ಕ್ರೈಂ

ಕೊಲ್ಲಮೊಗ್ರು:ಹಣ ದುಪ್ಪಟ್ಟುಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿ 34 ಸಾವಿರ ಕಳೆದುಕೊಂಡ ಯುವಕ

ಸಮಗ್ರ ನ್ಯೂಸ್: ಹಣ ದುಪ್ಪಟ್ಟುಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿ ಯುವಕನೋರ್ವ 34 ಸಾವಿರ ಕಳೆದುಕೊಂಡ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಪೂಜಾರಿ ಮನೆ ಲಿಖಿನ್ ಪಿ.ಟಿ. ಎಂಬ ಯುವಕ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜು. 17ರಂದು ಲಿಖಿನ್ ಅವರ ವಾಟ್ಸ್ ಪ್ ಗೆ ಹಣ ದ್ವಿಗುಣಗೊಳಿಸಿ ಕೊಡುತ್ತೇನೆಂದು ಮೆಸೇಜ್ ಬಂದಿದ್ದು, ಅದೇ ದಿನ ಅವರು ತಮ್ಮ ನಂಬರ್ ನಿಂದ ಆರೋಪಿ ಮೊಬೈಲ್ ನಂಬರ್ ಗೆ […]

ಕೊಲ್ಲಮೊಗ್ರು:ಹಣ ದುಪ್ಪಟ್ಟುಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿ 34 ಸಾವಿರ ಕಳೆದುಕೊಂಡ ಯುವಕ Read More »

ಕುಶಾಲನಗರ: ಕಾಡಾನೆ ಮೃತ ದೇಹ ಪತ್ತೆ

ಸಮಗ್ರ ನ್ಯೂಸ್:ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ಕಂಬಿಬಾಣೆ ಗ್ರಾಮದಲ್ಲಿ ಕಾಡಾನೆ ಸಾವನಪ್ಪಿದ ಘಟನೆ ಜು. 30 ರಂದು ವರದಿಯಾಗಿದೆ. ಅಂದಾಜು 20 ವರ್ಷ ಪ್ರಾಯದ ಗಂಡು ಆನೆಯ ಮೃತದೇಹ ಬೆಳಗ್ಗೆ ಕಂಬಿಬಾಣೆ ಗ್ರಾಮದ ಗದ್ದೆ ಬಳಿ ಕಾಣಿಸಿಕೊಂಡಿದೆ. ಅರಣ್ಯದ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿದ್ದಾರೆ. ಆನೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕುಶಾಲನಗರ: ಕಾಡಾನೆ ಮೃತ ದೇಹ ಪತ್ತೆ Read More »

ಮನೆಗೆ ತೆರಳಿದ್ದ ಯೋಧನ ಅಪಹರಣ| ಸೇನೆಯಿಂದ ತೀವ್ರ ಹುಡುಕಾಟ

ಸಮಗ್ರ ನ್ಯೂಸ್: ರಜೆಯ ಮೇಲೆ ಮನೆಗೆ ಬಂದಿದ್ದ ಯೋಧನನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu & Kashmir) ಕುಲ್ಗಾಮ್ ನಲ್ಲಿ ನಡೆದಿದೆ. ಜಾವೇದ್ ಅಹ್ಮದ್ ವಾನಿ (25) ಅಪರಹರಣಕ್ಕೊಳಗಾದ ಯೋಧ ಎಂದು ತಿಳಿದು ಬಂದಿದೆ. ಜಾವೇದ್ ಮನೆಯಿಂದ ಅಂಗಡಿಯೊಂದಕ್ಕೆ ತೆರಳುವುದಾಗಿ ಹೇಳಿ ಕಾರಿನಲ್ಲಿ ಹೋಗಿದ್ದರು. ಆದರೆ ತುಂಬಾ ಸಮಯದವರೆಗೂ ಅವರು ವಾಪಾಸ್ ಆಗದೇ ಇರುವುದರಿಂದ ಕುಟುಂಬಸ್ಥರು ಹುಡುಕಾಟ ಆರಂಭಿಸಿದಾಗ ಅವರ ಕಾರು ಪರಂಹಾಲ್ ಎಂಬ ಗ್ರಾಮದಲ್ಲಿ ಪತ್ತೆಯಾಗಿದೆ. ಕಾರಿನ ಡೋರ್‌ಗಳು ತೆರೆದಿದ್ದು ಕಾರಿನಲ್ಲಿ

