ಕ್ರೈಂ

ರೈಲ್ವೆ ಹಳಿಯಲ್ಲಿ ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಯುವಕ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲು ರೀಲ್ಸ್ ಮಾಡಲು ಹೋಗಿ ಯವಕನೊಬ್ಬ ಜೀವ ಕಳೆದುಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತ ಬಾಲಕನನ್ನು ಉತ್ತರ ಪ್ರದೇಶದ ಜಹಾಂಗೀರಾಬಾದ್‌ನ ತೇರಾ ದೌಲತ್‌ಪುರ ನಿವಾಸಿ ಮಗ ಫರ್ಮಾನ್‌(14) ಎಂದು ಗುರುತಿಸಲಾಗಿದೆ. ರೀಲ್ಸ್ ಮಾಡಲು ಫರ್ಮಾನ್ ರೈಲು ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ರೈಲೊಂದು ಫರ್ಮಾನ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಫರ್ಮಾನ್ ಸ್ಥಳದಲ್ಲೇ ಸಾವನಪ್ಪಿದ್ದು, ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಣದಲ್ಲಿ ವೈರಲ್ […]

ರೈಲ್ವೆ ಹಳಿಯಲ್ಲಿ ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಯುವಕ Read More »

ಕೊಲ್ಲೂರು: ಮೇಯಲು ಬಿಟ್ಟ 4 ದನಗಳನ್ನು ಗುಂಡಿಕ್ಕಿ ಹತ್ಯೆ| ಆರೋಪಿ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕಳೆದ ಒಂದು ತಿಂಗಳ ಅವಧಿಯಲ್ಲಿ ಕೋವಿಯಿಂದ ಶೂಟ್ ಮಾಡಿ ನಾಲ್ಕು ದನಗಳನ್ನು ಹತ್ಯೆಗೈದು, 10-15 ದನಗಳಿಗೆ ಗಾಯಗೊಳಿಸಿರುವ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಸಮೀಪದ ಬೆಳ್ಳಾಲ ಗ್ರಾಮದ ಅಂಗಡಿಜೆಡ್ಡುವಿನ ಗುಲಾಬಿ ಎಂಬ ಮಹಿಳೆಯ ಹಾಗೂ ಇತರರ ದನಗಳಿಗೆ ಸ್ಥಳೀಯ ನಿವಾಸಿ ನರಸಿಂಹ ಎಂಬಾತ ಸೆ.23ರಂದು ಕೋವಿಯಿಂದ ಶೂಟ್ ಮಾಡಿದ್ದು, ಇದರ ಪರಿಣಾಮ ಗಾಯಗೊಂಡ ದನಗಳು ಸಾವನಪ್ಪಿವೆ. ಇದನ್ನು ಪ್ರಶ್ನಿಸಿದ ಗುಲಾಬಿ ಅವರಿಗೆ ಆರೋಪಿ ಅವಾಚ್ಯವಾಗಿ ಬೈದು ಕೋವಿಯಿಂದ ಹೊಡೆದು ಶೂಟ್

ಕೊಲ್ಲೂರು: ಮೇಯಲು ಬಿಟ್ಟ 4 ದನಗಳನ್ನು ಗುಂಡಿಕ್ಕಿ ಹತ್ಯೆ| ಆರೋಪಿ ವಿರುದ್ದ ಪ್ರಕರಣ ದಾಖಲು Read More »

ಗರ್ಭಿಣಿ ಮಗಳನ್ನು ಕಾಡಿಗೆ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿದ ತಾಯಿ

ಸಮಗ್ರ ನ್ಯೂಸ್: ಮಗಳು ಮದುವೆಯಾಗದೇ ಗರ್ಭಿಣಿಯಾಗಿದ್ದಾಳೆ ಎನ್ನುವ ವಿಚಾರ ತಿಳಿದು ಕೋಪಗೊಂಡ ತಾಯಿ ಆಕೆಯನ್ನು ಕಾಡಿಗೆ ಕರೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ತಮ್ಮ ಅವಿವಾಹಿತ ಮಗಳು ಗರ್ಭಿಣಿಯಾಗಿರುವ ವಿಷಯ ತಿಳಿದ ಮಹಿಳೆಯ ಮನೆಯವರು ಆಕ್ರೋಶಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗುವಿನ ತಂದೆಯ ಬಗ್ಗೆ ಕೇಳಿದರು, ಆದರೆ ಅವಳು ಯಾವುದೇ ವಿವರಗಳನ್ನು ಬಹಿರಂಗಪಡಿಸಲಿಲ್ಲ. ನಂತರ 21 ವರ್ಷದ ಮಹಿಳೆಯ ತಾಯಿ ಮತ್ತು ಸಹೋದರ ಆಕೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ್ದಾರೆ.

