ಕ್ರೈಂ

ವಿಜಯಪುರ:ನವರಾತ್ರಿ ಸಮಯದಲ್ಲಿ ದೇವಿಗೆ ಅವಮಾನ

ಸಮಗ್ರ ನ್ಯೂಸ್: ನಾಡಿನೆಲ್ಲೆಡೆ ದಸರಾ ಹಬ್ಬ ಆಚರಣೆ ಅದ್ದೂರಿಯಾಗಿ ನಡೆದಿದೆ. ಅದರಲ್ಲೂ ನಾಡಹಬ್ಬ ದಸರಾ ಆಚರಣೆಯ ಬಳಿಕ ಶ್ರೀ ಅಂಬಾ ಭವಾನಿ ಮೂರ್ತಿ ವಿವಸ್ತ್ರಗೊಳಿಸಿ ಅವಮಾನ ಮಾಡಿರುವಂತಹ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ನಡೆದಿದೆ. ಅನ್ಯ ಕೋಮಿನ 17 ವರ್ಷದ ಅಪ್ರಾಪ್ತ ಬಾಲಕನಿಂದ ಕೃತ್ಯವೆಸಗಲಾಗಿದ್ದು, ಅ. 24ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಸರಾ ಹಬ್ಬದ ಪ್ರಯುಕ್ತ ಶ್ರೀ ಅಂಬಾ ಭವಾನಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಹಬ್ಬದ ಬಳಿಕ ಕೊಠಡಿಯಲ್ಲಿದ್ದ ದೇವಿಯ ಮೂರ್ತಿಗೆ […]

ವಿಜಯಪುರ:ನವರಾತ್ರಿ ಸಮಯದಲ್ಲಿ ದೇವಿಗೆ ಅವಮಾನ Read More »

ಹುಲಿ ಉಗುರು ಸಂಕಷ್ಟ…. ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಭೇಟಿ..!

ಸಮಗ್ರ ಸಮಾಚಾರ: ವರ್ತೂರು ಸಂತೋಷ್ ಅರೆಸ್ಟ್ ಬೆನ್ನಲೆ ​ಸ್ಯಾಂಡಲ್‌ವುಡ್‌ಗೆ ಹುಲಿ ಉಗುರಿನ ಸಂಕಷ್ಟ ಎದುರಾಗಿದೆ. ಹುಲಿ ಉಗುರು ಹಾಕಿಕೊಂಡು ಪೋಸ್​ ಕೊಟ್ಟವರೆಲ್ಲಾ ಇದೀಗ ಶಾಕ್​ ಆಗಿದ್ದಾರೆ. ನಟ ಜಗ್ಗೇಶ್ ನಟ ದರ್ಶನ್, ನಿಖಿಲ್ ಕುಮಾರಸ್ವಾಮಿ ಹಾಗೂ ರಾಕ್‌ಲೈನ್‌ಗೆ ಸಂಕಷ್ಟ ಎದುರಾಗಿದೆ. ಸರ್ವ ಸಂಘಟನೆಗಳ ಒಕ್ಕೂಟ ನಟ ಜಗ್ಗೇಶ್, ನಟ ದರ್ಶನ್, ನಿಖಿಲ್ ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದು, ದೂರಿನ ಹಿನ್ನೆಲೆ ಅರಣ್ಯಾಧಿಕಾರಿಗಳು ದರ್ಶನ್​ ಮನೆಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಆರ್​ ಆರ್​ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ನಟ

ಹುಲಿ ಉಗುರು ಸಂಕಷ್ಟ…. ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಭೇಟಿ..! Read More »

ವಿಟ್ಲದ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದಲ್ಲಿ ದನದ ಕಿವಿ!! ಗೋಮಾತೆಯ ಮೇಲೆ ವಿಕೃತಿ ಮೆರೆದವರಿಗೆ ಶೋಧ

