ಕಾಪು: ಭಿನ್ನಕೋಮಿನ ಜೋಡಿಯ ತಡೆದ ಹಿಂದೂ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು
ಸಮಗ್ರ ನ್ಯೂಸ್: ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿ ಬೈಕಿನಲ್ಲಿ ತೆರಳುತ್ತಿದ್ದಾಗ ಕೆಲವು ಯುವಕರು ತಡೆದು ನಿಲ್ಲಿಸಿ ಬೆದರಿಸಿದ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ತಿಂಗಳ 22 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಮನೆ ಫಾಲ್ಸ್ ಗೆ ತೆರಳಿದ್ದ ಕಾಪು ಮೂಲದ ಯುವಕ ಮತ್ತು ಯುವತಿ ಹಿಂದಕ್ಕೆ ಬರುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಯುವತಿ ತಮ್ಮನ್ನು ಬಿಟ್ಟುಬಿಡುವಂತೆ, ತಮ್ಮ ವಿಡಿಯೋ ಮಾಡದಂತೆ […]
ಕಾಪು: ಭಿನ್ನಕೋಮಿನ ಜೋಡಿಯ ತಡೆದ ಹಿಂದೂ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು Read More »