ಮನೆಗೆ ತೆರಳಿದ್ದ ಯೋಧನ ಅಪಹರಣ| ಸೇನೆಯಿಂದ ತೀವ್ರ ಹುಡುಕಾಟ Read More »

ಖಾಸಗಿ ಕ್ಷಣಗಳ ವಿಡಿಯೋ ವೈರಲ್ ಬೆನ್ನಲ್ಲೇ ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ!!

ಸಮಗ್ರ ನ್ಯೂಸ್: ಖಾಸಗಿ ಕ್ಷಣಗಳ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದರಿಂದ ಮನನೊಂದ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. ನಗರದ ಖಾಸಗಿ ಕಾಲೇಜೊಂದರ ಟೆರೆಸ್ ಮೇಲೆ ಪರಸ್ಪರ ಪ್ರೀತಿಸುತ್ತಿದ್ದ ವಿದ್ಯಾರ್ಥಿಗಳಿಬ್ಬರು ಕುಳಿತಿದ್ದ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಶುಕ್ರವಾರ ವೈರಲ್‌ ಆಗಿತ್ತು. ಅವರಿಬ್ಬರು ಎರಡು ತಿಂಗಳ ಹಿಂದೆ ಆ ರೀತಿ ಕುಳಿತಿದ್ದ ಸಂದರ್ಭದಲ್ಲಿ ಅವರ ಅರಿವಿಗೆ ಬಾರದಂತೆ ಪಕ್ಕದ ಕಟ್ಟಡದಲ್ಲಿ ಕುಳಿತಿದ್ದ ಯುವಕರು ತಮ್ಮ ಮೊಬೈಲ್‌ ನಲ್ಲಿ ಸೆರೆಹಿಡಿದಿದ್ದರು. ಈ ಕೃತ್ಯದಿಂದ ಮನನೊಂದ ವಿದ್ಯಾರ್ಥಿಗಳಿಬ್ಬರು

ಖಾಸಗಿ ಕ್ಷಣಗಳ ವಿಡಿಯೋ ವೈರಲ್ ಬೆನ್ನಲ್ಲೇ ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ!! Read More »

ಸುಳ್ಯ: ಸೌಜನ್ಯ ಹತ್ಯೆಯ ಘಟನೆಯ ಹಿಂದೆ ಯಾರೇ ಪ್ರಭಾವಿಗಳಿದ್ದರೂ ಕಾನೂನಾತ್ಮಕ ಶಿಕ್ಷೆಯಾಗಲಿ – ಭಜನಾ ಪರಿಷತ್ ಆಗ್ರಹ

ಸಮಗ್ರ ನ್ಯೂಸ್: ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣದ ಹಿಂದೆ ಎಷ್ಟೇ ದೊಡ್ಡ ಪ್ರಭಾವಿಗಳಿದ್ದರೂ ಕಾನೂನಾತ್ಮಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿರುವ ಸುಳ್ಯ ತಾಲೂಕು ಭಜನಾ ಪರಿಷತ್. ಈ ವಿಚಾರದಲ್ಲಿ ಧರ್ಮಸ್ಥಳ ಕ್ಷೇತ್ರದ ಹೆಸರನ್ನು ಹಾಗೂ ಖಾವಂದರ ಹೆಸರನ್ನು ಎಳೆದು ಅಪಪ್ರಚಾರ ಮಾಡುವುದನ್ನು ನಾವು ಸಹಿಸುವುದಿಲ್ಲ. ಇದು ಹೀಗೆ ಮುಂದುವರಿದರೆ ನಾವು ಬೃಹತ್ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದ್ದಾರೆ. ಜು.29 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಭಜನಾ ಪರಿಷತ್ ಅಧ್ಯಕ್ಷ