ಗರ್ಭಿಣಿ ಮಗಳನ್ನು ಕಾಡಿಗೆ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿದ ತಾಯಿ Read More »

ಪುತ್ತೂರು: ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ ಮೇಲ್| ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಬಣ್ಣದ ಮಾತಿನಿಂದ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ, ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಆರೋಪಿ. ಮಹಿಳೆಯನ್ನು ಲೈಂಗಿಕವಾಗಿ ಬಳಸಿದ್ದಲ್ಲದೇ ಲಕ್ಷಗಟ್ಟಲೆ ಹಣಕ್ಕೆ ಬೇಡಿಕೆಯಿಟ್ಟು ಆರೋಪಿಯು ಬ್ಲ್ಯಾಕ್ ಮೇಲ್ ಮಾಡಿದ್ದ. ಸಂತ್ರಸ್ತ ಮಹಿಳೆಗೆ ಸಂಗೀತದಲ್ಲಿ ಆಸಕ್ತಿಯಿದ್ದು, ಕ್ಲಬ್ ಹೌಸ್ ಅ್ಯಪ್‌ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿ, ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದರು. 2023ರ ಜನವರಿ

ಪುತ್ತೂರು: ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ ಮೇಲ್| ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್ Read More »

ಕಾಡು ಹಂದಿಗಾಗಿ ಇಟ್ಟಿದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕರಿಬ್ಬರು ಬಲಿ| ಮೃತದೇಹಗಳನ್ನು ಜಮೀನಿನಲ್ಲೇ ಹೂತ ಮಾಲೀಕ

ಸಮಗ್ರ ನ್ಯೂಸ್: ಕಾಡು ಹಂದಿಗಾಗಿ ಇಟ್ಟಿದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಯುವಕರಿಬ್ಬರ ದುರ್ಮರಣವನ್ನಪ್ಪಿದ್ದು, ಮೃತ ದೇಹವನ್ನು ಜಮೀನಿನ ಮಾಲಕ ಜಮೀನಿನಲ್ಲೇ ಹೂತು ಹಾಕಿದ ಘಟನೆ ಪಾಲಕ್ಕಾಡ್ ನ ಕೊಡುಂಬುವಿನ ಅಂಬಲಪರಂಬು ಗ್ರಾಮದ ಪಲ್ಲೀರಿ ಕಾಲನಿಯಲ್ಲಿ ನಡೆದಿದೆ. ಇಬ್ಬರು ಯುವಕರ ಮೃತದೇಹ ಜಮೀನೊಂದರಲ್ಲಿ ಪತ್ತೆಯಾಗಿತ್ತು. ಈ ಕುರಿತು ಪರಿಶೀಲನೆ ನಡೆಸಿದಾಗ ಜಮೀನಿನ ಮಾಲಕ ಕಾಡು ಹಂದಿಗೆ ತಾನಿಟ್ಟ ವಿದ್ಯುತ್ ತಂತಿಯಿಂದಲೇ ಮೃತಪಟ್ಟಿದ್ದಾರೆಂದು ತಪೊಪ್ಪಿಕೊಂಡಿದ್ದಾನೆ. ಯುವಕರಿಬ್ಬರ ಮೃತದೇಹ ಕಂಡು ಗಾಬರಿಯಿಂದ ತಾನು ದಫನ ಮಾಡಿದೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

ಕಾಡು ಹಂದಿಗಾಗಿ ಇಟ್ಟಿದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕರಿಬ್ಬರು ಬಲಿ| ಮೃತದೇಹಗಳನ್ನು ಜಮೀನಿನಲ್ಲೇ ಹೂತ ಮಾಲೀಕ Read More »

ಸೆಕ್ಸ್ ಗೆ ಒಪ್ಪದ ಪ್ರಿಯಕರನ ಮರ್ಮಾಂಗಕ್ಕೆ ಕಚ್ಚಿದ ಯುವತಿ| ಪ್ರಿಯತಮೆಯ ಡಬಲ್ ಆಫರ್ ತಿರಸ್ಕರಿಸಿದಾತನಿಗೆ ಅದೆಂತಾ ಶಿಕ್ಷೆ!!

ಸಮಗ್ರ ನ್ಯೂಸ್: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ ಆಘಾತಕಾರಿ ಮತ್ತು ವಿಚಿತ್ರ ಘಟನೆ ಕಾನ್ಪುರದಲ್ಲಿ ನಡೆದಿದೆ. ತೀವ್ರ ಗಾಯಗೊಂಡಿರುವ ಯುವಕ ಆಸ್ಪತ್ರೆ ಪಾಲಾಗಿದ್ದಾನೆ. ಈ ಬಗ್ಗೆ ದೂರು ಕೂಡ ದಾಖಲಾಗಿದೆ. ನಡೆದಿದ್ದು ಇಷ್ಟು: ಕಾನ್ಪುರದ ಚೌಬೇಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ವ್ಯಕ್ತಿಯೊಬ್ಬರು ಕೆಲ ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ, ಅದೇ ಗ್ರಾಮದ ಮತ್ತೊಬ್ಬ ಮಹಿಳೆಯೊಂದಿಗೆ ಆತ ವಿವಾಹೇತರ ಸಂಬಂಧ ಹೊಂದಿದ್ದ. ಹೀಗಿದ್ದಾಗ ಸೋಮವಾರ ಮಧ್ಯರಾತ್ರಿ ಗೆಳತಿಯು

