ಧರ್ಮಸ್ಥಳ: ಕುಸುಮಾವತಿಯವರಿಗಾಗಿ ನಾವು ಅಣ್ಣಪ್ಪ ಬೆಟ್ಟದಲ್ಲಿ ಕಾಯುತ್ತಿರುತ್ತೇವೆ| ಉದಯ್ ಜೈನ್, ಮಲ್ಲಿಕ್ ಜೈನ್, ಧೀರಜ್ ಕೆಲ್ಲ ವಾಟ್ಸಪ್ ಸಂದೇಶ ವೈರಲ್
ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಧರ್ಮಸ್ಥಳದ ಬಳಿಯ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯ ಮರು ತನಿಖೆಗೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಅದೀಗ ರಾಜ್ಯದ ಎಲ್ಲೆಯನ್ನು ದಾಟಿ ಮುನ್ನುಗುತ್ತಿದೆ. ಕಳೆದ 3- 4 ದಿನಗಳಿಂದ ಈ ಹೋರಾಟ ವೇಗವನ್ನು ಹೆಚ್ಚಿಸಿಕೊಂಡಿದ್ದು ಮುಂದಿನ ಒಂದು ವಾರಗಳ ಕಾಲ ಬೆಳ್ತಂಗಡಿಯನ್ನು ಕೇಂದ್ರಿಕರಿಸಿ ಹಲವು ಹೋರಾಟಗಳು ನಡೆಯುತ್ತಿವೆ. ಆ 27 ರಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಧರ್ಮಸ್ಥಳಕ್ಕೆ ಪಾದಯಾತ್ರೆಯೊಂದನ್ನು ಆಯೋಜಿಸಿದೆ. ಇದರಲ್ಲಿ ಸೌಜನ್ಯ ತಾಯಿ […]










