ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣ|ಆರೋಪಿಗಳಿಂದ ಚಿನ್ನ, ಬೆಳ್ಳಿ, ನಗದು ವಶ
ಸಮಗ್ರ ನ್ಯೂಸ್ : ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬAಧಿಸಿದAತೆ ಬಂಧಿತ ಆರೋಪಿಗಳಿಂದ 25, 70, 918 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ನಡೆಸಿದ ತಂಡಕ್ಕೆ ದ.ಕ.ಜಿಲ್ಲಾ ಎಸ್ಪಿ ರಿಷ್ಯಾಂತ್ ರವರು ನಗದು ಬಹುಮಾನ ಘೋಷಿಸಿದ್ದಾರೆ. ಬಂಟ್ವಾಳ ತಾಲೂಕು ಬಿಮೂಡ ಗ್ರಾಮದ ಗೂಡಿನ ಬಳಿ ಜುಮ್ಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯಿಲ್ ರವರ ಪುತ್ರ ಮಹಮ್ಮದ್ ರಫೀಕ್ ಅಲಿಯಾಸ್ ಗೂಡಿನಬಳಿ ರಫೀಕ್ (35 ವ.), ಮಂಜೇಶ್ವರ ತಾಲೂಕಿನ ಉಪ್ಪಳ ಮೊಗ್ರಾಳ ನಿವಾಸಿ ಅಬ್ದುಲ್ […]
ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣ|ಆರೋಪಿಗಳಿಂದ ಚಿನ್ನ, ಬೆಳ್ಳಿ, ನಗದು ವಶ Read More »










