ಕ್ರೈಂ

ಕಾಪು: ಭಿನ್ನಕೋಮಿನ ಜೋಡಿಯ ತಡೆದ ಹಿಂದೂ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿ ಬೈಕಿನಲ್ಲಿ ತೆರಳುತ್ತಿದ್ದಾಗ ಕೆಲವು ಯುವಕರು ತಡೆದು ನಿಲ್ಲಿಸಿ ಬೆದರಿಸಿದ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ತಿಂಗಳ 22 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಮನೆ ಫಾಲ್ಸ್ ಗೆ ತೆರಳಿದ್ದ ಕಾಪು ಮೂಲದ ಯುವಕ ಮತ್ತು ಯುವತಿ ಹಿಂದಕ್ಕೆ ಬರುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಯುವತಿ ತಮ್ಮನ್ನು ಬಿಟ್ಟುಬಿಡುವಂತೆ, ತಮ್ಮ ವಿಡಿಯೋ ಮಾಡದಂತೆ […]

ಕಾಪು: ಭಿನ್ನಕೋಮಿನ ಜೋಡಿಯ ತಡೆದ ಹಿಂದೂ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು Read More »

ಕೊಡಗು: ಟ್ರಾಲಿ ಬ್ಯಾಗ್​ನಲ್ಲಿ ಮಹಿಳೆಯ ಶವ!

ಸಮಗ್ರ ನ್ಯೂಸ್: ಕೊಲೆ ಮಾಡಿ ಬಳಿಕ ಶವವನ್ನು ಎಲ್ಲೋ ಎಸೆದು ಹೋಗುವಂಥ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ಕೊಡುಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೊಡಗಿನ ವಿರಾಜಪೇಟೆ ಸಮೀಪದ ಮಾಕುಟ್ಟ ಅರಣ್ಯ ಪ್ರದೇಶದಲ್ಲಿ ಟ್ರಾಲಿ ಬ್ಯಾಗ್​ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 25ರಿಂದ 35 ವರ್ಷದ ಮಹಿಳೆಯ ಮೃತದೇಹ ಎಂದು ಪೊಲೀಸರು ಅಂದಾಜಿಸಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ತಂದು ಹಾಕಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಸುಮಾರು 15 ದಿನಗಳ ಹಿಂದೆ

ಕೊಡಗು: ಟ್ರಾಲಿ ಬ್ಯಾಗ್​ನಲ್ಲಿ ಮಹಿಳೆಯ ಶವ! Read More »

ಕಾಸರಗೋಡು: ಹೊಂಡಕ್ಕೆ ಬಿದ್ದ ಸ್ಕೂಟರ್-ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು

samagra news: ರಸ್ತೆಯ ಮಧ್ಯದಲ್ಲಿರುವ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ಸಂಭವಿಸಿದೆ. ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾ ರವರ ಪುತ್ರಿ ಶಿವಾನಿ ಬಾಳಿಗಾ (20) ಮೃತ ಪಟ್ಟವರು. ಸೆ.17 ರವಿವಾರ ರಾತ್ರಿ ಏಳು ಗಂಟೆ ಸುಮಾರಿಗೆ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು. ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ

ಕಾಸರಗೋಡು: ಹೊಂಡಕ್ಕೆ ಬಿದ್ದ ಸ್ಕೂಟರ್-ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು Read More »

ಕಸಾಯಿಖಾನೆಗೆ ಸಾಗಿಸುತ್ತಿದ್ದ 11 ಗೋವುಗಳ ರಕ್ಷಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು

ಸಮಗ್ರ ನ್ಯೂಸ್: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ 11 ಗೋವುಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಆರೋಪಿಗಳು 11 ಹಸುಗಳನ್ನು ಕ್ಯಾಂಟರ್ ಮೂಲಕ ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಶ್ರೀರಾಮ ಸೇನೆ ಹಸುಗಳ ರಕ್ಷಣೆ ಮಾಡಿದೆ. ಖಚಿತ ಮಾಹಿತಿಯ ಮೇರೆಗೆ ವಾಹನ ಅಡ್ಡಗಟ್ಟಿದ್ದು, ಬಳಿಕ ರಾಮನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕೆಎಂ ದೊಡ್ಡಿಯಿಂದ ಚಿಂತಾಮಣಿಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಸಂದರ್ಭ ಸ್ಥಳಕ್ಕೆ ಬಂದ ಪೊಲೀಸರು

ಕಸಾಯಿಖಾನೆಗೆ ಸಾಗಿಸುತ್ತಿದ್ದ 11 ಗೋವುಗಳ ರಕ್ಷಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು Read More »

ಮಡಿಕೇರಿ: ವ್ಯಕ್ತಿಯ ಅಪಹರಿಸಿ 5 ಲಕ್ಷ ರೂ. ಬೇಡಿಕೆ : 14 ಮಂದಿ ಆರೋಪಿಗಳ ಬಂಧನ

ಸಮಗ್ರ ನ್ಯೂಸ್:‌ ವ್ಯಕ್ತಿಯೊಬ್ಬರನ್ನು ಅಪಹರಿಸಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ರೂ. ಬೇಡಿಕೆಯಿಟ್ಟಿದ್ದ 14 ಮಂದಿ ಆರೋಪಿಗಳನ್ನು ಮಡಿಕೇರಿ ಪೊಲೀಸರು ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾನ್ವೆಂಟ್ ಜಂಕ್ಷನ್ ನಿವಾಸಿ ಎಂ. ಜೆಡ್. ಮಹಮ್ಮದ್ ರಾಶಿದ್ (41), ಮಡಿಕೇರಿ ಗೌಳಿಬೀದಿಯ ಎಂ. ಜಿ. ಪ್ರಮೋದ್ (31), ಟಿ. ಆರ್. ದರ್ಶನ್ (48), ಮಡಿಕೇರಿ ಚಾಮುಂಡೇಶ್ವರಿ ನಗರದ ಬಿ. ಡಾಲಿ (48), ಮಕ್ಕಂದುರುವಿನ ಜೀವನ್ ಕುಮಾರ್ (25), ಮಹದೇವಪೇಟೆಯ