ಸುಳ್ಯ: ಸೌಜನ್ಯ ಹತ್ಯೆಯ ಘಟನೆಯ ಹಿಂದೆ ಯಾರೇ ಪ್ರಭಾವಿಗಳಿದ್ದರೂ ಕಾನೂನಾತ್ಮಕ ಶಿಕ್ಷೆಯಾಗಲಿ – ಭಜನಾ ಪರಿಷತ್ ಆಗ್ರಹ Read More »

ಬಂಟ್ವಾಳ: ಪೊಲೀಸರ ಮೇಲೆಯೇ ನೈತಿಕ ಪೊಲೀಸ್ ಗಿರಿ; ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಅವಾಚ್ಯ ಪದಗಳಿಂದ ಬೈದು, ಅವರ ಪತ್ನಿ ಜತೆ ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ತುಂಬೆ ನಿವಾಸಿಗಳಾದ ಮನೀಶ್ ಮತ್ತು ಮಂಜುನಾಥ್ ಆರೋಪಿಗಳು. ‘ಪೊಲೀಸ್‌ ಹಾಗೂ ಅವರ ಜೊತೆಗಿದ್ದ ಮಹಿಳೆಯರು ಬೇರೆಬೇರೆ ಧರ್ಮಕ್ಕೆ ಸೇರಿದವರಾಗಿರಬಹುದು ಎಂದು ಭಾವಿಸಿ, ಆರೋಪಿಗಳು ವಿಚಾರಿಸಿರುವ ಸಾಧ್ಯತೆ ಇದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುರುವಾರ ರಾತ್ರಿ ಪೊಲೀಸ್ ಸಿಬ್ಬಂದಿ ಕುಮಾರ್ ಅವರು, ಪತ್ನಿ ಮತ್ತು ನಾದಿನಿ

ಬಂಟ್ವಾಳ: ಪೊಲೀಸರ ಮೇಲೆಯೇ ನೈತಿಕ ಪೊಲೀಸ್ ಗಿರಿ; ಆರೋಪಿಗಳ ಬಂಧನ Read More »

ಕಾಲೇಜು ಕಾರಿಡಾರ್ ನಲ್ಲೇ ಯುವಕ -ಯುವತಿಯ ಸರಸ| ವೈರಲ್ ಆಯ್ತು ಅಶ್ಲೀಲ ವಿಡಿಯೋ

ಸಮಗ್ರ ನ್ಯೂಸ್: ಕಾಲೇಜೊಂದರಲ್ಲಿ ಯುವಕ-ಯುವತಿ ಲವ್ವಿ-ಡವ್ವಿಯಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. ಯಾರ ಭಯವು ಇಲ್ಲದೇ ಕಾಲೇಜಿನ ಕಟ್ಟಡದ ಮೇಲೆ ನಿಂತು ರಾಜರೋಷವಾಗಿ ಸರಸ ಸಲ್ಲಾಪದಲ್ಲಿ ತೊಡಗಿದ್ದು, ಇದೀಗ ಈ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ದಾವಣಗೆರೆ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿಕೊಂಡಿದ್ದು, ಇದನ್ನು ಪಕ್ಕದ ಬಿಲ್ಡಿಂಗ್​ನಲ್ಲಿ ವಿದ್ಯಾರ್ಥಿಗಳು ವಿಡಿಯೋ ಸೆರೆ ಹಿಡಿದಿದ್ದಾರೆ. ಇದೀಗ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳು ವಿದ್ಯಾಭ್ಯಾಸ ಕಲಿಯಲಿ ಎಂದು ಪೋಷಕರು

ಕಾಲೇಜು ಕಾರಿಡಾರ್ ನಲ್ಲೇ ಯುವಕ -ಯುವತಿಯ ಸರಸ| ವೈರಲ್ ಆಯ್ತು ಅಶ್ಲೀಲ ವಿಡಿಯೋ Read More »

