ಸುಳ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಐವರ ವಿರುದ್ಧ ದೂರು; ಓರ್ವ ಅರೆಸ್ಟ್
ಸಮಗ್ರ ನ್ಯೂಸ್: ತಡರಾತ್ರಿ ಸುಳ್ಯ ತಾಲೂಕಿನ ಅರಂತೋಡು ಸಮೀಪ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ಯುವಕ ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ದೂರು ನೀಡಿದ್ದು, ಓರ್ವ ಆರೋಪಿಯ ಬಂಧನವಾಗಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು ಯುವಕ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅರ್ಜುನ್ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಈ ವಿಚಾರ ತಿಳಿದ ಸುಳ್ಯದ ಬಿಜೆಪಿ ಮುಖಂಡರು ಪೊಲೀಸ್ ಠಾಣೆಗೆ ತೆರಳಿದ್ದರು. ಪುತ್ತೂರಿನಿಂದ ಅರುಣ್ ಕುಮಾರ್ ಪುತ್ತಿಲ ಕೂಡಾ ಆಗಮಿಸಿದ್ದರು. ಹಲವು […]
ಸುಳ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಐವರ ವಿರುದ್ಧ ದೂರು; ಓರ್ವ ಅರೆಸ್ಟ್ Read More »