ಮಡಿಕೇರಿ: ವ್ಯಕ್ತಿಯ ಅಪಹರಿಸಿ 5 ಲಕ್ಷ ರೂ. ಬೇಡಿಕೆ : 14 ಮಂದಿ ಆರೋಪಿಗಳ ಬಂಧನ Read More »

ಚೈತ್ರಾ ಕುಂದಾಪುರ ಪ್ರಕರಣ| ಆರೋಪಿ ಶ್ರೀಕಾಂತ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ

ಸಮಗ್ರ ನ್ಯೂಸ್: ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ವಂಚನೆ ಮಾಡಿದ ಚೈತ್ರಾ ಕುಂದಾಪುರ ಗ್ಯಾಂಗ್ ನ ಒಂದೊಂದೆ ಇತಿಹಾಸ ಇದೀಗ ಹೊರಬರುತ್ತಿದ್ದು ಇದೀಗ 7ನೇ ಆರೋಪಿ ಶ್ರೀಕಾಂತ್ ಮನೆಯನ್ನು ಜಾಲಾಡಿದ ಪೊಲೀಸರಿಗೆ ಲಕ್ಷ ಲಕ್ಷ ಕಂತೆ ಹಣ ಸಿಕ್ಕಿರಿವ ಬಗ್ಗೆ ವರದಿಯಾಗಿದೆ. ಗುಡ್ಡೆಯಂಗಡಿಯಲ್ಲಿರುವ ಶ್ರೀಕಾಂತ್ ಮನೆಯ ಬಾಕ್ಸ್‌ನಲ್ಲಿ ಇಟ್ಟಿದ್ದ 41 ಲಕ್ಷ ರೂ. ನಗದು ಪತ್ತೆಯಾಗಿದ್ದು ಅದನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಶ್ರೀಕಾಂತ್ 10 ಲಕ್ಷ ರೂ. ಕೊಟ್ಟು ಜಮೀನು ಖರೀದಿ ಮಾಡಿದ್ದು, ಸುಮಾರು 70 ಲಕ್ಷ

ಚೈತ್ರಾ ಕುಂದಾಪುರ ಪ್ರಕರಣ| ಆರೋಪಿ ಶ್ರೀಕಾಂತ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ Read More »

ಸುಳ್ಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಬೈಕ್‌ ಕಳ್ಳನ ಬಂಧನ

ಸಮಗ್ರ ನ್ಯೂಸ್:‌ ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಸಿದಂತೆ ಸುಳ್ಯ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಪ್ರಕರಣದ ಆರೋಪಿ. ಈತನ ವಿರುದ್ಧ ಸುಳ್ಯ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಬೈಕ್‌ ಕಳ್ಳತನದ ಕುರಿತು ಸೆ.16ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಸುಳ್ಯದ ಆಲೆಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ

ಸುಳ್ಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಬೈಕ್‌ ಕಳ್ಳನ ಬಂಧನ Read More »

ಬೀದಿನಾಯಿ ಮೇಲೆ ಅತ್ಯಾಚಾರ ಎಸಗಿದ ವಿಕೃತಕಾಮಿ| ಸಿಸಿ ಟಿವಿಯಲ್ಲಿ ದೃಶ್ಯ‌ ಸೆರೆ

ಸಮಗ್ರ ನ್ಯೂಸ್: ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗಿದ ಅಮಾನುಷ ಘಟನೆಯೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಈ ಪಾಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಪವನ್ ಮಲ್ಹೋತ್ರಾ ಎಂಬಾತನೇ ಈ ಕೃತ್ಯ ಎಸಗಿದ ಕಾಮುಕ. ಈತ ಖಾಸಗಿ ಸಂಸ್ಥೆಯೊಂದರಲ್ಲಿ ಉತ್ತಮ ಹುದ್ದೆಯಲ್ಲಿದ್ದ ಎನ್ನಲಾಗಿದೆ. ಈತನು ಶ್ವಾನದ ಮೇಲೆ ಅತ್ಯಾಚಾರವೆಸಗುತ್ತಿರುವ ವಿಡಿಯೋ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಇದನ್ನು ನೋಡಿದ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಹಲವಾರು ಪ್ರಾಣಿ ಪ್ರಿಯರು ಈ ವಿಡಿಯೋವನ್ನು

ಬೀದಿನಾಯಿ ಮೇಲೆ ಅತ್ಯಾಚಾರ ಎಸಗಿದ ವಿಕೃತಕಾಮಿ| ಸಿಸಿ ಟಿವಿಯಲ್ಲಿ ದೃಶ್ಯ‌ ಸೆರೆ Read More »

ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ| ಬಾಯಲ್ಲಿ ನೊರೆ, ಅಸ್ವಸ್ಥ

ಸಮಗ್ರ ನ್ಯೂಸ್: ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ. ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೈತ್ರಾ ಬಾಯಿಯಲ್ಲಿ ನೊರೆ

ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ| ಬಾಯಲ್ಲಿ ನೊರೆ, ಅಸ್ವಸ್ಥ Read More »

ಮಂಗಳೂರು: ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್

ಸಮಗ್ರ ನ್ಯೂಸ್: .ಮಂಗಳೂರು ನಗರ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕದ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿಯ ಮಹೇಶ್ (31) ಜೀವಾಂತ್ಯ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಒಂದುವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು ಕಪಿತಾನಿಯೋ ಬಳಿಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್ Read More »