ಪಡುಬಿದ್ರೆ:ಪೂರ್ಣಪ್ರಜ್ಞ ಕಾಲೇಜಿನ ಕಾವಲುಗಾರ ಆತ್ಮಹತ್ಯೆಗೆ

ಸಮಗ್ರ ನ್ಯೂಸ್: ಅದಮಾರಿನ ಪೂರ್ಣಪ್ರಜ್ಞ ಕಾಲೇಜಿನ ಕಾವಲುಗಾರರೊಬ್ಬರು ರಾತ್ರಿ ಕುಂಜೂರು ಗ್ರಾಮದ ಯಶೋದಾ ಮಡಿವಾಳ ಎಂಬವರ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು. 28 ರಂದು ನಡೆದಿದೆ. ಎರ್ಮಾಳು ಬಡಾ ನಿವಾಸಿ ನವೀನ್ ಬಂಗೇರಾ (53) ಎಂದು ಗುರುತಿಸಲಾಗಿದೆ. ಯಶೋದಾ ಮನೆಯವರು ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ ಪರ್ಸ್, 100, 50 ಮತ್ತು 500ರ ನೋಟ್‌ಗಳು ಚೆಲ್ಲಿದ್ದು, ಕೆಲವು ನೋಟ್‌ಗಳನ್ನು ಹರಿದು ಎಸೆಯಲಾಗಿತ್ತು. ಈ ವಿಷಯವರಿತು ಸ್ಥಳಕ್ಕೆ ಬಂದಿದ್ದ ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಚಿತ್ರೀಕರಿಸಿ

ಪಡುಬಿದ್ರೆ:ಪೂರ್ಣಪ್ರಜ್ಞ ಕಾಲೇಜಿನ ಕಾವಲುಗಾರ ಆತ್ಮಹತ್ಯೆಗೆ Read More »

ಉಡುಪಿ: ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಮೂವರು ವಿದ್ಯಾರ್ಥಿನಿಯರ ಸುಮೋಟೊ ದಾಖಲಿಸಿದ ಪೊಲೀಸರು

ಸಮಗ್ರ ನ್ಯೂಸ್: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್‌ ರೂಂ (ಶೌಚಾಲಯ)ನಲ್ಲಿ ಮೊಬೈಲಿಟ್ಟು ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ದೂರು ನೀಡಲು ಮುಂದೆ ಬಾರದ ಹಿನ್ನಲೆಯಲ್ಲಿ , ಸಾರ್ವಜನಿಕ ವಲಯದಲ್ಲಿ ಪ್ರಕರಣದ ತನಿಖೆ ನಡೆಸುವಂತೆ ಒತ್ತಡ ಹೆಚ್ಚಿದ ಬಳಿಕ ಗತ್ಯಂತರವಿಲ್ಲದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯ ಬಹಿರಂಗ ವಾರದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ

ಉಡುಪಿ: ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಮೂವರು ವಿದ್ಯಾರ್ಥಿನಿಯರ ಸುಮೋಟೊ ದಾಖಲಿಸಿದ ಪೊಲೀಸರು Read More »

ಎರಡೂವರೆ ತಿಂಗಳ ಮಗುವನ್ನು ಹೊಡೆದು ಕೊಂದ ತಂದೆ

ಸಮಗ್ರ ನ್ಯೂಸ್:ಎರಡೂವರೆ ತಿಂಗಳ ತನ್ನ ಕಂದನನ್ನು ಮಂಚದ ಮೇಲೆ ಹೊಡೆದು ಕೊಲೆ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮಗುವನ್ನು ಹೊಡೆದ ರಭಸಕ್ಕೆ ಮಗು ಜೀವಾಂತ್ಯವನ್ನು ಕಂಡಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದೇ ವೇಳೆ ಕರುಳ ಕುಡಿಯನ್ನು ಕಳೆದುಕೊಂಡ ತಾಯಿಯ ಪರಿಸ್ಥಿತಿ ಹೇಳತೀರದು. ಪೊಲೀಸರು ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತಂದೆ ವಿರುದ್ಧ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ. ಈ ಘಟನೆಯು ಹತ್ರಾಸ್‌ನ ಸಾಸ್ನಿ ಪೊಲೀಸ್ ಠಾಣೆ ವ್ಯಾಪ್ತಿಯ

ಎರಡೂವರೆ ತಿಂಗಳ ಮಗುವನ್ನು ಹೊಡೆದು ಕೊಂದ ತಂದೆ Read More »