ಸಮಗ್ರ ನ್ಯೂಸ್: ದುಷ್ಕರ್ಮಿಗಳು ದನದ ಕಿವಿ ಕತ್ತರಿಸಿ ಬಿಸಾಕಿದ ಘಟನೆ‌ ವಿಟ್ಲದ ಕೆಲಿಂಜ ಕೊಟ್ಟಾರಿ ಕಟ್ಟೆ ಬಸ್ಸು ನಿಲ್ದಾಣದ ಬಳಿ ಅ. 20 ರಂದು ಬೆಳಕಿಗೆ ಬಂದಿದೆ. ವೀರಕಂಭ ಗ್ರಾಮದ ಕೊಟ್ಟಾರಿ ಕಟ್ಟೆ ಬಸ್ ನಿಲ್ದಾಣದ ಬಳಿ ಅ. 20ರಂದು ಮುಂಜಾನೆ ಕತ್ತರಿಸಿದ ದನದ ಕಿವಿ ಮತ್ತು ಚರ್ಮ ಪತ್ತೆಯಾಗಿದೆ. ಸ್ಥಳೀಯರು ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಸೇರಿದ್ದು, ಈ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಡಹಬ್ಬ ದಸರಾ ಮತ್ತು

ವಿಟ್ಲದ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದಲ್ಲಿ ದನದ ಕಿವಿ!! ಗೋಮಾತೆಯ ಮೇಲೆ ವಿಕೃತಿ ಮೆರೆದವರಿಗೆ ಶೋಧ Read More »

ಉಡುಪಿ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ| ಕೊಲೆ ಶಂಕೆ

ಸಮಗ್ರ ನ್ಯೂಸ್: ಉಡುಪಿಯ ಕರಾವಳಿ ಹೋಟೆಲಿನ ಆವರಣದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೆಎಂಸಿ ಮಣಿಪಾಲ ಹಾಗೂ ಮಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಉಡುಪಿ ಠಾಣೆಯಲ್ಲಿ ಈ

ಉಡುಪಿ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ| ಕೊಲೆ ಶಂಕೆ Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಮದ್ಯ ಕುಡಿಸಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿದ ಕಿರಾತಕರು ಕೊಪ್ಪಳದ ಸಣಾಪುರ ಬಳಿಯ ಹೋಟೆಲ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ನವೀನ್, ಸಾಕೀವ್, ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿ ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆಯಿಸಿ ನಂತರ ಆಟೋದಲ್ಲಿ ಕಿಡ್ನ್ಯಾಪ್

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಮದ್ಯ ಕುಡಿಸಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ Read More »

ಸುಳ್ಯ: ಏರ್‌ಲೈನ್ ಸಂಸ್ಥೆಯಲ್ಲಿ ಉದ್ಯೋಗ ನೀಡುವ ಭರವಸೆ

ಯುವತಿಗೆ 13 ಲಕ್ಷ ರೂಪಾಯಿ ವಂಚನೆ ಸಮಗ್ರ ನ್ಯೂಸ್: ಉದ್ಯೋಗ ನೀಡುವುದಾಗಿ ತಿಳಿಸಿ ಯುವತಿಯೋರ್ವಳಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯುವತಿ ಈ ಬಗ್ಗೆ ದೂರು ನೀಡಿದ್ದಾರೆ. ಕಳೆದ ಜು.15ರಂದು ಅಪರಿಚಿತ ವ್ಯಕ್ತಿಯಬ್ಬರು ಕರೆಮಾಡಿ ತಾನು ವಿಸ್ತಾರ ಏರ್‌ಲೈನ್ಸ್ ಸಿಂಗಪೂರ್ ಬ್ರಾಂಚ್ ನ ದೇವನಹಳ್ಳಿ ಬೆಂಗಳೂರಿನ ಸಂಸ್ಥೆಯಿಂದ ಕರೆಮಾಡುತ್ತಿರುವುದಾಗಿ ತಿಳಿಸಿ, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು, ಈ ಉದ್ಯೋಗದಲ್ಲಿ ಹೆಚ್ಚಿನ ಸಂಬಳ ಹಾಗೂ ಇನ್ನಿತರ

ಸುಳ್ಯ: ಏರ್‌ಲೈನ್ ಸಂಸ್ಥೆಯಲ್ಲಿ ಉದ್ಯೋಗ ನೀಡುವ ಭರವಸೆ Read More »