ಸೆಕ್ಸ್ ಗೆ ಒಪ್ಪದ ಪ್ರಿಯಕರನ ಮರ್ಮಾಂಗಕ್ಕೆ ಕಚ್ಚಿದ ಯುವತಿ| ಪ್ರಿಯತಮೆಯ ಡಬಲ್ ಆಫರ್ ತಿರಸ್ಕರಿಸಿದಾತನಿಗೆ ಅದೆಂತಾ ಶಿಕ್ಷೆ!! Read More »

ಕಾಸರಗೋಡು: ನಿಂತಿದ್ದ ಪಿಕಪ್ ವ್ಯಾನ್ ಗೆ ಕೆಎಸ್ಅರ್ ಟಿಸಿ ಬಸ್ ಡಿಕ್ಕಿ| ಓರ್ವ ಮೃತ್ಯು

ಸಮಗ್ರ ನ್ಯೂಸ್: ಪಿಕಪ್ ವ್ಯಾನ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಸೆ 26 ರಂದು ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ನಡೆದಿದೆ. ಪಿಕಪ್ ವ್ಯಾನ್ ಚಾಲಕ ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಾಫ (43) ಅವರು ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೃತಪಟ್ಟಿದ್ದಾರೆ. ಅಡಿಕೆ ಗಿಡಗಳನ್ನು ಹೇರಿಕೊಂಡು ಬರುತ್ತಿದ್ದ ಪಿಕಪ್ ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ನಡುವೆ ಎದುರಿನಿಂದ ಬರುತ್ತಿದ್ದ ಬಸ್ಸು ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ

ಕಾಸರಗೋಡು: ನಿಂತಿದ್ದ ಪಿಕಪ್ ವ್ಯಾನ್ ಗೆ ಕೆಎಸ್ಅರ್ ಟಿಸಿ ಬಸ್ ಡಿಕ್ಕಿ| ಓರ್ವ ಮೃತ್ಯು Read More »

ಕಾಸರಗೊಡು: ಆಟೋ ರಿಕ್ಷಾ-ಶಾಲಾ ಬಸ್ ಡಿಕ್ಕಿ| ಐದು ಮಂದಿ ಸ್ಥಳದಲ್ಲಿಯೇ ದಾರುಣ ಸಾವು

ಸಮಗ್ರ ನ್ಯೂಸ್:ಆಟೋ ರಿಕ್ಷಾ ಹಾಗೂ ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೆ. 25ರಂದು ಸಂಜೆ 5 ಗಂಟೆಗೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ‌. ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಎಂದು ಪ್ರಾಥಮಿಕ ವರದಿಯಾಗಿದೆ. ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಮುಸ್ಲಿಂ ಮೂಲದ ಡ್ರೈವರ್ ಸಹಿತ ಒರ್ವ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ

ಕಾಸರಗೊಡು: ಆಟೋ ರಿಕ್ಷಾ-ಶಾಲಾ ಬಸ್ ಡಿಕ್ಕಿ| ಐದು ಮಂದಿ ಸ್ಥಳದಲ್ಲಿಯೇ ದಾರುಣ ಸಾವು Read More »

ಕೇರಳ: ಪಿಎಫ್‌ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಪ್

ಸಮಗ್ರ ನ್ಯೂಸ್: ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆ ಭಾರತೀಯ ಸೇನಾಪಡೆಯ ಸೈನಿಕನನ್ನು ಕಿಡ್ನಾಪ್ ಮಾಡಿ ಥಳಿಸಿರುವ ಘಟನೆ ಸೆ 24ರಂದು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಎಫ್‌ಐ ನ ಆರು ಮಂದಿ ಕಾರ್ಯಕರ್ತರು ಯೋಧನನ್ನು ಸೆರೆಹಿಡಿದು ಮನೆ ಸಮೀಪದ ಕಾಡಿನೊಳಗೆ ಕರೆದೊಯ್ದು, ಕೈಯನ್ನು ಕಟ್ಟಿಹಾಕಿ ಬೆನ್ನಿನ ಮೇಲೆ ಪೆಯಿಂಟ್‌ ಬಳಸಿ ಪಿಎಫ್‌ಐ ಎಂದು ಬರೆದು ಥಳಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಶೈನ್‌ ಕುಮಾರ್‌ ನೀಡಿರುವ ದೂರಿನ ಆಧಾರದ ಮೇಲೆ

ಕೇರಳ: ಪಿಎಫ್‌ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಪ್ Read More »

ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಸಮಗ್ರ ನ್ಯೂಸ್: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರ ಮತ್ತೊಂದು ಕಾರ್ಯಾಚರಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಉಳ್ಳಾಲದ ಸುಭಾಷ್‌ನಗರ ಮನೆ ಜಾಕೀರ್‌ (29), ಬಂಟ್ವಾಳ ತಾಲೂಕು ಫರಂಗಿಪೇಟೆ, ಅರ್ಕುಳ ಗ್ರಾಮ ಕಾರ್ತಿಕ್ ಸುವರ್ಣ(27) ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್,

ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ Read More »