿಕೆ, ಕರಿಮೆಣಸು ಕಳ್ಳತನ|ಪ್ರಕರಣ ದಾಖಲು Read More »

ಕಡಬ: ಅಕ್ರಮ ಮರಳು ಸಾಗಾಟ|ಇಬ್ಬರ ಸೆರೆ

ಸಮಗ್ರ ನ್ಯೂಸ್ : ಅಧಿಕಾರಿಗಳು ಕಂದಕ ನಿರ್ಮಿಸಿದ್ದರೂ ಅದನ್ನು ಮುಚ್ಚಿ ನೂಜಿಬಾಳ್ತಿಲ ಗ್ರಾಮದ ಇಚ್ಲಂಪಾಡಿ ಸೇತುವೆ ಅಡಿಭಾಗದಿಂದ ರಾಜರೋಷವಾಗಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವಾಹನ ಸಹಿತ ಕಡಬ ಪೆÇಲೀಸರು ವಶಕ್ಕೆ ಪಡೆದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕಡಬ ತಾಲೂಕು ನೂಳಿಬಾಳ್ತಿಲ ಗ್ರಾಮದ ಪ್ರಭಾಕರ ಮತ್ತು ಸಜಿ ಅಕ್ರಮ ಮರಳು ಸಾಗಾಟ ಮಾಡುತ್ತಿರುವಾಗ ಸಿಕ್ಕಿಬಿದ್ದ ಬಂಧಿತರು. ಕಡಬ ಠಾಣಾ ಎಸ್.ಐ ಅಭಿನಂದನ್ ಅವರು ಮಾ.14 ರ ನಸುಕಿನ ಜಾವ 03 ರ ಸುಮಾರಿಗೆ ನೂಜಿಬಾಳ್ತಿಲ

ಕಡಬ: ಅಕ್ರಮ ಮರಳು ಸಾಗಾಟ|ಇಬ್ಬರ ಸೆರೆ Read More »