ಗದಗ: ಬಾಲ್ಯವಿವಾಹ ತಡೆದ ಅಧಿಕಾರಿಗಳು|ಪೋಷಕರಿಂದ ಮುಚ್ಚಳಿಕೆ ಪತ್ರ
ಸಮಗ್ರ ನ್ಯೂಸ್: ಬಾಲ್ಯ ವಿವಾಹ ಅಪರಾಧ. ಹಿಂದೆ ಈ ಅನಿಷ್ಠ ಪದ್ಧತಿ ಇತ್ತು. ಆದರೆ ಈಗ ಈ ಪದ್ಧತಿಗೆ ಬ್ರೇಕ್ ಬಿದ್ದಿದೆ. ಆದ್ರೆ ಅಲ್ಲೊಂದು ಇಲ್ಲೊಂದು ಈ ವಿಚಾರ ಬೆಳಕಿಗೆ ಬರುವುದು ಮಾತ್ರ ತಪ್ಪಿಲ್ಲ. ಹೌದು, ಇಂದು ಗದಗದಲ್ಲಿ ನಡೀತಿದ್ದ ಬಾಲ್ಯ ವಿವಾಹವೊಂದಕ್ಕೆ ಅಧಿಕಾರಿಗಳು ಭೇಟಿ ನೀಡಿ ನಿಲ್ಲಿಸಿದ್ದಾರೆ. ನಗರದ ಕರ್ನಾಟಕ ಭವನದಲ್ಲಿ ಗದಗ ತಾಲೂಕಿನ ಕೊಟುಮಚಗಿ ಗ್ರಾಮದ ಇಬ್ಬರು ಸಹೋದರರ ಮದುವೆ ನಿಶ್ಚಿಯ ಮಾಡಲಾಗಿತ್ತು. ಆದ್ರೆ, ಕಿರಿಯ ಸಹೋದರನ ಮದುವೆ ಆಗುತ್ತಿರುವ ಬಾಲಕಿಗೆ ಇನ್ನೂ 18 […]
ಗದಗ: ಬಾಲ್ಯವಿವಾಹ ತಡೆದ ಅಧಿಕಾರಿಗಳು|ಪೋಷಕರಿಂದ ಮುಚ್ಚಳಿಕೆ ಪತ್ರ Read More »