ಸುಳ್ಯ:ಬಸ್ ಹತ್ತಲು ಯತ್ನಿಸಿದ ಪ್ರಯಾಣಿಕ ಆಯತಪ್ಪಿ ಬಿದ್ದು ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ಹತ್ತಲು ಯತ್ನಿಸಿ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ನಡೆದಿದೆ. ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಅವರು ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ಖಾಸಗಿ ಬಸ್ ಹತ್ತಲು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಚಿಕಿತ್ಸೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆ ಬಳಿಕ ಮನೆಯಲ್ಲೇ ಮರುದಿನ ಮುಂಜಾನೆ ಸಮಸ್ಯೆ ಉಲ್ಬಣವಾದ

ಸುಳ್ಯ:ಬಸ್ ಹತ್ತಲು ಯತ್ನಿಸಿದ ಪ್ರಯಾಣಿಕ ಆಯತಪ್ಪಿ ಬಿದ್ದು ಚಿಕಿತ್ಸೆ ಫಲಿಸದೆ ಸಾವು Read More »

ಸುಳ್ಯ: ವಿದ್ಯುತ್ ಶಾಕ್ ಗೆ ಮಹಿಳೆ ಸಾವು

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ತಗುಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಸಮೀಪದ ಬೊಮ್ಮಾರು ಬಳಿ ಸಂಭವಿಸಿದೆ. ಇಲ್ಲಿನ‌‌ ನೆಲ್ಲೂರು ಕೇಮ್ರಾಜೆ ಗ್ರಾಮದ ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ದುರ್ದೈವಿ. ಲಲಿತಾ ರವರು ದಿನಂಪ್ರತಿ ಮಲಗುವ ಸಮಯದಲ್ಲಿ‌ ಇನ್ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ನ್ನು ತೆಗೆದು ಮಲಗುತ್ತಿದ್ದರೆನ್ನಲಾಗಿದ್ದು, ನಿನ್ನೆ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ.

ಸುಳ್ಯ: ವಿದ್ಯುತ್ ಶಾಕ್ ಗೆ ಮಹಿಳೆ ಸಾವು Read More »

ಧರ್ಮಸ್ಥಳ: ರೈಸ್ ಆಯಿಲ್ ಪ್ಲೋರ್ ಮಿಲ್ಸ್ ನ ಕಾರ್ಮಿಕ ಶವವಾಗಿ ಪತ್ತೆ| ತಿಂಗಳ ಹಿಂದೆ ನಡೆದ ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಧರ್ಮಸ್ಥಳದ ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಪ್ಪ ಸಫಲ್ಯ (60ವ) ಎಂಬವರ ಮೃತದೇಹ ಅ.3 ರಂದು ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿಸಿಟ್ಟಿರುವ ದೊಡ್ಡ ಗಾತ್ರದ ಸ್ಟೀಲ್ ಪಾತ್ರೆಯ ಒಳಗೆ ನೀರಿನಲ್ಲಿ ಕವುಚಿ ತೇಲಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮೃತರ ಪುತ್ರ ವಿನಯ್ ಕುಮಾರ್ ರವರ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಕೃಷ್ಣಪ್ಪ ಸಫಲ್ಯ ರವರು ರೈಸ್

ಧರ್ಮಸ್ಥಳ: ರೈಸ್ ಆಯಿಲ್ ಪ್ಲೋರ್ ಮಿಲ್ಸ್ ನ ಕಾರ್ಮಿಕ ಶವವಾಗಿ ಪತ್ತೆ| ತಿಂಗಳ ಹಿಂದೆ ನಡೆದ ಸಾವಿನ ಸುತ್ತ ಅನುಮಾನದ ಹುತ್ತ Read More »

ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ| ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಹೋಮ್‌ ವರ್ಕ್ ಮಾಡಲಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಹೋಮ್‌ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕನೊಬ್ಬರು ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೊಗಲಾತಾದರು, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಹೇಮಂತ್‌ ಸೆ. 2ರಂದು ಮೃತಪಟ್ಟಿದ್ದಾರೆ. ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಪೋಷಕರು ಮತ್ತು

ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ| ಕುಸಿದು ಬಿದ್ದು ವಿದ್ಯಾರ್ಥಿ ಸಾವು Read More »